• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹರಿಹರ ಕ್ರೀಡಾಂಗಣ ವಾಣಿಜ್ಯ ಮಳಿಗೆಗಳ ಮರುಹರಾಜು ನಡೆಸಿ

Nov 09 2024, 01:20 AM IST
ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಹರಿಹರ ತಾಲೂಕು ಕ್ರೀಡಾಂಗಣದಲ್ಲಿ ನಿರ್ಮಿಸಲಾಗಿರುವ ನೆಲ ಮತ್ತು ಮಹಡಿ ವಾಣಿಜ್ಯ ಮಳಿಗೆಗಳನ್ನು ಮರುಹರಾಜು ಪ್ರಕ್ರಿಯೆ ಕೈಗೊಳ್ಳುವವರೆಗೂ ನ.11ರಿಂದ ಅಹೋರಾತ್ರಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಜಯಕರ್ನಾಟಕ ಸಂಘಟನೆಯ ಹರಿಹರ ತಾಲೂಕು ಅಧ್ಯಕ್ಷ ಎಸ್.ಗೋವಿಂದ ಹೇಳಿದ್ದಾರೆ.

ಕ್ರಿಕೆಟ್‌ ಕ್ರೀಡಾಂಗಣ: ಕಾಫಿನಾಡಿಗೆ ಗಗನ ಕುಸುಮ

Oct 27 2024, 02:00 AM IST
ಚಿಕ್ಕಮಗಳೂರು, ಕ್ರಿಕೆಟ್‌ಗೆ ಪ್ರತ್ಯೇಕ ಕ್ರೀಡಾಂಗಣ ನಿರ್ಮಾಣ ಕಾಫಿಯ ನಾಡಿನಲ್ಲಿ ಗಗನ ಕುಸುಮವಾಗಿದೆ.ಚಿಕ್ಕಮಗಳೂರು ಜಿಲ್ಲಾ ಕೇಂದ್ರದಲ್ಲಿ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣಕ್ಕಾಗಿ ಜಾಗ ಹುಡುಕುವ ಕೆಲಸವನ್ನು ಕಳೆದ ಎರಡು ದಶಕಗಳಿಂದ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ (ಕೆಎಸ್‌ಸಿಎ) ಮೆಗಾ ಸಿರಿಯಲ್‌ ರೀತಿಯಲ್ಲಿ ನಿರಂತರವಾಗಿ ಮಾಡುತ್ತಿದೆ. ಆದರೆ, ಈವರೆಗೆ ಅದು ಸಫಲವಾಗಿಲ್ಲ. ಒಂದಲ್ಲಾ ಒಂದು ಕಾರಣಕ್ಕಾಗಿ ಜಾಗ ಕೈ ತಪ್ಪುತ್ತಿದೆ.

ಉದ್ಘಾಟನೆಗೆ ಕಾದಿರುವ ಒಳಾಂಗಣ ಕ್ರೀಡಾಂಗಣ

Oct 18 2024, 12:14 AM IST
ಗ್ರಾಮದಲ್ಲಿ ಕೋಟ್ಯಂತರ ಅನುದಾನದಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಿಸಿ ಎರಡು ವರ್ಷಗಳು ಕಳೆದರೂ ಉದ್ಘಾಟನೆಯ ಭಾಗ್ಯ ಕಂಡಿಲ್ಲ. ಇದು ಕ್ರೀಡಾಪಟುಗಳಲ್ಲಿ ನಿರಾಸಕ್ತಿ ಮೂಡಿಸಿದೆ.

ಅಂಕೋಲಾದಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣವಾಗಲಿ: ರಮಾನಂದ ನಾಯಕ

Oct 04 2024, 01:01 AM IST
ಅಂಕೋಲಾ ತಾಲೂಕಿಗೆ ಸುಸಜ್ಜಿತ ಕ್ರೀಡಾಂಗಣದ ಅವಶ್ಯಕತೆ ಇದೆ.

ಹರಿಹರ ಕ್ರೀಡಾಂಗಣ ಮಳಿಗೆಗಳ ಖಾಲಿ ಮಾಡಲು ನೋಟಿಸ್ ಜಾರಿ

Oct 02 2024, 01:04 AM IST
ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನಗರದ ತಾಲೂಕು ಕ್ರೀಡಾಂಗಣದಲ್ಲಿ ಇರುವ ವಾಣಿಜ್ಯ ಸಂಕೀರ್ಣ ಮಳಿಗೆಗಳನ್ನು ಅ.10ರೊಳಗೆ ಹಾಲಿ ಬಾಡಿಗೆದಾರರು ಖಾಲಿ ಮಾಡಬೇಕು. ಅಲ್ಲದೇ, ಅದೇ ದಿನ ತಾಲೂಕು ಕ್ರೀಡಾಂಗಣ ಕಚೇರಿಯಲ್ಲಿ ಮಳಿಗೆಗಳ ಮರುಹರಾಜು ಮಾಡಲಾಗುವುದು.

ಹೊಳಲ್ಕೆರೆಯಲ್ಲಿ ಚಿನ್ನಸ್ವಾಮಿಯಂತೆ ಕ್ರೀಡಾಂಗಣ ನಿರ್ಮಾಣ

Sep 18 2024, 01:56 AM IST
ಹೊಳಲ್ಕೆರೆಯಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಮಾದರಿಯಲ್ಲಿ ಸುಮಾರು ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಿಸಲಾಗುವುದು ಎಂದು ಶಾಸಕ ಚಂದ್ರಪ್ಪ ಹೇಳಿದರು.

3 ವರ್ಷದಲ್ಲಿ ನೂತನ ಜಿಲ್ಲಾ ಕ್ರೀಡಾಂಗಣ ಸಿದ್ಧ: ಸಚಿವ ಸತೀಶ ಜಾರಕಿಹೊಳಿ

Sep 17 2024, 12:53 AM IST
ಮೂರು ವರ್ಷದಲ್ಲಿ ₹50 ಕೋಟಿ ವೆಚ್ಚದಲ್ಲಿ ಬೆಳಗಾವಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಈ ಬಾರಿ ಪ್ರೊ ಕಬಡ್ಡಿ ಲೀಗ್‌ ಅ.18ಕ್ಕೆ ಶುರು : ಬೆಂಗಳೂರಿನಲ್ಲಿಲ್ಲ ಒಂದೂ ಪಂದ್ಯ! ಹೈದರಾಬಾದ್‌, ನೋಯ್ಡಾ, ಪುಣೆ ಕ್ರೀಡಾಂಗಣ ಆತಿಥ್ಯ

Sep 04 2024, 01:55 AM IST
ಹೈದರಾಬಾದ್‌, ನೋಯ್ಡಾ, ಪುಣೆ ಕ್ರೀಡಾಂಗಣ ಆತಿಥ್ಯ. ಈ ಹಿಂದಿನ ಬಹುತೇಕ ಎಲ್ಲಾ ಆವೃತ್ತಿಗಳಲ್ಲೂ ಬೆಂಗಳೂರಿನಲ್ಲಿ ಪ್ರೊ ಕಬಡ್ಡಿ ಪಂದ್ಯಗಳು ನಡೆಯುತ್ತಿದ್ದರು. 2021ರಲ್ಲಿ ಸಂಪೂರ್ಣ ಲೀಗ್ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಆಯೋಜನೆಗೊಂಡಿತ್ತು.

ಕುವೆಂಪು ಕ್ರೀಡಾಂಗಣ ಸುಸಜ್ಜಿತಗೊಳಿಸಲು ಪ್ರಯತ್ನ: ಡಾ.ಕೆ.ಪಿ.ಅಂಶುಮಂತ್‌ ಭರವಸೆ

Aug 27 2024, 01:33 AM IST
ನರಸಿಂಹರಾಜಪುರ, ಕುವೆಂಪು ಕ್ರೀಡಾಂಗಣವನ್ನು ಇನ್ನಷ್ಟು ಸುಸಜ್ಜಿತವಾಗಿ ಮಾಡಲು ಸರ್ಕಾರದ ಮಟ್ಟದಲ್ಲಿ ಎಲ್ಲಾ ಪ್ರಯತ್ನ ನಡೆಸುತ್ತೇನೆ ಎಂದು ಶಿವಮೊಗ್ಗದ ಭದ್ರಾ ಕಾಡಾ ಪ್ರಾಧೀಕಾರದ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್‌ ಭರವಸೆ

ವಿಶಾಲ ಕ್ರೀಡಾಂಗಣ ನಿರ್ಮಾಣಕ್ಕೆ ಸ್ಥಳಾವಕಾಶ ಕೊರತೆ: ಶಾಸಕ ಎ.ಆರ್. ಕೃಷ್ಣಮೂರ್ತಿ

Jul 30 2024, 12:37 AM IST
ತಾಲೂಕಿನಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಸರ್ಕಾರವು ಅನುದಾನ ನೀಡಲು ಮುಂದಾಗಿದ್ದು, ತಾಲೂಕಿನಲ್ಲಿ ವಿವಿಧ ಕಡೆಗಳಲ್ಲಿ ಸ್ಥಳಗಳನ್ನು ಪರಿಶೀಲನೆ ಮಾಡಿ, ಕ್ರೀಡಾಂಗಣ ನಿರ್ಮಾಣಕ್ಕೆ ಜಾಗವನ್ನು ನಿಗದಿಪಡಿಸಲಾಗುವುದು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved