• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ರಿಮಿನಲ್ ಕಾನೂನು ತಿದ್ದುಪಡಿಗಳ ಸೂಕ್ತ ಬಳಕೆ ಅಗತ್ಯ

Jun 22 2024, 12:51 AM IST
ದೇಶದಲ್ಲಿ ಅನೇಕ ಕ್ರಿಮಿನಲ್ ಕಾನೂನುಗಳನ್ನು ಈಗಾಗಲೇ ತಿದ್ದುಪಡಿ ಮಾಡಿದ್ದು, ಯಾರು ಮಾಡಿದ್ದಾರೆಂಬ ಬಗ್ಗೆ ಆಲೋಚಿಸುವ ಬದಲಿಗೆ, ಅವುಗಳನ್ನು ಸೂಕ್ತ ರೀತಿ ಬಳಸಿಕೊಳ್ಳುವತ್ತ ನ್ಯಾಯಾಧೀಶರು ಹಾಗೂ ವಕೀಲರು ಗಮನ ಹರಿಸಬೇಕು ಎಂದು ಭಾರತದ ಲೋಕಪಾಲ ನ್ಯಾಯಾಂಗ ಸದಸ್ಯ ಹಾಗೂ ಹಿಮಾಚಲ ಪ್ರದೇಶ ಹೈಕೋರ್ಟ್‌ ವಿಶ್ರಾಂತ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಹೇಳಿದರು.

ವಿಬಿಸಿಎಲ್: ಹೊಸ ಕ್ರಿಮಿನಲ್ ಕಾನೂನುಗಳ ಕುರಿತ ರಾಷ್ಟ್ರೀಯ ಸಮ್ಮೇಳನ

Jun 18 2024, 12:51 AM IST
‘ಹೊಸ ಪ್ರಮುಖ ಕ್ರಿಮಿನಲ್ ಕಾಯ್ದೆಗಳಲ್ಲಿನ ಬದಲಾವಣೆಗಳು ಹಾಗೂ ರೂಪಾಂತರಗಳು ಮತ್ತು ಭಾರತದಲ್ಲಿನ ಅಪರಾಧ ನ್ಯಾಯಾ ಆಡಳಿತ ವ್ಯವಸ್ಥೆಯ ಮೇಲೆ ಅವುಗಳ ಯೋಜಿತ ಪರಿಣಾಮ’ ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ಸಮ್ಮೇಳನ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ನಡೆಯಿತು.

ಹೊಸ ಕ್ರಿಮಿನಲ್ ಕಾಯ್ದೆಗಳಿಂದ ಶೀಘ್ರ ನ್ಯಾಯದಾನಕ್ಕೆ ಸಹಕಾರಿ: ಪ್ರೀತಂ ಡೇವಿಡ್

Jun 07 2024, 12:32 AM IST
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಅಂಗೀಕರಿಸಲಾಗಿರುವ ಮೂರು ಹೊಸ ಕ್ರಿಮಿನಲ್ ಕಾಯ್ದೆಗಳು ಜಾರಿಗೆ ಬರಲಿವೆ. ಈ ಹಿಂದೆ ಬ್ರಿಟಿಷರ ಕಾಲದಲ್ಲಿ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯ ಸಂಹಿತೆ ಮತ್ತು 1872 ಸಾಕ್ಷಿ ಸಂಹಿತೆಗೆ ತಿದ್ದುಪಡಿ ಮಾಡಿ ಈಗ ಭಾರತೀಯ ನ್ಯಾಯ ಸಂಹಿತೆ, ನಾಗರಿಕ ಸುರಕ್ಷೆ ಹಾಗೂ ಸಾಕ್ಷಿ ಕಾಯ್ದೆ ಎಂದು ಬದಲಾವಣೆ ಮಾಡಲಾಗಿದೆ.

ಕ್ರಿಮಿನಲ್ ಹಿನ್ನೆಲೆ ಇರುವವರು ಹೇಗೆ ಬಸವತತ್ವ ಪಾಲಕರಾಗಿರುತ್ತಾರೆ?

May 23 2024, 01:00 AM IST
ಹಿಂದೂ ಧರ್ಮ ಹಾಗೂ ಬಸವ ತತ್ವಗಳು ತಲಾತಲಾಂತರದಿಂದ ಸಮಾಜಕ್ಕೆ ದಾರಿದೀಪವಾಗಿವಾಗಿವೆ ಹಾಗೂ ಇನ್ನೂ ಹಾಗೆಯೇ ಮುಂದುವರೆಯುತ್ತವೆ. ಹಾಗಾಗಿ, ಬಸವ ತತ್ವಕ್ಕೆ ಹಾಗೂ ಹಿಂದೂ ಧರ್ಮಕ್ಕೆ ಬಿಜೆಪಿ ಹಾಗೂ ಶ್ರೀರಾಮ ಸೇನೆಯಂತ ಕ್ರಿಮಿನಲ್ ಸಂಘಟನೆಯ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ‌ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.

ಸುರೇಶ್‌ಗೌಡ ವಿರುದ್ಧ ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲು

Apr 12 2024, 01:11 AM IST

ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ಆಧಾರ ರಹಿತ, ಮನಸೋ ಇಚ್ಛೆ ಆರೋಪಗಳನ್ನು ಮಾಡಿ, ಏಕವಚನದಲ್ಲಿ ನಿಂದಿಸಿದ್ದ ಮಾಜಿ ಶಾಸಕ ಕೆ.ಸುರೇಶ್‌ಗೌಡರ ವಿರುದ್ಧ ಚಲುವರಾಯಸ್ವಾಮಿ ಅವರು ಕ್ರಿಮಿನಲ್ ಮಾನಹಾನಿ ಪ್ರಕರಣವನ್ನು ದಾಖಲಿಸಿದ್ದಾರೆ

ಮಾಜಿ ಶಾಸಕ‌ ಕೃಷ್ಣಾರೆಡ್ಡಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು

Mar 27 2024, 01:01 AM IST
ಈ ವಿಚಾರಕ್ಕೆ ಸಂಬಂಧಿಸಿದಂತೆ ಎನ್.ಆರ್. ರಮೇಶ್ ಪತ್ರಿಕಾಗೋಷ್ಠಿ ನಡೆಸಿ, ದಾಖಲೆಗಳನ್ನು ಬಿಡುಗಡೆಗೊಳಿಸಿ ಲೋಕಾಯುಕ್ತ ಮತ್ತು ಬಿಎಂಟಿಎಫ್ ತನಿಖಾ ಸಂಸ್ಥೆಗಳಲ್ಲಿ ದೂರುಗಳನ್ನು ದಾಖಲಿಸಿದ್ದರು. ಪ್ರತಿಯಾಗಿ ದೂರುದಾರ ಎನ್.ಆರ್..ರಮೇಶ್ ವಿರುದ್ಧ ಎಂ.ಕೃಷ್ಣಾರೆಡ್ಡಿಯವರು ಅವಹೇಳನಕಾರಿಯಾಗಿ ಮಾತನಾಡಿದ್ದರು.

ಕೆರೆಗಳಲ್ಲಿ ಬಾವಿ, ಬೋರ್ ತೋಡಿದರೆ ಕ್ರಿಮಿನಲ್ ಕೇಸ್

Mar 06 2024, 02:20 AM IST
ಇಂಡಿ: ಕೆರೆಗಳ ಪಕ್ಕದಲ್ಲಾಗಲಿ, ಕೆರೆಯಲ್ಲಾಗಲಿ ಬೋರ್‌ವೆಲ್ ಕೊರೆಸಿದರೆ ಹಾಗೂ ಬಾವಿ ತೋಡಿದರೆ ಅಂತವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗುತ್ತದೆ ಎಂದು ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿರುವ ಅವರು, ಈಗಾಗಲೆ 4 ಜನರ ಮೇಲೆ ಪ್ರಕರಣ ದಾಖಲಿಸಿದ್ದು, 8 ಮೋಟಾರ್ ಪಂಪ್‌ಸೆಟ್‌ಗಳನ್ನು ವಶಕ್ಕೆ ಪಡೆದಿದ್ದು, ಒಂದು ಬೋರ್‌ವೆಲ್‌ ಅನ್ನು ನಾಶ ಮಾಡಲಾಗಿದೆ. ಇನ್ನು ಮುಂದೆ ಸಾರ್ವಜನಿಕರು ಕೆರೆಯ ಸುತ್ತಮುತ್ತ ಮತ್ತು ಕೆರೆಗಳಲ್ಲಾಗಲಿ ಬೋರ್‌ವೆಲ್‌ ಇಲ್ಲವೆ ಬಾವಿ ತೋಡಿದರೆ ಕಾನೂನು ಕ್ರಮ ಕೈಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಭ್ರೂಣಲಿಂಗ ಪತ್ತೆ: ಕ್ರಿಮಿನಲ್ ಮೊಕದ್ದಮೆ ದಾಖಲಿಸಿ

Jan 19 2024, 01:46 AM IST
ಕನಕಪುರ: ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿರುವ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣದ ದಿಕ್ಕು ತಪ್ಪಿಸಲು ಹೊರಟಿರುವ ಪಿಸಿಪಿಎನ್‌ಡಿಟಿ ಜಿಲ್ಲಾ ಸಮಿತಿ ಮತ್ತು ಆರ್‌ಸಿಎಚ್, ಡಿಎಚ್‌ಒ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ದಮ್ಮ ದೀವಿಗೆ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ್ ಆಗ್ರಹಿಸಿದರು.

ಗೋವಿಂದಪ್ಪ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸಕಾಲ

Jan 18 2024, 02:05 AM IST
ಚುನಾಯಿತ ಪ್ರತಿನಿಧಿಯಾಗಿ ಲಂಚ ಕೊಟ್ಟಿದ್ದೇನೆ ಎಂದು ಹೇಳುವ ಶಾಸಕರಿಂದ ಭ್ರಷ್ಚಾಚಾರಕ್ಕೆ ಕಡಿವಾಣ ಸಾಧ್ಯವೇ ಎಂದು ಪ್ರಶ್ನಿಸಿರುವ ಬಿಜೆಪಿ ಮುಖಂಡ ಹಾಗೂ ರಾಜ್ಯ ಖನಿಜ ನಿಗಮದ ಮಾಜಿ ಅಧ್ಯಕ್ಷ ಎಸ್‌.ಲಿಂಗಮೂರ್ತಿ ಈ ಸಂಬಂಧ ಬಿ.ಜಿ.ಗೋವಿಂದಪ್ಪ ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಸಂದರ್ಭ ಸೃಷ್ಟಿಯಾಗಿದೆ ಎಂದಿದ್ದಾರೆ.

ಕ್ರಿಮಿನಲ್ ಪ್ರಕರಣದಲ್ಲಿ ಕರಸೇವಕನ ಬಂಧನ: ಶಾಸಕ ಪುಟ್ಟರಂಗಶೆಟ್ಟಿ ಹೇಳಿಕೆ

Jan 08 2024, 01:45 AM IST
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ದ ಬಿಜೆಪಿ ನಾಯಕರು ಉದ್ದುದ್ದ ಭಾಷಣ ಮಾಡುವ ಮೂಲಕ ರಾಜ್ಯದಲ್ಲಿ ತಮ್ಮ ಬೇಳೆ ಬೆಯಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಇದು ಎಲ್ಲೂ ನಡೆಯಲ್ಲ. ಚಾಮರಾಜನಗರದಲ್ಲಿ ನಡೆಯಲು ಬಿಡುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷರು, ಕಾರ್ಯಾಧ್ಯಕ್ಷರು ಮತ್ತು ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಹಾಗೂ ಸವಲತ್ತು ಕಿಟ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
  • < previous
  • 1
  • 2
  • 3
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved