• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಷ್ಟ್ರೀಯ ಅಂಧರ ಕ್ರಿಕೆಟ್‌: ಕರ್ನಾಟಕ ಚಾಂಪಿಯನ್‌

Feb 03 2024, 01:49 AM IST
ರಾಷ್ಟ್ರೀಯ ಅಂಧ ಪುರುಷರ ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಕರ್ನಾಟಕ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಶುಕ್ರವಾರ ನಡೆದ ಫೈನಲ್‌ನಲ್ಲಿ ರಾಜ್ಯ ತಂಡ ಆಂಧ್ರಪ್ರದೇಶ ವಿರುದ್ಧ 9 ವಿಕೆಟ್‌ ಗೆಲುವು ಸಾಧಿಸಿದೆ.

3, 4ರಂದು ಮರಾಠ ಟ್ರೋಫಿ- ಕ್ರಿಕೆಟ್‌, ತ್ರೋಬಾಲ್‌ ಪಂದ್ಯ

Feb 02 2024, 01:01 AM IST
ಶಿವಾಜಿ ಜಯಂತಿ ಪ್ರಯುಕ್ತ ಮರಾಠ ಟ್ರೋಫಿ 2023 ಪುರುಷರ ಕ್ರಿಕೆಟ್‌ ಮತ್ತು ಮಹಿಳೆಯರ ತ್ರೋಬಾಲ್‌ ಪಂದ್ಯಾವಳಿ ಫೆ.3 ಮತ್ತು 4 ರಂದು ನಗರದ ನೆಹರೂ ಮೈದಾನದಲ್ಲಿ ನಡೆಯಲಿದೆ.

3ನೇ ಬಾರಿ ಏಷ್ಯನ್ ಕ್ರಿಕೆಟ್‌ ಸಂಸ್ಥೆಗೆ ಜಯ ಶಾ ಮುಖ್ಯಸ್ಥ

Feb 01 2024, 02:01 AM IST
ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) ಕಾರ್ಯದರ್ಶಿ ಜಯ್‌ ಶಾ ಅವರು ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌(ಎಸಿಸಿ)ಗೆ ಸತತ 3ನೇ ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಕಬಕದ ಪೆರಿಯತ್ತೋಡಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಮೈದಾನ

Jan 31 2024, 02:19 AM IST
ಕಬಕ ಗ್ರಾಮದ ಪೆರಿಯತ್ತೋಡಿ ಎಂಬಲ್ಲಿ ೨೩.೨೫ ಎಕರೆ ಪ್ರದೇಶದಲ್ಲಿ ಪುತ್ತೂರು ಉಪವಿಭಾಗದ ಮೊತ್ತಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನ ಸುಮಾರು ೨೫ ಕೋಟಿ ರುಪಾಯಿ ವೆಚ್ಚದಲ್ಲಿ ಮುಂದಿನ ೩ ವರ್ಷಗಳ ಅವಧಿಯಲ್ಲಿ ನಿರ್ಮಾಣವಾಗಲಿದೆ.

ಭಾರತ ಕ್ರಿಕೆಟ್‌ ತಂಡಕ್ಕೆ ಡಬಲ್‌ ಆಘಾತ!

Jan 30 2024, 02:03 AM IST
ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್‌ ವೇಳೆ ಕೆ.ಎಲ್‌.ರಾಹುಲ್‌, ರವೀಂದ್ರ ಜಡೇಜಾಗೆ ಗಾಯಗೊಂಡಿದ್ದು, ಇಂಗ್ಲೆಂಡ್‌ ವಿರುದ್ಧ 2ನೇ ಟೆಸ್ಟ್‌ನಿಂದ ಹೊರಬಿದ್ದಿದ್ದಾರೆ. ಸರ್ಫರಾಜ್‌ ಖಾನ್‌, ವಾಷಿಂಗ್ಟನ್‌ ಸುಂದರ್‌, ಸೌರಭ್‌ ಕುಮಾರ್‌ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

ಕ್ರಿಕೆಟ್‌ ಪಂದ್ಯಾವಳಿ: ಕೂಲ್ ಬಾಯ್ಸ್ ತಂಡ ವಿಜೇತ

Jan 30 2024, 02:02 AM IST
ರಾಮಸಮುದ್ರ ಕಿಚ್ಚ ಸುದೀಪ್ ಸೇನಾ ಸಮಿತಿ ( ಕೆಎಸ್ಎಸ್ಎಸ್) ವತಿಯಿಂದ ಆಯೋಜಿಸಿದ ಮೂರು ದಿನಗಳ ಗ್ರಾಮೀಣ ಮಟ್ಟದ ಕ್ರಿಕೆಟ್ ಪಂದ್ಯಾವಳಿಲ್ಲಿ ಅಮಚವಾಡಿ ಕೂಲ್ ಬಾಯ್ಸ್ ಕ್ರಿಕೆಟ್ ತಂಡ ಪ್ರಥಮ ಸ್ಥಾನ ಪಡೆದು ಶ್ರೀಮಹರ್ಷಿ ವಾಲ್ಮೀಕಿ ಕಪ್ ಅನ್ನು ತನ್ನ ಮುಡಿಗೇಡಿಸಿಕೊಂಡಿದೆ. ಕಿಚ್ಚ ಸುದೀಪ್ ಸೇನಾ ಸಮಿತಿ ತಂಡ ದ್ವಿತೀಯ ಸ್ಥಾನ ಪಡೆದು ಟ್ರೋಫಿ ಪಡೆದು ತೃಪ್ತಿಪಟ್ಟುಕೊಂಡಿದೆ.

ಕ್ರಿಕೆಟ್‌ ಪಂದ್ಯ: ಪೊಲೀಸ್ ಇಲಾಖೆಗೆ ಒಲಿದ ಟ್ರೋಫಿ

Jan 29 2024, 01:32 AM IST
ಗಣರಾಜ್ಯೋತ್ಸವದ ಅಂಗವಾಗಿ ಎರಡು ದಿನಗಳ ಕಾಲ ವಿವಿಧ ಇಲಾಖೆಗಳ ಕ್ರಿಕೆಟ್ ಪಂದ್ಯಾವಳಿಯ ಫೈನಲ್‌ ಹಣಾಹಣಿಯಲ್ಲಿ ಹೆಸ್ಕಾಂ ತಂಡವನ್ನು ಮಣಿಸಿ ಪೊಲೀಸ್‌ ಇಲಾಖೆಯು ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿತು.

ಕೆವಿನ್‌ ಸಂಭ್ರಮಾಚರಣೆಗೆ ಮನಸೋತ ಕ್ರಿಕೆಟ್‌ ಫ್ಯಾನ್ಸ್‌

Jan 27 2024, 01:19 AM IST
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ನಲ್ಲಿ ಉಸ್ಮಾನ್‌ ಖವಾಜ ವಿಕೆಟ್‌ ಪಡೆದ ವೆಸ್ಟ್‌ಇಂಡೀಸ್‌ನ ಕೆವಿನ್‌ ಸಿಂಕ್ಲೇರ್‌ ಗಾಳಿಯಲ್ಲಿ ಹಾರಿ ಪಲ್ಟಿ ಹೊಡೆಯುವ ಮೂಲಕ ವಿಶೇಷವಾಗಿ ಸಂಭ್ರಮಾಚರಣೆ ನಡೆಸಿದರು

ಇಂದು ಮುದ್ದೇನಹಳ್ಳಿ ಹೊಸ ಕ್ರಿಕೆಟ್‌ ಸ್ಟೇಡಿಯಂ ಉದ್ಘಾಟನೆ

Jan 18 2024, 02:01 AM IST
ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯಲ್ಲಿ ನಿರ್ಮಾಣಗೊಂಡಿರುವ ₹1000 ಕೋಟಿ ವೆಚ್ಚದಲ್ಲಿ ಕ್ರಿಕೆಟ್‌ ಕ್ರೀಡಾಂಗಣ ಗುರುವಾರ ಲೋಕಾರ್ಪಣೆಗೊಳ್ಳಲಿದೆ. ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಕ್ರಿಕೆಟಿಗರು ಭಾಗಿಯಾಗಲಿದ್ದಾರೆ.

ಟೆನ್ನಿಸ್‌ ಬಾಲ್‌ ಕ್ರಿಕೆಟ್‌: ಸಿದ್ದಾಪುರ ಸಂತ ಜೊಸೇಫರ ಚರ್ಚ್ ಪ್ರಥಮ

Jan 17 2024, 01:47 AM IST
ಜಿಲ್ಲಾಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಸಿದ್ದಾಪುರ ಸಂತ ಜೊಸೇಫರ ಚರ್ಚ್ ಪ್ರಥಮ ಬಹುಮಾನದೊಂದಿಗೆ 50 ಸಾವಿರ ರು. ನಗದು ಹಾಗೂ ಆಕರ್ಷಕ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಸಿದ್ದಾಪಪುರ ಫ್ಲೋರೆನ್ಸ್ ಚರ್ಚ್ ದ್ವಿತೀಯ ಸ್ಥಾನ ಪಡೆಯಿತು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved