• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುಪ್ರೀಂ ಕೋರ್ಟ್‌ ಸಲಹೆಯನ್ನು ಅನೂರ್ಜಿತಗೊಳಿಸಿ

Aug 23 2024, 01:08 AM IST
ಸಮಾಜದಲ್ಲಿ ಅಸ್ಪೃಶ್ಯತೆ ದೂರವಾಗಿಲ್ಲ, ಅಸ್ಪೃಶ್ಯತೆ ದೂರವಾಗುವವರೆಗೂ ಸಹ ಎಸ್ಸಿ, ಎಸ್ಟಿ, ಹಾಗೂ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಸೌಲಭ್ಯಗಳು ಮುಂದುವರೆಯಬೇಕು.

ಸಂತಾನ ಪಡೆಯುವ ಮುನ್ನವೇ ಗಂಭೀರ ಆರೋಗ್ಯ ಸಮಸ್ಯೆ: ಹಾಸಿಗೆ ಹಿಡಿದ ಪತಿಯ ವೀರ್ಯ ಸಂಗ್ರಹಕ್ಕೆ ಕೋರ್ಟ್‌ ಅನುಮತಿ

Aug 22 2024, 12:51 AM IST
ಸಂತಾನ ಪಡೆಯುವ ಮುನ್ನವೇ ಗಂಭೀರ ಆರೋಗ್ಯ ಸಮಸ್ಯೆಯಿಂದಾಗಿ ಹಾಸಿಗೆ ಹಿಡಿದಿರುವ ಪತಿಯ ವೀರ್ಯವನ್ನು ವೈದ್ಯಕೀಯ ವಿಧಾನದಲ್ಲಿ ಪಡೆದು, ಕೃತಕ ಗರ್ಭಧಾರಣೆ ಉದ್ದೇಶಕ್ಕಾಗಿ ಅದನ್ನು ಸಂಗ್ರಹಿಸಿಡಲು ಅನುಮತಿ ನೀಡಬೇಕೆಂಬ ಪತ್ನಿಯ ಬೇಡಿಕೆಗೆ ಕೇರಳ ಹೈಕೋರ್ಟ್‌ ಅನುಮತಿ ನೀಡಿದೆ.

ಕುಷ್ಟಗಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಕೋರ್ಟ್‌ ತಡೆ

Aug 22 2024, 12:48 AM IST
ಕುಷ್ಟಗಿ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ ಪ್ರಕ್ರಿಯೆಯು ಆ. 20ರಂದು ನಡೆಯಬೇಕಿತ್ತು. ಆದರೆ ಹೈ ಕೋರ್ಟ್ ತಡೆಯಾಜ್ಞೆ ನೀಡಿರುವ ಹಿನ್ನೆಲೆ ಮುಂದೂಡಲಾಗಿದೆ.

ಕೋರ್ಟ್‌ ತೀರ್ಪು ನೀಡಿದಂತೆ ಒಳ ಮೀಸಲಾತಿ ಜಾರಿ ಮಾಡಿ

Aug 20 2024, 12:46 AM IST
ಗುಬ್ಬಿಯಲ್ಲಿ ದಲಿತ ಸಂಘಟನೆಗಳಿಂದ ಮೆರವಣಿಗೆ

ಭಾರತಕ್ಕೆ 26/11 ಮುಂಬೈ ಭಯೋತ್ಪಾದಕ ದಾಳಿಯ ರೂವಾರಿಗಳಲ್ಲಿ ಒಬ್ಬ ರಾಣಾ ಗಡೀಪಾರು ಮಾಡಲು ಅಮೆರಿಕ ಕೋರ್ಟ್‌ ಒಪ್ಪಿಗೆ

Aug 18 2024, 01:46 AM IST
26/11 ಮುಂಬೈ ಭಯೋತ್ಪಾದಕ ದಾಳಿಯ ರೂವಾರಿಗಳಲ್ಲಿ ಒಬ್ಬನಾದ ಪಾಕಿಸ್ತಾನ ಮೂಲದ ಕೆನಡಾದ ಉಗ್ರ ತಹಾವ್ವುರ್‌ ರಾಣಾನನ್ನು ಭಾರತಕ್ಕೆ ಗಡೀಪಾರು ಮಾಡಲು ಅಮೆರಿಕದ ಮೇಲ್ಮನವಿ ನ್ಯಾಯಾಲಯ ಒಪ್ಪಿಗೆ ನೀಡಿದೆ.

ಹೆರಿಗೆ ರಜೆಗೆ ಹೋದಾಕೆಯ ನೌಕರಿ ಕಸಿದ ಕರ್ನಾಟಕ ಸರ್ಕಾರಕ್ಕೆ ಹೈ ಕೋರ್ಟ್‌ ಚಾಟಿ ..!

Aug 16 2024, 12:29 PM IST
ಹೆರಿಗೆ ರಜೆ ಮುಗಿಸಿ ವಾಪಸ್ಸಾದ ಮಹಿಳಾ ಉದ್ಯೋಗಿಗೆ ಮರು ನೇಮಕಾತಿ ನಿರಾಕರಿಸಿದ ಸರ್ಕಾರದ ಕ್ರಮವನ್ನು ಹೈಕೋರ್ಟ್ ತೀವ್ರವಾಗಿ ಖಂಡಿಸಿದೆ. ಈ ಕ್ರಮವನ್ನು 'ಸಾಂವಿಧಾನಿಕ ಆದೇಶಗಳ ಉಲ್ಲಂಘನೆ' ಎಂದು ನ್ಯಾಯಾಲಯ ಬಣ್ಣಿಸಿದೆ.

₹72 ಲಕ್ಷ ಕೊಂಡೊಯ್ದಿದ್ದ ಇನ್‌ಸ್ಪೆಕ್ಟರ್‌ ವಿರುದ್ಧದ ಕೇಸ್‌ ರದ್ದತಿ ಇಲ್ಲ: ಕೋರ್ಟ್‌

Aug 15 2024, 02:03 AM IST
ಪ್ರಕರಣವೊಂದರಲ್ಲಿ ವಶಕ್ಕೆ ಪಡೆದ 72 ಲಕ್ಷವನ್ನು ಕೊಂಡೊಯ್ದಿದ್ದ ಇನ್‌ಸ್ಪೆಕ್ಟರ್‌ ವಿರುದ್ಧ ದಾಖಲಿಸಿರುವ ಪ್ರಕರಣ ರದ್ದು ಮಾಡಲು ಹೈಕೋರ್ಟ್‌ ನಿರಾಕರಿಸಿದೆ.

ಬಾಡಿಗೆ ತಾಯ್ತನದ ಪ್ರಕರಣದಲ್ಲಿ ವೀರ್ಯ ಅಥವಾ ಅಂಡಾಣು ದಾನ ಮಾಡಿದವರಿಗೆ ಮಕ್ಕಳ ಮೇಲೆ ಹಕ್ಕಿಲ್ಲ: ಕೋರ್ಟ್‌

Aug 14 2024, 12:48 AM IST
‘ಬಾಡಿಗೆ ತಾಯ್ತನದ ಪ್ರಕರಣದಲ್ಲಿ ವೀರ್ಯ ಅಥವಾ ಅಂಡಾಣು ದಾನ ಮಾಡಿದ ವ್ಯಕ್ತಿಗಳು, ನಂತರ ಜನಿಸುವ ಮಕ್ಕಳ ಮೇಲೆ ಜೈವಿಕ ಹಕ್ಕು ಸಾಧಿಸುವಂತಿಲ್ಲ’ ಎಂದು ಬಾಂಬೆ ಹೈಕೋರ್ಟ್‌ ಸ್ಪಷ್ಟಪಡಿಸಿದೆ.

ಕಳೆದ ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ಜಿಪಂ, ತಾಪಂ ಚುನಾವಣೆ ನಡೆಸದ್ದಕ್ಕೆ ಕೋರ್ಟ್‌ ಚಾಟಿ

Aug 13 2024, 12:46 AM IST

ಕಳೆದ ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ತಾ.ಪಂ. ಹಾಗೂ ಜಿ.ಪಂ. ಚುನಾವಣೆ ನಡೆಸದ ರಾಜ್ಯ ಸರ್ಕಾರದ ಕ್ರಮಕ್ಕೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಹೈಕೋರ್ಟ್, 

ನೂತನ ಕೋರ್ಟ್‌ ಕಟ್ಟಡಕ್ಕೆ ಸರ್ಕಾರಕ್ಕೆ ಪತ್ರ

Aug 12 2024, 01:05 AM IST
ಕಲಬುರಗಿ ಜಿಲ್ಲೆಯ ಅಫಜಲ್ಪುರ, ಜೇವರ್ಗಿ, ಆಳಂದ ತಾಲೂಕಿನ ನ್ಯಾಯಾಲಯಗಳಿಗೆ ಭೇಟಿ ನೀಡಿ ನ್ಯಾಯಾಲಯ ಕಟ್ಟಡಗಳ ಸ್ಥಿತಿಗತಿಯನ್ನು ಪರಿಶೀಲನೆ ಮಾಡಿದ್ದೇನೆ. ಆದರೆ, ಕಟ್ಟಡಗಳು ಬಹಳಷ್ಟು ದುಸ್ಥಿತಿಯಲ್ಲಿವೆ. ಚಿಂಚೋಳಿ ನ್ಯಾಯಾಲಯ ಕಟ್ಟಡದಲ್ಲಿ ಅನೇಕ ಕಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 17
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved