• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದಿಗೂ ದೇಶದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿರುವುದು ಖೇದಕರ: ಶಾಸಕ ಕೋಳಿವಾಡ

Aug 16 2024, 12:45 AM IST
ದೇಶದ ಚುನಾವಣೆಯಲ್ಲಿ ಕೋಟಿಗಟ್ಟಲೇ ಹಣ ಖರ್ಚು ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ನಿವೇಶನ ಖರೀದಿಸುವ ಮುನ್ನ ಜಾಗೃತರಾಗಿ: ಶಾಸಕ ಪ್ರಕಾಶ ಕೋಳಿವಾಡ

Aug 08 2024, 01:40 AM IST
ನಗರದಲ್ಲಿ ಅಕ್ರಮ ಲೆಔಟ್‌ಗಳ ಹಾವಳಿ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ನಿವೇಶನ ಖರೀದಿಸುವ ಮುನ್ನ ಜಾಗೃತರಾಗಿರಬೇಕು ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ಪ್ರತಿಭೆ ಅನಾವರಣಕ್ಕೆ ಎನ್ನೆಸ್ಸೆಸ್‌ ಶಿಬಿರ ವೇದಿಕೆ-ಶಾಸಕ ಕೋಳಿವಾಡ

Aug 07 2024, 01:01 AM IST
ಇಂದಿನ ಜಾಗತಿಕ ವಲಯದಲ್ಲಿ ಓದು ಬರಹದ ಜೊತೆಗೆ ವಿವಿಧ ಕೌಶಲ್ಯಗಳನ್ನು ಕಲಿಯುವುದು ಮುಖ್ಯವಾಗಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸೇವೆ ಸಲ್ಲಿಸುವುದು ರೋಟರಿ ಕ್ಲಬ್ ಧ್ಯೇಯ-ಕೋಳಿವಾಡ

Jul 14 2024, 01:32 AM IST
ರೋಟರಿ, ಲಯನ್ಸ್, ಜೇಸಿಯಂತಹ ಅಂತಾರಾಷ್ಟ್ರೀಯ ಸಂಸ್ಥೆಗಳು ಹುಟ್ಟಿರುವುದು ಸೇವೆಗಾಗಿಯೇ ಹೊರತು ಅಧಿಕಾರಕ್ಕಾಗಿ ಅಲ್ಲ ಎಂದು ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಬಿ. ಕೋಳಿವಾಡ ಹೇಳಿದರು.

ಬೀಜ, ರಸಗೊಬ್ಬರ ದಾಸ್ತಾನು ಸಮರ್ಪಕ, ರೈತರಿಗೆ ಆತಂಕ ಬೇಡ-ಶಾಸಕ ಕೋಳಿವಾಡ

May 28 2024, 01:07 AM IST
ರಾಣಿಬೆನ್ನೂರು ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ಅಗತ್ಯವಿರುವಷ್ಟು ಪ್ರಮಾಣದಲ್ಲಿ ಬೀಜ, ರಸಗೊಬ್ಬರ ದಾಸ್ತಾನು ಇದ್ದು, ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ಗ್ಯಾರಂಟಿಯಿಂದ ಬಡ ಜನತೆಗೆ ನೆಮ್ಮದಿಯ ಜೀವನ: ಶಾಸಕ ಪ್ರಕಾಶ ಕೋಳಿವಾಡ

Feb 26 2024, 01:30 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಜಾರಿಗೊಳಿಸಿದ ಐದು ಗ್ಯಾರಂಟಿಗಳಿಂದ ರಾಜ್ಯದ ಜನತೆ ನೆಮ್ಮದಿಯಿಂದ ಜೀವನ ಸಾಗುತ್ತಿದ್ದಾರೆ.

ಬಿಟ್ಟಿ ಭಾಗ್ಯವಲ್ಲ, ಸಿದ್ದರಾಮಯ್ಯನವರ ಗಟ್ಟಿ ಗ್ಯಾರಂಟಿ: ಶಾಸಕ ಕೋಳಿವಾಡ

Feb 19 2024, 01:39 AM IST
ರಾಜ್ಯ ಸರ್ಕಾರ ಬಡ ಜನರ ಅಭಿವೃದ್ಧಿಗಾಗಿ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಬಿಟ್ಟಿ ಭಾಗ್ಯವಲ್ಲ, ಅವು ಸಿದ್ದರಾಮಯ್ಯನವರ ಗಟ್ಟಿ ಗ್ಯಾರಂಟಿಗಳು.

ದೇಸಿ ತಳಿಯ ಜಾನುವಾರುಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚು: ಶಾಸಕ ಕೋಳಿವಾಡ

Jan 30 2024, 02:02 AM IST
ಆಧುನಿಕ ತಂತ್ರಜ್ಞಾನ ಬಳಸಿಕೊಂಡರೆ ಹೈನುಗಾರಿಕೆಯಲ್ಲಿ ಲಾಭ ಕಾಣಬಹುದು.

ಸಿದ್ದರಾಮೇಶ್ವರರು ಸಮಾಜಮುಖಿ ಕಾರ್ಯ ಕೈಗೊಂಡ ಶ್ರೇಷ್ಠ ಸಂತ: ಶಾಸಕ ಕೋಳಿವಾಡ

Jan 17 2024, 01:50 AM IST
ನಿತ್ಯ ಕಾಯಕಯೋಗಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರರು 12ನೇ ಶತಮಾನದಲ್ಲಿಯೇ ಸಮಾಜಮುಖಿ ಕಾರ್ಯ ಕೈಗೊಂಡ ಶ್ರೇಷ್ಠ ಸಂತರಾಗಿದ್ದರು.
  • < previous
  • 1
  • 2
  • 3
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved