ಕಾನೂನು ಸುಧಾರಣೆಯ ಮೈಲುಗಲ್ಲು ಎನ್ನಬಹುದಾದ ಮಹತ್ವದ ಬೆಳವಣಿಗೆಯೊಂದು ದೇಶದಲ್ಲಿ ಜುಲೈ 1ರ ಸೋಮವಾರ ಘಟಿಸಲಿದ್ದು, ಬ್ರಿಟಿಷರ ಕಾಲದಿಂದಲೂ ಜಾರಿಯಲ್ಲಿದ್ದ ಭಾರತೀಯ ದಂಡಸಂಹಿತೆ (ಐಪಿಸಿ), ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್ಪಿಸಿ) ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳು ರದ್ದಾಗಲಿವೆ.
ಕ್ರಿಮಿನಲ್ ಕೇಸಿನ ಹಿನ್ನೆಲೆ ಇರುವ ಅಭ್ಯರ್ಥಿಗಳೇ ಲೋಕಸಭೆಗೆ ಆಯ್ಕೆಯಾಗುವ ಸಾಧ್ಯತೆ ಹೆಚ್ಚು ಎಂದು 2019ರ ಲೋಕಸಭಾ ಚುನಾವಣೆ ಆಧರಿಸಿದ ವರದಿಯೊಂದನ್ನು ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿದೆ