• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

50 ಎಕರೆ ಜಾಗದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ

Dec 03 2024, 12:31 AM IST
50 ಎಕರೆ ಜಾಗದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ

ಇನ್ನು ತುಮಕೂರಿನಲ್ಲೂ ಅಂ.ರಾ. ಕ್ರಿಕೆಟ್ ಕ್ರೀಡಾಂಗಣ: ಕಾಮಗಾರಿಗೆ ಸಿಎಂ ಸಿದ್ದರಾಮಯ್ಯ ಶಿಲಾನ್ಯಾಸ

Dec 03 2024, 12:30 AM IST
50 ಎಕರೆಯಲ್ಲಿ ನಿರ್ಮಾಣಗೊಳ್ಳಲಿರುವ ಸ್ಟೇಡಿಯಂ. 2 ವರ್ಷದಲ್ಲಿ ಕಾಮಗಾರಿ ಪೂರ್ಣ ನಿರೀಕ್ಷೆ. ಮೈಸೂರಲ್ಲೂ ಸ್ಟೇಡಿಯಂ ನಿರ್ಮಾಣಕ್ಕೆ ಜಾಗ ಕೊಡುತ್ತೇನೆ ಎಂದು ಸಿಎಂ

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆ : ಗೃಹ ಸಚಿವ ಪರಮೇಶ್ವರ್

Nov 30 2024, 12:51 AM IST

ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಇದೀಗ ಕಾಲ ಕೂಡಿ ಬಂದಿದ್ದು, ಡಿ. 2 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪಿ.ಗೊಲ್ಲಹಳ್ಳಿ-ಸೋರೆಕುಂಟೆ ಬಳಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು. 

ಚಿನ್ನಸ್ವಾಮಿ ಕ್ರೀಡಾಂಗಣ ನಿರ್ಮಾಣಕ್ಕೆ ಎಂಜಿ ರೋಡ್‌ ಬಳಿ ಜಾಗ ಸಿಕ್ಕಿದ್ದು ಹೇಗೆ ಗೊತ್ತಾ?

Nov 23 2024, 12:33 AM IST
ಇದೇ ಜಾಗದಲ್ಲಿ ಆಸ್ಪತ್ರೆಗೆ ಶಿಲಾನ್ಯಾಸ ನೆರವೇರಿಸಿದ್ದ ಅಂದಿನ ಪ್ರಧಾನಿ ಜವಹರಲಾಲ್‌ ನೆಹರೂ. ಪಟ್ಟು ಬಿಡದೆ ಸ್ಟೇಡಿಯಂ ಸ್ಥಳ ಪಡೆದ ಚಿನ್ನಸ್ವಾಮಿ, ಶ್ರೀನಿವಾಸನ್‌.

ಕ್ರೀಡಾಂಗಣ ನಿರ್ಮಾಣಕ್ಕೆ ಆಗ್ರಹಿಸಿ ಮನವಿ

Nov 23 2024, 12:30 AM IST
ಉಮಾ ವಿದ್ಯಾಲಯ ಮೈದಾನವು ತಾಲೂಕು ಕ್ರೀಡಾಂಗಣವಾಗಬೇಕು ಎಂಬುದು ತಾಲೂಕಿನ ಕ್ರೀಡಾಪಟುಗಳ ಹಾಗೂ ಕ್ರೀಡಾ ಅಭಿಮಾನಿಗಳ ಆಶಯ

ಕರ್ನಾಟಕ ಕ್ರಿಕೆಟ್‌ನ ಪುಣ್ಯಭೂಮಿ ಅಂತಾರಾಷ್ಟ್ರೀಯ ಕ್ರೀಡಾಂಗಣ ಚಿನ್ನಸ್ವಾಮಿ ಸುವರ್ಣ ಸಂಭ್ರಮ ಪರ ಕೂಗು

Nov 23 2024, 12:30 AM IST
ಕರ್ನಾಟಕ ಕ್ರಿಕೆಟ್‌ನ ಪುಣ್ಯಭೂಮಿ, ರಾಜ್ಯದ ಏಕೈಕ ಅಂತಾರಾಷ್ಟ್ರೀಯ ಕ್ರೀಡಾಂಗಣ ಎನಿಸಿಕೊಂಡಿರುವ ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್‌ ಸ್ಟೇಡಿಯಂಗೆ 50 ವರ್ಷ ಪೂರ್ಣಗೊಂಡಿದೆ.

ಚಿನ್ನಸ್ವಾಮಿ ಕ್ರೀಡಾಂಗಣ @50: ಬೆಂಗಳೂರಿನಲ್ಲಿ ಮೊದಲ ಅಂ.ರಾ. ಪಂದ್ಯ ನಡೆದು ಇಂದಿಗೆ 50 ವರ್ಷ!

Nov 22 2024, 01:17 AM IST
1974ರ ನ.22ರಂದು ಆರಂಭಗೊಂಡಿದ್ದ ಭಾರತ-ವಿಂಡೀಸ್‌ ಟೆಸ್ಟ್‌. ಲಾಯ್ಡ್‌, ರಾಬರ್ಟ್ಸ್‌, ಗವಾಸ್ಕರ್‌, ಜಿಆರ್‌ವಿ, ಚಿನ್ನಸ್ವಾಮಿಯಲ್ಲಿ ಸೂಪರ್‌ ಸ್ಟಾರ್‌ಗಳ ಸಂಗಮಕ್ಕೆ ಸಾಕ್ಷಿಯಾಗಿಲ್ಲ ಕ್ರೀಡಾಂಗಣ. ಮೊದಲ ಪಂದ್ಯದ ನೆನಪುಗಳನ್ನು ಮೆಲುಕು ಹಾಕಿದ ಮಾಜಿ ಕ್ರಿಕೆಟಿಗರು.

ತಾಲೂಕು ಕ್ರೀಡಾಂಗಣ 7 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿ: ಕೆ.ಎಂ.ಉದಯ್

Nov 20 2024, 12:35 AM IST
ಪಟ್ಟಣದ ತಾಲೂಕು ಕ್ರೀಡಾಂಗಣವನ್ನು ಅಂದಾಜು 7 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ಕೆ.ಎಂ. ಉದಯ್ ಮಂಗಳವಾರ ಹೇಳಿದರು.

ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣಕ್ಕೆ ಜಾಗ ನೀಡಲು ಆಗ್ರಹ

Nov 14 2024, 12:45 AM IST
ಚಿಕ್ಕಮಗಳೂರು, ಕ್ರಿಕೆಟ್‌ ಕ್ರೀಡಾಪಟುಗಳಿಗೆ ಸೂಕ್ತ ತರಬೇತಿ ಹಾಗೂ ಕ್ರೀಡಾಕೂಟ ಹಮ್ಮಿಕೊಳ್ಳಲು ತಾಲೂಕಿನಲ್ಲಿ ಸುಸಜ್ಜಿತ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಿಸಲು ಸ್ಥಳಾವಕಾಶ ಕಲ್ಪಿಸಿಕೊಡುವಂತೆ ಐಪಿಎಲ್ ಅಧ್ಯಕ್ಷ ಬ್ರಿಜೇಶ್ ಪಟೇಲ್ ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.

ಡರ್ಬನ್‌ ಕ್ರೀಡಾಂಗಣ ಶುಕ್ರವಾರ ಸಂಜು ಸ್ಯಾಮ್ಸನ್‌ ದರ್ಬಾರ್‌ : ಭರ್ಜರಿ ಬೌಂಡರಿ, ಸಿಕ್ಸರ್‌ಗಳ ಸುರಿಮಳೆ

Nov 09 2024, 07:10 AM IST

ಇಲ್ಲಿನ ಡರ್ಬನ್‌ ಕ್ರೀಡಾಂಗಣ ಶುಕ್ರವಾರ ಸಂಜು ಸ್ಯಾಮ್ಸನ್‌ ದರ್ಬಾರ್‌ಗೆ ಸಾಕ್ಷಿಯಾಯಿತು. ಭರ್ಜರಿ ಬೌಂಡರಿ, ಸಿಕ್ಸರ್‌ಗಳ ಸುರಿಮಳೆಗೈದ ಸ್ಯಾಮ್ಸನ್‌ ಸ್ಫೋಟಕ ಶತಕ ಸಿಡಿಸಿದ್ದು, ಸತತ 2 ಟಿ20 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ಭಾರತ ಮೊದಲ ಬ್ಯಾಟರ್‌ ಎಂಬ ವಿಶೇಷ ದಾಖಲೆ ಬರೆದಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved