ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರಾಷ್ಟ್ರಮಟ್ಟದ ಕ್ರೀಡಾಂಗಣ ಸ್ಥಾಪನೆಗೆ ಶ್ರಮಿಸುವೆ: ಸಂಸದ ಬಿ.ವೈ ರಾಘವೇಂದ್ರ ಭರವಸೆ
Jun 18 2024, 12:46 AM IST
ಮಾರಿಕಾಂಬಾ ಬಯಲು ರಂಗಮಂದಿರದಲ್ಲಿ ಇದೇ ಪ್ರಥಮ ಬಾರಿಗೆ ಅಘೋರ ಅಭಿಮಾನಿ ಬಳಗದ ವತಿಯಿಂದ ಭಾನುವಾರ ಸಂಜೆ ನಡೆದ ರಾಜ್ಯ ಮಟ್ಟದ ಕುರಿ ಕಾಳಗ ಸ್ಪರ್ಧೆಗೆ ಚಾಲನೆ
ಸಾರ್ವಜನಿಕರ ಬ್ಯಾಡ್ಮಿಂಟನ್ ಕ್ರೀಡಾಂಗಣ ವಶಕ್ಕೆ ಮುಂದು
Jun 12 2024, 12:30 AM IST
ಗ್ರಾಪಂ ವತಿಯಿಂದ ಷಟಲ್ ಬ್ಯಾಡ್ಮಿಂಟನ್ ಕ್ರೀಡಾಂಗಣವನ್ನು15ನೇ ಹಣಕಾಸು ಯೋಜನೆ ಹಾಗೂ ಅಂದಿನ ಶಾಸಕರ ಅನುದಾನ ಮತ್ತು ನರೇಗಾ ಯೋಜನೆಯಡಿ 55ಅಡಿ ಅಗಲ 55 ಅಡಿ ಉದ್ದದ ಷಟಲ್ ಒಳಾಂಗಣ ಕ್ರೀಡಾಂಗಣ ಸಾರ್ವಜನಿಕರ ಉಪಯೋಗಕ್ಕೆ ಬಳಸಲು ನಿರ್ಮಿಸಲಾಗಿತ್ತು.
ಕ್ರೀಡಾಂಗಣ ಭರ್ತಿ, ಆದರೂ ನ್ಯೂಯಾರ್ಕ್ನಲ್ಲಿಲ್ಲ ಕ್ರಿಕೆಟ್ ಕ್ರೇಜ್!
Jun 10 2024, 12:30 AM IST
ಭಾರತ-ಪಾಕಿಸ್ತಾನ ವಿಶ್ವಕಪ್ ಪಂದ್ಯಕ್ಕೆ ಕ್ರೀಡಾಂಗಣ ತುಂಬಿ ತುಳುಕಿತು. ಆದರೆ ಅಮೆರಿಕ ಜನರಲ್ಲಿ ನಿರುತ್ಸಾಹ ಕಂಡುಬಂತು. ಅದರಲ್ಲೂ ನ್ಯೂಯಾರ್ಕ್ನಲ್ಲಿ ಹೆಚ್ಚಿನ ಕ್ರಿಕೆಟ್ ಕ್ರೇಜ್ ಕಂಡುಬರಲಿಲ್ಲ.
ಕ್ರೀಡಾಂಗಣ ಉಳಿಸಿ ನಿವೇಶನ ಸ್ಥಳಾಂತರ: ರಾಜೇಗೌಡ
May 28 2024, 01:17 AM IST
ಬಾಳೆಹೊನ್ನೂರು, ಪಟ್ಟಣದ ಬಿ.ಕಣಬೂರು ಗ್ರಾಪಂ ವ್ಯಾಪ್ತಿಯ ಅಕ್ಷರ ನಗರದ ಕ್ರೀಡಾಂಗಣದ ಬಳಿ ಬನ್ನೂರು ಗ್ರಾಪಂ ವ್ಯಾಪ್ತಿಯ ಬಂಡಿ ಮಠದ ಪ್ರವಾಹ ಸಂತ್ರಸ್ತರಿಗೆ ನಿವೇಶನ ನೀಡದೆ ಬೇರೆ ಕಡೆಯಲ್ಲಿ ನಿವೇಶನ ನೀಡಲು ಕ್ರಮಕೈಗೊಳ್ಳಲಾಗುವುದು ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
ಐಪಿಎಲ್: ಎಲ್ಲಾ 13 ಕ್ರೀಡಾಂಗಣ ಸಿಬ್ಬಂದಿಗೆ ಬಿಸಿಸಿಐ ಬಹುಮಾನ
May 28 2024, 01:08 AM IST
ಐಪಿಎಲ್ ಟೂರ್ನಿ ಯಶಸ್ಸಿಗೆ ಶ್ರಮಿಸಿದ ಪಿಚ್ ಕ್ಯುರೇಟರ್, ಮೈದಾನ ಸಿಬ್ಬಂದಿಗೆ ಬಿಸಿಸಿಐನಿಂದ ಬಹುಮಾನ. ಸಿಬ್ಬಂದಿಯ ಶ್ರಮಕ್ಕೆ ಗೌರವ ಸೂಚಿಸುತ್ತೇನೆ. ಅವರಿಲ್ಲದೆ ಟೂರ್ನಿ ನಡೆಸಲು ಅಸಾಧ್ಯ ಎಂದ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ.
ಸಂಡೂರು ತಾಲೂಕು ಕ್ರೀಡಾಂಗಣ ಕಾಮಗಾರಿಗೆ ಬೇಕಿದೆ ವೇಗ
May 16 2024, 12:50 AM IST
ಕಂಪನಿಯು ತನ್ನ ೨೦೧೫-೧೬ನೇ ಸಾಲಿನ ಸಿಎಸ್ಆರ್ ಯೋಜನೆ ಅಡಿಯಲ್ಲಿ ಅಂದಾಜು ₹೨ ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿದೆ.
ನೆಹರೂ ಕ್ರೀಡಾಂಗಣ ಅಭಿವೃದ್ಧಿ ಅಗಾಧ: ರಾಘವೇಂದ್ರ
Apr 27 2024, 01:19 AM IST
ಶಿವಮೊಗ್ಗದ ಗಾಂಧಿ ಬಜಾರ್ ಬಡಾವಣೆಯಲ್ಲಿ ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ, ಸಂಸದ ಬಿ.ವೈ.ರಾಘವೇಂದ್ರ ಮತ ಪ್ರಚಾರ ನಡೆಸಿದರು.
ಮೂಲಸೌಲಭ್ಯ ವಂಚಿತ ಹರಪನಹಳ್ಳಿ ತಾಲೂಕು ಕ್ರೀಡಾಂಗಣ
Apr 04 2024, 01:06 AM IST
ಖೋಖೋ, ಇತರೆ ಕ್ರೀಡೆಗಳಲ್ಲಿ ಇಲ್ಲಿಯ ಕ್ರೀಡಾಪಟುಗಳನ್ನು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟಕ್ಕೆ ಹೋಗಲು ತರಬೇತಿ ಪಡೆದಿದ್ದ ತಾಲೂಕು ಕ್ರೀಡಾಂಗಣ ಈಚೆಗೆ ಮೂಲಸೌಕರ್ಯದಿಂದ ವಂಚಿತಗೊಂಡಿದೆ.
ಗ್ರಾಮೀಣ ಕ್ರೀಡಾಂಗಣ ನಿರ್ಮಾಣಕ್ಕೆ ನರೇಗಾ ಬಳಸಿ
Mar 10 2024, 01:31 AM IST
ನರೇಗಾ ಯೋಜನೆಯಲ್ಲಿ ಗ್ರಾಮಗಳಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವುದಕ್ಕೆ ಸರ್ಕಾರ ಅವಕಾಶ ಕಲ್ಪಿಸಿದೆ. ಇದನ್ನು ಗ್ರಾಮಸ್ಥರು ಮತ್ತು ಕ್ರೀಡಾಪಟುಗಳು ಸದುಪಯೋಗ ಪಡಿಸಿಕೊಂಡು ಮಕ್ಕಳಿಗೆ ಉತ್ತೇಜನ ನೀಡಬೇಕ
ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ೧೧ ಎಕರೆ ಹಸ್ತಾಂತರ
Mar 01 2024, 02:22 AM IST
ಕಾರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ಗೆ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಿಸಲು ಜಾಗದ ಹಸ್ತಾಂತರ, ಒಪ್ಪಂದಕ್ಕೆ ಸಹಿ ಹಾಕುವ ಕಾರ್ಯಕ್ರಮ ನಡೆಯಿತು.
< previous
1
2
3
4
5
6
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ