• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದುರ್ಬಲರ ಕಲ್ಯಾಣಕ್ಕೆ ಅನೇಕ ಯೋಜನೆ: ಶಾಸಕ ಪ್ರಕಾಶ ಕೋಳಿವಾಡ

Jan 27 2025, 12:45 AM IST
ರಾಜ್ಯ ಸರ್ಕಾರ ಸಂವಿಧಾನದ ಆಶಯದಂತೆ ಸರ್ವರಿಗೂ ಸಮಪಾಲು ಸಮಬಾಳು ಎಂಬ ತತ್ವದ ಆಧಾರದ ಮೇಲೆ ದಿನದಲಿತರ, ದಮನಿತರ, ದುರ್ಬಲ ವರ್ಗದವರ, ರೈತರ, ಯುವ ಸಮುದಾಯದ ಮಹಿಳೆಯರ, ಮಕ್ಕಳ ಶ್ರೇಯೋಭಿವೃದ್ಧಿಗೆ ಅನೇಕ ಜನ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ನಗರದ ಸ್ವಚ್ಛತೆ, ಮೂಲಭೂತ ಸೌಲಭ್ಯಕ್ಕೆ ಹೆಚ್ಚಿನ ಒತ್ತು: ಶಾಸಕ ಕೋಳಿವಾಡ

Jan 13 2025, 12:47 AM IST
ನಗರದ ಸ್ವಚ್ಛತೆ ಸೇರಿದಂತೆ ಮೂಲಭೂತ ಸೌಲಭ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ಶಾಂತಿಯುತ ಜಾತ್ರೆಗೆ ಜನರು ಸಹಕರಿಸಬೇಕು: ಶಾಸಕ ಪ್ರಕಾಶ ಕೋಳಿವಾಡ

Jan 13 2025, 12:46 AM IST
ಜಾತ್ರಾ ಮಹೋತ್ಸವ ಸಾಮರಸ್ಯದ ಸಂಕೇತವಾಗಿದ್ದು, ಶಾಂತಿಯುತವಾಗಿ ಜಾತ್ರೆ ಆಚರಿಸಲು ಅಧಿಕಾರಿಗಳ ಜೊತೆ ಜನರು ಸಹಕಾರ ನೀಡಬೇಕು ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ಆರೋಗ್ಯವಂತ ಯುವ ಸಮಾಜ ನಿರ್ಮಿಸಲು ಕ್ರೀಡೆಯೊಂದೇ ದಾರಿ: ಶಾಸಕ ಕೋಳಿವಾಡ

Jan 05 2025, 01:33 AM IST
ಆರೋಗ್ಯವಂತ ಯುವ ಸಮಾಜವನ್ನು ನಿರ್ಮಿಸಲು ಕ್ರೀಡೆಯೊಂದೇ ದಾರಿ. ಆದರೆ ಇಂದಿನ ಮಕ್ಕಳು ಎಲ್ಲಾ ಕ್ರೀಡೆಗಳನ್ನು ಮೊಬೈಲ್ ಫೋನ್‌ನಲ್ಲೇ ಆಡುತ್ತಾ ಕಾಲಹರಣ ಮಾಡುತ್ತಿರುವುದರಿಂದ, ದೈಹಿಕ ಆರೋಗ್ಯದಿಂದ ವಂಚಿತರಾಗುತ್ತಿದ್ದಾರೆ. ಇಂತಹ ಗೀಳಿನಿಂದ ಇಂದಿನ ಯುವಪೀಳಿಗೆಯನ್ನು ಹೊರತಂದು ಆರೋಗ್ಯವಂತ ಸಮಾಜದ ನಿರ್ಮಿಸಲು ಇಂತಹ ಒಳಾಂಗಣ ಕ್ರೀಡಾಂಗಣ ಸಹಕಾರಿಯಾಗಬೇಕು ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ಗ್ಯಾರಂಟಿಗಳ ಅನುಷ್ಠಾನದಿಂದ ಅಭಿವೃದ್ಧಿಗೆ ಹಿನ್ನೆಡೆಯಾಗಿದೆ ಎಂಬುದು ವಿಪಕ್ಷಗಳ ಮಿಥ್ಯಾರೋಪ : ಶಾಸಕ ಪ್ರಕಾಶ ಕೋಳಿವಾಡ

Jan 02 2025, 12:30 AM IST

ಗ್ಯಾರಂಟಿಗಳ ಅನುಷ್ಠಾನದಿಂದ ಅಭಿವೃದ್ಧಿಗೆ ಹಿನ್ನೆಡೆಯಾಗಿದೆ ಎಂಬುದು ವಿಪಕ್ಷಗಳ ಮಿಥ್ಯಾರೋಪವಾಗಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡಲ್ಲಿ ಅಭಿವೃದ್ಧಿ ಸಾಧ್ಯ: ಶಾಸಕ ಪ್ರಕಾಶ ಕೋಳಿವಾಡ

Dec 24 2024, 12:48 AM IST
ರೈತರು ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡಲ್ಲಿ ಅಭಿವೃದ್ಧಿ ಹೊಂದಲು ಸಾಧ್ಯವಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ಶಿಕ್ಷಣ ಉತ್ತಮ ಭವಿಷ್ಯ ರೂಪಿಸುತ್ತದೆ: ಶಾಸಕ ಪ್ರಕಾಶ ಕೋಳಿವಾಡ

Dec 06 2024, 08:59 AM IST
ಶಿಕ್ಷಣ ಉತ್ತಮ ಭವಿಷ್ಯ ರೂಪಿಸುತ್ತದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ನಿಖರ ಅಂಕಿ-ಅಂಶದ ದತ್ತಾಂಶ ಅರಿಯದೇ ಒಳಮೀಸಲಾತಿ ಸಮಂಜಸವಲ್ಲ-ಶಾಸಕ ಕೋಳಿವಾಡ

Oct 26 2024, 12:54 AM IST
ರಾಜ್ಯ ಸರ್ಕಾರ ಒಳ ಮೀಸಲಾತಿಯ ಕುರಿತು ಅ. 28ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲು ತಯಾರಿ ನಡೆಸುತ್ತಿರುವುದನ್ನು ವಿರೋಧಿಸಿ ಬಂಜಾರ ಸಮುದಾಯದ ರಾಷ್ಟ್ರೀಯ ಗೋರ್ ಸೇನಾ ಸಂಘಟನೆ ರಾಜ್ಯ ಘಟಕದ ಸದಸ್ಯರು ಶುಕ್ರವಾರ ನಗರದಲ್ಲಿ ಶಾಸಕ ಪ್ರಕಾಶ ಕೋಳಿವಾಡ ಅವರಿಗೆ ಮನವಿ ಸಲ್ಲಿಸಿದರು.

ಕೋಳಿವಾಡ ಹೇಳಿದರೆಂದು ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆ ಇಲ್ಲ: ಅಬ್ಬಯ್ಯ

Sep 29 2024, 02:02 AM IST

ಮಾಜಿ ಸಚಿವ ಕೆ.ಬಿ. ಕೋಳಿವಾಡ ನೀಡಿರುವ ಹೇಳಿಕೆ ಅವರ ವೈಯಕ್ತಿಕವಾಗಿದ್ದು. ಅದಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ಕೋಳಿವಾಡ ಹೇಳಿಕೆಗೆ ನನ್ನ ಎಳ್ಳಷ್ಟು ಸಹಮತವಿಲ್ಲ: ಎಚ್.ಕೆ. ಪಾಟೀಲ

Sep 28 2024, 01:21 AM IST
ರಾಜಭವನದಲ್ಲಿ ಕಡತಗಳನ್ನು ತಾವೇ ಸೋರಿಕೆ ಮಾಡಿ, ಅದನ್ನು ಸರ್ಕಾರವೇ ಮಾಡಿದೆ ಎಂದು ರಾಜ್ಯ ಸರ್ಕಾರದ ಮೇಲೆಯೇ ಗೂಬೆ ಕೂಡಿಸುತ್ತಿದ್ದಾರೆ.
  • < previous
  • 1
  • 2
  • 3
  • 4
  • next >

More Trending News

Top Stories
ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಅನಾಮಿಕ ಮಂಡ್ಯದವ
ಚೌತಿ ಹಬ್ಬಕ್ಕೆ 26ರಿಂದ ರಾಜಧಾನಿ-ಕರಾವಳಿ ಮಧ್ಯೆ 2 ವಿಶೇಷ ರೈಲು ಸಂಚಾರ
ಸಂಚಾರ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯ್ತಿ
ಮೈಕ್ರೋ ಕಿರುಕುಳ ಆತ್ಮ*ತ್ಯೆಗೆ ₹5 ಲಕ್ಷ ಪರಿಹಾರ
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved