• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ರಿಕೆಟ್‌ ಟೂರ್ನಿ ಆಡಿಸೋದಾಗಿ ₹12.23 ಲಕ್ಷ ವಂಚನೆ

Feb 27 2024, 01:34 AM IST
ವಿವಿಧ ಕ್ರಿಕೆಟ್‌ ಟೂರ್ನಮೆಂಟ್‌ನಲ್ಲಿ ಆಡಲು ಅವಕಾಶ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ಮೋಸ ಮಾಡಿದ ಖಾಸಗಿ ಕ್ರಿಕೆಟ್‌ ಅಕಾಡೆಮಿ ತರಬೇತುದಾರನ ವಿರುದ್ಧ ದೂರು ದಾಖಲಾಗಿದೆ.

ನಾಯಾರ್‌ ಕ್ರಿಕೆಟ್‌: ತೆಲಂಗಾಣ ತಾಂಡೂರ ತಂಡಕ್ಕೆ ಜಯ

Feb 26 2024, 01:32 AM IST
ಚಿಂಚೋಳಿಯ ಮಿರಿಯಾಣ ಗ್ರಾಮದಲ್ಲಿ ನಾಯಾರ್ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ತಾಂಡೂರಿನ ನಾಯಾರ್‌ ತಂಡ ಪ್ರಥಮ ಬಹುಮಾನ ೫೦ ಸಾವಿರ ರು., ಟ್ರೋಫಿ ಪಡೆದುಕೊಂಡಿತು.

ತಂದೆಯ ವಿರೋಧದ ನಡುವೆಯೂ ಕ್ರಿಕೆಟ್‌ ಆಡುತ್ತಿದ್ದ ಆಕಾಶ್‌ ಭಾರತ ತಂಡಕ್ಕೆ ಪಾದಾರ್ಪಣೆ!

Feb 24 2024, 02:34 AM IST
ಆಕಾಶ್‌ ತಮ್ಮ ಕನಸನ್ನು ನನಸಾಗಿಸಿದ್ದರೂ ಅದಕ್ಕಾಗಿ ಹಲವು ಸಂಕಷ್ಟಗಳನ್ನು ಎದುರಿಸಿದ್ದಾರೆ. ಸ್ವತಃ ತಂದೆಯಿಂದಲೇ ಕ್ರಿಕೆಟ್‌ಗೆ ವಿರೋಧ ವ್ಯಕ್ತವಾಗಿತ್ತು. ಆದರೆ ತಾಯಿ ಬೆಂಬಲಕ್ಕೆ ನಿಂತರು. ಕುಟುಂಬ ನಿರ್ವಹಣೆಗಾಗಿ ಕೆಲಸ ಮಾಡುತ್ತಿರುವಾಗಲೂ ಕ್ರಿಕೆಟ್‌ ಬಿಡದ ಆಕಾಶ್‌ ಈಗ ಅದೇ ಕ್ರಿಕೆಟ್‌ ಕೈ ಹಿಡಿದಿದೆ.

ಕಾಶ್ಮೀರದ ಉರಿಯ ಗಲ್ಲಿಯಲ್ಲಿ ಕ್ರಿಕೆಟ್‌ ಆಡಿದ ಸಚಿನ್‌ ತೆಂಡುಲ್ಕರ್‌

Feb 23 2024, 01:46 AM IST
ಭಾರತದ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡುಲ್ಕರ್‌ ಕಾಶ್ಮೀರದ ಉರಿ ಪ್ರದೇಶದ ಬೀದಿಯಲ್ಲಿ ಅಲ್ಲಿನ ಸ್ಥಳೀಯರ ಜೊತೆ ಕ್ರಿಕೆಟ್‌ ಆಡಿದ್ದಾರೆ.

ಬಾಯ್ಸ್ ಟ್ರೋಫಿ ಕ್ರಿಕೆಟ್‌: ನಸೀಬ್ ತಂಡ ಚಾಂಪಿಯನ್‌

Feb 20 2024, 01:50 AM IST
ಅವಿಭಜಿತ ದ.ಕ. ಜಿಲ್ಲೆಯ ಕೊರಗ ಸಮುದಾಯದ ದಾಖಲೆಯ ೪೭ ತಂಡಗಳು ಭಾಗವಹಿಸಿದ್ದ ಈ ಟೂರ್ನಮೆಂಟ್‌ನ ಫೈನಲ್ ಪಂದ್ಯಾಟದಲ್ಲಿ ಉಡುಪಿಯ ನಸೀಬ್ ತಂಡ, ಅಲೆವೂರಿನ ಸಿದ್ಧಾರ್ಥ್ ತಂಡವನ್ನು ಸೋಲಿಸಿತು.

ರಾಜ್ಯ ಮಟ್ಟದ ಅಂತರ್‌ ವಿವಿ ಕ್ರಿಕೆಟ್‌: ಮೈಸೂರು ವಿವಿ ಚಾಂಪಿಯನ್‌

Feb 17 2024, 01:16 AM IST
ಫೆ.10ರಿಂದ 16ರ ವರೆಗೆ ನಡೆದ ಟೂರ್ನಿಯಲ್ಲಿ ರಾಜ್ಯದ 16 ವಿಶ್ವವಿದ್ಯಾನಿಲಯಗಳ ತಂಡಗಳು ಪಾಲ್ಗೊಂಡವು. ಮೈಸೂರು ವಿಶ್ವವಿದ್ಯಾನಿಲಯವು ಫೈನಲ್‌ನಲ್ಲಿ ಪಿಇಎಸ್‌ ವಿಶ್ವವಿದ್ಯಾಲಯದ ವಿರುದ್ಧ 57 ರನ್‌ಗಳಿಂದ ಗೆದ್ದಿತು.

ಅಂಧ ಕ್ರಿಕೆಟ್‌: ಭಾರತಕ್ಕೆ ಕರ್ನಾಟಕದ ಸುನಿಲ್‌ ರಮೇಶ್‌ ಉಪನಾಯಕ

Feb 16 2024, 01:48 AM IST
ಭಾರತೀಯ ಅಂಧರ ಕ್ರಿಕೆಟ್‌ ಸಂಸ್ಥೆಯು ದುಬೈನಲ್ಲಿ ಫೆ.22ರಿಂದ ಆರಂಭವಾಗಲಿರುವ ಭಾರತ, ಪಾಕಿಸ್ತಾನ ಹಾಗೂ ಶ್ರೀಲಂಕಾ ನಡುವಿನ ಅಂಧರ ತ್ರಿಕೋನ ಸರಣಿಗೆ ಭಾರತ ತಂಡ ಪ್ರಕಟಿಸಿದೆ.

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ದತ್ತಾ ಗಾಯಕ್ವಾಡ್‌ ನಿಧನ

Feb 14 2024, 02:19 AM IST
ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ದತ್ತಾಜೀರಾವ್‌ ಗಾಯಕ್ವಾಡ್‌ (95) ಮಂಗಳವಾರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತಿದ್ದ ಅವರನ್ನು ಬರೋಡಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವಿಪ್ರ ಕ್ರಿಕೆಟ್‌ ಪಂದ್ಯಾವಳಿ: ಕರಡ ಬುಲ್ಸ್‌ ಚಾಂಪಿಯನ್ಸ್

Feb 12 2024, 01:37 AM IST
ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕರಡ ತಂಡ, ನಿಗದಿತ 6 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 76 ರನ್ ಗಳಿಸಿತು. ತಂಡದ ಪರ ಪ್ರಕಾಶ್ 29 ಹಾಗೂ ಹರಿ 24 ರನ್ ಗಳಿಸಿದರು. ಇದನ್ನು ಬೆನ್ನಟ್ಟಿದ ಮಡಿಕೇರಿ ವಿಪ್ರಾಸ್ ತಂಡ 3 ವಿಕೆಟ್ ಗಳ ನಷ್ಟಕ್ಕೆ 6 ಓವರ್‌ಗಳಲ್ಲಿ 65 ರನ್‌ಗಳನ್ನಷ್ಟೇ ಗಳಿಸಿ ಸೋಲನುಭವಿಸಿತು.

ನೇಪಾಳ ಕ್ರಿಕೆಟ್‌ ತಂಡಕ್ಕೆ ಆರ್ಥಿಕ ನೆರವು ನೀಡಲು ಬಿಸಿಸಿಐ ನಿರ್ಧಾರ

Feb 04 2024, 01:35 AM IST
ಬಿಸಿಸಿಐ ಅಫ್ಘಾನಿಸ್ತಾನ ಕ್ರಿಕೆಟ್‌ಗೆ ಕಳೆದೊಂದು ದಶಕದಿಂದಲೂ ನೆರವು ನೀಡುತ್ತಿದೆ. ದಕ್ಷಿಣ ಏಷ್ಯಾದಲ್ಲಿ ಕ್ರಿಕೆಟ್‌ ಆಟವನ್ನು ಮತ್ತಷ್ಟು ಜನಪ್ರಿಯಗೊಳಿಸುವ ಉದ್ದೇಶದಿಂದ ಇದೀಗ ನೇಪಾಳ ಕ್ರಿಕೆಟ್‌ ತಂಡಗಳಿಗೂ ಮೂಲಸೌಕರ್ಯ, ಆರ್ಥಿಕ ನೆರವು ನೀಡಲು ನಿರ್ಧರಿಸಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved