• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಧರ ಮಹಿಳಾ ರಾಷ್ಟ್ರೀಯ ಟಿ-20 ಕ್ರಿಕೆಟ್‌: ಓಡಿಸಾ ತಂಡಕ್ಕೆ ಜಯ

Jan 13 2024, 01:31 AM IST
ಅಂಧ ಮಹಿಳಾ ಕ್ರಿಕೆಟ್‌ ರಾಷ್ಟ್ರೀಯ ಟಿ-20 ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಓಡಿಸಾ ತಂಡ ಕರ್ನಾಟಕ ತಂಡವನ್ನು ಪರಾಭವಗೊಳಿಸಿದೆ.

ಇಂದಿನಿಂದ 3 ದಿನ ಮೋದಿ ಟ್ರೋಫಿ ಕ್ರಿಕೆಟ್‌ ಪಂದ್ಯಾವಳಿ

Jan 06 2024, 02:00 AM IST
ಹೊನಲು ಬೆಳಕಿನ ಪಂದ್ಯಗಳಿಗೆ ಬೀದರ್‌ನ ನೆಹರು ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆ. ಕೊಳ್ಳುರ ನೇತೃತ್ವದಲ್ಲಿ ನಡೆಯಲಿರುವ ಪಂದ್ಯಾವಳಿಗಳು.

ನಾಳೆಯಿಂದ 3 ದಿನ ಮಂಗಳೂರಲ್ಲಿ ಪತ್ರಕರ್ತರ ರಾಜ್ಯ ಮಟ್ಟದ ‘ರೋಹನ್‌ ಕಪ್‌’ ಕ್ರಿಕೆಟ್‌ ಪಂದ್ಯ

Jan 04 2024, 01:45 AM IST
ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್‌ ಪಂದ್ಯ "ರೋಹನ್‌ ಕಪ್‌' ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಜ.೫ರಿಂದ ಆರಂಭವಾಗಲಿದೆ.

8ರಿಂದ ಮಹಿಳಾ ರಾಷ್ಟ್ರೀಯ ಅಂಧರ ಟಿ-20 ಕ್ರಿಕೆಟ್‌ ಪಂದ್ಯಾವಳಿ

Jan 04 2024, 01:45 AM IST
ಕ್ರಿಕೆಟ್ ಅಸೋಸಿಯೇಶನ್ ಫಾರ್ ದಿ ಬ್ಲೈಂಡ್ ಇನ್ ಇಂಡಿಯಾ (ಸಿಎಬಿಐ), ಕರ್ನಾಟಕ ಕ್ರಿಕೆಟ್ ಅಸೋಸಿಯೇಶನ್ ಫಾರ್ ದಿ ಬ್ಲೈಂಡ್ (ಸಿಎಬಿಐ) ಸಹಯೋಗದಲ್ಲಿ ಜ. 8ರಿಂದ ಮಹಿಳಾ ರಾಷ್ಟ್ರೀಯ ಅಂಧರ ಟಿ-20 ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ.

ಜ.5ರ ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್‌ ಪಂದ್ಯಾಟದ ಜೆರ್ಸಿ ಬಿಡುಗಡೆ

Jan 02 2024, 02:15 AM IST
ಜ.5, 6, 7 ರಂದು ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಕ್ಯಾ.ಪ್ರಾಂಜಲ್ ಗೌರವಾರ್ಥ ನಡೆಯಲಿರುವ ‘ಕೆಯು ಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್’ ಪಂದ್ಯಾವಳಿಯ ಪ್ರಯುಕ್ತ ಜೆರ್ಸಿ ಮಂಗಳೂರಿನಲ್ಲಿ ಬಿಡುಗಡೆಯಾಯಿತು.

‘ಅಚ್ಚಿಯಂಡ ಕಪ್’ ಕ್ರಿಕೆಟ್‌ ಲೋಗೋ ಬಿಡುಗಡೆ

Dec 26 2023, 01:31 AM IST
ಹಾತೂರು ಪ್ರೌಢಶಾಲಾ ಮೈದಾನದಲ್ಲಿ 2024 ರ ಏಪ್ರಿಲ್ 27 ಮತ್ತು 28 ರಂದು ಅಚ್ಚಿಯಂಡ ಕಪ್ ಕ್ರಿಕೆಟ್‌ ಪಂದ್ಯಾವಳಿ ನಡೆಯಲಿದೆ. ಈ ಟೂರ್ನಿಯ ಲೋಗೋವನ್ನು ಶಾಸಕ ಪೊನ್ನಣ್ಣ ಬಿಡುಗಡೆಗೊಳಿಸಿದರು.

ಇವತ್ತಿಂದ ಮೂರು ದಿನಗಳ ಕಾಲ ಕೆಸಿಸಿ ಕ್ರಿಕೆಟ್‌ ಲೀಗ್‌!

Dec 23 2023, 01:45 AM IST
ಕನ್ನಡ ಚಿತ್ರರಂಗದ ಪ್ರತಿಷ್ಠಾತ್ಮಕ ಕೆಸಿಸಿ ಕ್ರಿಕೆಟ್ ಪಂದ್ಯಾಟಕ್ಕೆ ಇಂದು ಚಾಲನೆ

ಬೀದರ್‌: 17ಕ್ಕೆ ಸೌಹಾರ್ದ ಟಿ10 ಕ್ರಿಕೆಟ್‌ ಪಂದ್ಯಾವಳಿ

Dec 14 2023, 01:30 AM IST
ಪಂದ್ಯಾವಳಿಯ ಪೋಸ್ಟರ್‌ ಬಿಡುಗಡೆಗೊಳಿಸಿದ ಜಿಲ್ಲಾಧಿಕಾರಿ, ಎಸ್ಪಿ, ಜಿಪಂ ಸಿಇಒ ಡಿಸಿ, ಸಿಇಒ, ಎಸ್ಪಿ, ಪತ್ರಕರ್ತರು, ಬ್ರಿಮ್ಸ್‌ ಹಾಗೂ ವೆಟರನರಿ ಅಧಿಕಾರಿಗಳ ತಂಡಗಳುಬೀದರ್‌ ನೆಹರು ಕ್ರೀಡಾಂಗಣದಲ್ಲಿ ನಡೆಯಲಿದೆ ಬೀದರ್‌ ಚಾಂಪಿಯನ್ಸ್‌ ಟ್ರೋಫಿ 2023

ಮಂಗಳೂರಲ್ಲಿ ಪತ್ರಕರ್ತರ ರಾಜ್ಯ ಕ್ರಿಕೆಟ್‌ ಪಂದ್ಯಾವಳಿಯ ಲಾಂಛನ ಬಿಡುಗಡೆ

Dec 13 2023, 01:00 AM IST
ಮಂಗಳೂರಿನಲ್ಲಿ ಪತ್ರಕರ್ತರ ರಾಜ್ಯಮಟ್ಟದ ಕ್ರಿಕೆಟ್ಟ್‌ ಪಂದ್ಟಾವಳಿ ಲೋಗೋ ಬಿಡುಗಡೆ. ಅಡ್ಯಾರಿನ ಸಹ್ಯಾದ್ರಿ ಕಾಲೇಜಿನಲ್ಲಿ ಜನವರಿಯಲ್ಲಿ ೩ ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ

ಎಲ್ಲರ ಗಮನ ಕ್ರಿಕೆಟ್‌ ಮೇಲೆ-ರಸ್ತೆಗಳು ಖಾಲಿ ಖಾಲಿ

Nov 20 2023, 12:45 AM IST
ಇಲ್ಲಿನ ಕನಕ ದುರ್ಗಮ್ಮ ದೇವಸ್ಥಾನದಲ್ಲಿ ಕ್ರಿಕೆಟ್ ಪ್ರೇಮಿ ಸಿದ್ದೇಶ್ ಮತ್ತು ಗೆಳೆಯರು ಬ್ಯಾಟ್, ಬಾಲ್‌ಗಳಿಗೆ ಪೂಜೆ ಸಲ್ಲಿಸಿದರಲ್ಲದೆ, ದೇವಸ್ಥಾನ ಆವರಣದಲ್ಲಿ ಭಾರತಮಾತೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಬಳಿಕ ಭಾರತ ಪರ ಘೋಷಣೆಗಳನ್ನು ಕೂಗಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved