ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಓದಿನ ಜತೆ ಕೌಶಲ್ಯ ತರಬೇತಿ ಪಡೆಯಿರಿ: ಶಾಸಕ ಪ್ರಕಾಶ ಕೋಳಿವಾಡ
Aug 19 2025, 01:00 AM IST
ಕೈಗಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳು ಲಭ್ಯವಿದ್ದು, ಕಲಿಕೆ ಹಾಗೂ ಕೈಗಾರಿಕೆ ಕೌಶಲ್ಯದ ನಡುವೆ ಅಂತರವಿರುತ್ತದೆ. ಹಾಗಾಗಿ ತಂತ್ರಜ್ಞಾನ ಯುಗದಲ್ಲಿ ಕೌಶಲ್ಯದ ತರಬೇತಿ ಅಗತ್ಯವಾಗಿದೆ.
ರಾಣಿಬೆನ್ನೂರು ತಾಲೂಕು ಪ್ರವಾಸಿ ತಾಣವಾಗಿಸಲು ಕ್ರಮ: ಶಾಸಕ ಪ್ರಕಾಶ ಕೋಳಿವಾಡ
Aug 16 2025, 12:00 AM IST
ನಮ್ಮ ದೇಶ ವಿಶ್ವಗುರುವಾಗಿದೆ ಎಂದು ಭಾಷಣ ಮಾಡಿದರೆ ಬಡತನ ಹೋಗುವುದಿಲ್ಲ. ಅದು ನಿರ್ಮೂಲವಾಗಬೇಕಾದರೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು.
ನಮ್ಮ ಕ್ಲಿನಿಕ್ ಸದ್ಬಳಕೆಯಾಗಲಿ: ಶಾಸಕ ಪ್ರಕಾಶ ಕೋಳಿವಾಡ
Jul 29 2025, 01:04 AM IST
ನಗರ ಪ್ರದೇಶದ ಬಡ ಜನರಿಗಾಗಿ ಅವರು ವಾಸಿಸುವ ಪ್ರದೇಶದಲ್ಲಿ ನಮ್ಮ ಕ್ಲಿನಿಕ್ ಯೋಜನೆ ಜಾರಿಗೆ ತರಲಾಗಿದೆ. ಸಾರ್ವಜನಿಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕು.
ಜನಸಂಖ್ಯಾ ಸ್ಫೋಟದ ಅರಿವು ಮೂಡಿಸಿ: ಶಾಸಕ ಪ್ರಕಾಶ ಕೋಳಿವಾಡ
Jul 23 2025, 03:15 AM IST
ರಾಣಿಬೆನ್ನೂರಿನ ಬಿಎಜೆಎಸ್ಎಸ್ ಕಾಲೇಜಿನಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಮಂಗಳವಾರ ವಿಶ್ವ ಜನಸಂಖ್ಯಾ ದಿನ ಕಾರ್ಯಕ್ರಮ ನಡೆಯಿತು.
ರೈತರು ಗುಣಮಟ್ಟದ ಬಿತ್ತನೆ ಬೀಜ ಖರೀದಿಸಲಿ: ಶಾಸಕ ಪ್ರಕಾಶ ಕೋಳಿವಾಡ ಸಲಹೆ
Jun 23 2025, 11:49 PM IST
ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯವಾಗದಂತೆ ಕಾಳಜಿ ವಹಿಸಬೇಕು ಎಂದು ಶಾಸಕ ಪ್ರಕಾಶ ಕೋಳಿವಾಡ ತಿಳಿಸಿದರು.
ದುಶ್ಚಟದಿಂದ ಮುಕ್ತರಾಗಿ ಹೊಸಬದುಕು ಕಟ್ಟಿಕೊಳ್ಳಿ: ಶಾಸಕ ಪ್ರಕಾಶ ಕೋಳಿವಾಡ
Jun 16 2025, 12:55 AM IST
ಶಿಬಿರದಲ್ಲಿ 46 ಶಿಬಿರಾರ್ಥಿಗಳು ಒಂದು ವಾರದಲ್ಲಿಯೇ ಪರಿವರ್ತನೆಗೊಂಡು ಕುಡಿತದಿಂದ ಮುಕ್ತರಾಗಿರುವುದು ಹೆಮ್ಮೆಯ ಸಂಗತಿ.
ಮಂತ್ರೋಡಿ ಗ್ರಾಪಂ ಅಧ್ಯಕ್ಷೆಯಾಗಿ ಮಂಜುಳಾ ಕೋಳಿವಾಡ ಆಯ್ಕೆ
Jun 14 2025, 03:35 AM IST
ಬಿಜೆಪಿ ಬೆಂಬಲಿತ ಅಭ್ಯರ್ಥಿ ಮಂಜುಳಾ ಕೋಳಿವಾಡ ಒಬ್ಬರೇ ಉಮೇದುವಾರಿಕೆ ಸಲ್ಲಿಸಿದ್ದರಿಂದ ಚುನಾವಣಾ ಅಧಿಕಾರಿ ನೂತನ ಅಧ್ಯಕ್ಷರ ಅವಿರೋಧ ಆಯ್ಕೆಯನ್ನು ಘೋಷಿಸಿದರು.
ಜಾಗತಿಕ ತಾಪಮಾನ ಇಳಿಕೆಗೆ ಪರಿಸರ ಸಂರಕ್ಷಣೆ ಮುಖ್ಯ: ಪ್ರಕಾಶ ಕೋಳಿವಾಡ
Jun 07 2025, 04:07 AM IST
ಅರಣ್ಯ ಸಂಪತ್ತು ನಶಿ ಹೋಗದಂತೆ ತಡೆಗಟ್ಟುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ.
ರಾಣಿಬೆನ್ನೂರಿನ ದೊಡ್ಡಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ: ಶಾಸಕ ಕೋಳಿವಾಡ
May 13 2025, 01:25 AM IST
ನಗರದ ದೊಡ್ಡಕೆರೆಯನ್ನು ಅಭಿವೃದ್ಧಿಪಡಿಸಿ ಅದರಲ್ಲಿ ಬೋಟಿಂಗ್ ವ್ಯವಸ್ಥೆ ಕಲ್ಪಿಸಿ ಅದನ್ನು ಪ್ರವಾಸಿ ತಾಣವಾಗಿಸುವ ಚಿಂತನೆಯಿದೆ. 1971ರಲ್ಲಿ ಪಾಕಿಸ್ತಾನದ ಜತೆ ನಡೆದ ಯುದ್ಧದಲ್ಲಿ ಕಾರ್ಯನಿರ್ವಹಿಸಿದ(ಸದ್ಯ ಪುಣೆಯಲ್ಲಿರುವ) ಸೇನಾ ಟ್ಯಾಂಕರ್ನ್ನು ನಗರದ ಪ್ರಮುಖ ವೃತ್ತದಲ್ಲಿ ಪ್ರತಿಷ್ಠಾಪಿಸಲಾಗುವುದು.
ಜೆಜೆಎಂ ಯೋಜನೆಯಡಿ ನೀರು ಬಂದರೆ ಮಾತ್ರ ಹಸ್ತಾಂತರ ಮಾಡಿಕೊಳ್ಳಿ: ಶಾಸಕ ಪ್ರಕಾಶ ಕೋಳಿವಾಡ
Apr 30 2025, 12:30 AM IST
ಕಾಮಗಾರಿ ಮುಗಿದ ನಂತರ ನಲ್ಲಿಯಲ್ಲಿ ನೀರು ಬರುತ್ತಿಲ್ಲ ಎನ್ನುವ ದೂರು ಕೇಳಿಬಂದಿವೆ. ಹೀಗಾಗಿ ಆಯಾ ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ ಪಿಡಿಒಗಳು ನಲ್ಲಿಯಲ್ಲಿ ನೀರು ಬರುತ್ತಿದೆ ಎನ್ನುವುದನ್ನು ಖಚಿತಪಡಿಸಿಕೊಂಡು ಹಸ್ತಾಂತರ ಮಾಡಿಕೊಳ್ಳಬೇಕು.
< previous
1
2
3
4
next >
More Trending News
Top Stories
ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಅನಾಮಿಕ ಮಂಡ್ಯದವ
ಚೌತಿ ಹಬ್ಬಕ್ಕೆ 26ರಿಂದ ರಾಜಧಾನಿ-ಕರಾವಳಿ ಮಧ್ಯೆ 2 ವಿಶೇಷ ರೈಲು ಸಂಚಾರ
ಮೈಕ್ರೋ ಕಿರುಕುಳ ಆತ್ಮ*ತ್ಯೆಗೆ ₹5 ಲಕ್ಷ ಪರಿಹಾರ
ಬುರುಡೆ ಕೇಸ್ ತಿಮರೋರಿ ಅರೆಸ್ಟ್ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್ ಸಮೀರ್ ಸ್ವಲ್ಪದರಲ್ಲೇ ಪಾರು