• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಪ್ಪಳದಲ್ಲಿ ರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣ

Jul 14 2024, 01:30 AM IST
₹2.50 ಕೋಟಿ ವೆಚ್ಚದಲ್ಲಿ ಕೊಪ್ಪಳ ಜಿಲ್ಲಾ ಕ್ರೀಡಾಂಗಣ ಹಾಗೂ ತಾಲೂಕು ಕ್ರೀಡಾಂಗಣದ ಅಭಿವೃದ್ಧಿಗೆ ಶಾಸಕ ರಾಘವೇಂದ್ರ ಹಿಟ್ನಾಳ ಅಡಿಗಲ್ಲು ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ಅಭಿವೃದ್ಧಿಪಡಿಸುತ್ತೇವೆ ಎಂದರು.

ಶಿವಮೊಗ್ಗದಲ್ಲೊಂದು ಸುಸಜ್ಜಿತ ಸ್ಕೇಟಿಂಗ್ ಕ್ರೀಡಾಂಗಣ: ಸಂಸದ ಬಿ.ವೈ.ಆರ್‌ ರಾಘವೇಂದ್ರ ಭರವಸೆ

Jul 07 2024, 01:21 AM IST
ಶಿವಮೊಗ್ಗ ಹೊರವಲಯದ ದೇವಕಾತಿಕೊಪ್ಪ ಕೈಗಾರಿಕಾ ಪ್ರದೇಶದಲ್ಲಿ ಕರ್ನಾಟಕ ರಾಜ್ಯ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಮತ್ತು ಶಿವಮೊಗ್ಗದ ನಮ್ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಸಹ ಪ್ರಾಯೋಜಕತ್ವದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ರೋಡ್ ರೇಸ್ ಸ್ಕೇಟಿಂಗ್ ಪಂದ್ಯಾವಳಿಗೆ ಸಂಸದ ಬಿ.ವೈ. ರಾಘವೇಂದ್ರ ಚಾಲನೆ ನೀಡಿದರು.

ಕ್ರೀಡಾಂಗಣ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ

Jul 02 2024, 01:30 AM IST
ರಾಮದುರ್ಗ ತಾಲೂಕಿನ ಕ್ರೀಡಾಪಟುಗಳಿಗೆ ಕ್ರೀಡಾಂಗಣದ ಅಗತ್ಯತೆ ಇದೆ. ನೀರಾವರಿ ಇಲಾಖೆಯ ವಸತಿಗಳನ್ನು ನೆಲಸಮಗೊಳಿಸಿ ಕ್ರೀಡಾಂಗಣ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಅಶೋಕ ಪಟ್ಟಣ ಹೇಳಿದರು.

ರಾಷ್ಟ್ರಮಟ್ಟದ ಕ್ರೀಡಾಂಗಣ ಸ್ಥಾಪನೆಗೆ ಶ್ರಮಿಸುವೆ: ಸಂಸದ ಬಿ.ವೈ ರಾಘವೇಂದ್ರ ಭರವಸೆ

Jun 18 2024, 12:46 AM IST
ಮಾರಿಕಾಂಬಾ ಬಯಲು ರಂಗಮಂದಿರದಲ್ಲಿ ಇದೇ ಪ್ರಥಮ ಬಾರಿಗೆ ಅಘೋರ ಅಭಿಮಾನಿ ಬಳಗದ ವತಿಯಿಂದ ಭಾನುವಾರ ಸಂಜೆ ನಡೆದ ರಾಜ್ಯ ಮಟ್ಟದ ಕುರಿ ಕಾಳಗ ಸ್ಪರ್ಧೆಗೆ ಚಾಲನೆ

ಸಾರ್ವಜನಿಕರ ಬ್ಯಾಡ್ಮಿಂಟನ್ ಕ್ರೀಡಾಂಗಣ ವಶಕ್ಕೆ ಮುಂದು

Jun 12 2024, 12:30 AM IST
ಗ್ರಾಪಂ ವತಿಯಿಂದ ಷಟಲ್ ಬ್ಯಾಡ್ಮಿಂಟನ್ ಕ್ರೀಡಾಂಗಣವನ್ನು15ನೇ ಹಣಕಾಸು ಯೋಜನೆ ಹಾಗೂ ಅಂದಿನ ಶಾಸಕರ ಅನುದಾನ ಮತ್ತು ನರೇಗಾ ಯೋಜನೆಯಡಿ 55ಅಡಿ ಅಗಲ 55 ಅಡಿ ಉದ್ದದ ಷಟಲ್ ಒಳಾಂಗಣ ಕ್ರೀಡಾಂಗಣ ಸಾರ್ವಜನಿಕರ ಉಪಯೋಗಕ್ಕೆ ಬಳಸಲು ನಿರ್ಮಿಸಲಾಗಿತ್ತು.

ಕ್ರೀಡಾಂಗಣ ಭರ್ತಿ, ಆದರೂ ನ್ಯೂಯಾರ್ಕ್‌ನಲ್ಲಿಲ್ಲ ಕ್ರಿಕೆಟ್‌ ಕ್ರೇಜ್‌!

Jun 10 2024, 12:30 AM IST
ಭಾರತ-ಪಾಕಿಸ್ತಾನ ವಿಶ್ವಕಪ್‌ ಪಂದ್ಯಕ್ಕೆ ಕ್ರೀಡಾಂಗಣ ತುಂಬಿ ತುಳುಕಿತು. ಆದರೆ ಅಮೆರಿಕ ಜನರಲ್ಲಿ ನಿರುತ್ಸಾಹ ಕಂಡುಬಂತು. ಅದರಲ್ಲೂ ನ್ಯೂಯಾರ್ಕ್‌ನಲ್ಲಿ ಹೆಚ್ಚಿನ ಕ್ರಿಕೆಟ್‌ ಕ್ರೇಜ್‌ ಕಂಡುಬರಲಿಲ್ಲ.

ಕ್ರೀಡಾಂಗಣ ಉಳಿಸಿ ನಿವೇಶನ ಸ್ಥಳಾಂತರ: ರಾಜೇಗೌಡ

May 28 2024, 01:17 AM IST
ಬಾಳೆಹೊನ್ನೂರು, ಪಟ್ಟಣದ ಬಿ.ಕಣಬೂರು ಗ್ರಾಪಂ ವ್ಯಾಪ್ತಿಯ ಅಕ್ಷರ ನಗರದ ಕ್ರೀಡಾಂಗಣದ ಬಳಿ ಬನ್ನೂರು ಗ್ರಾಪಂ ವ್ಯಾಪ್ತಿಯ ಬಂಡಿ ಮಠದ ಪ್ರವಾಹ ಸಂತ್ರಸ್ತರಿಗೆ ನಿವೇಶನ ನೀಡದೆ ಬೇರೆ ಕಡೆಯಲ್ಲಿ ನಿವೇಶನ ನೀಡಲು ಕ್ರಮಕೈಗೊಳ್ಳಲಾಗುವುದು ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

ಐಪಿಎಲ್‌: ಎಲ್ಲಾ 13 ಕ್ರೀಡಾಂಗಣ ಸಿಬ್ಬಂದಿಗೆ ಬಿಸಿಸಿಐ ಬಹುಮಾನ

May 28 2024, 01:08 AM IST
ಐಪಿಎಲ್‌ ಟೂರ್ನಿ ಯಶಸ್ಸಿಗೆ ಶ್ರಮಿಸಿದ ಪಿಚ್‌ ಕ್ಯುರೇಟರ್‌, ಮೈದಾನ ಸಿಬ್ಬಂದಿಗೆ ಬಿಸಿಸಿಐನಿಂದ ಬಹುಮಾನ. ಸಿಬ್ಬಂದಿಯ ಶ್ರಮಕ್ಕೆ ಗೌರವ ಸೂಚಿಸುತ್ತೇನೆ. ಅವರಿಲ್ಲದೆ ಟೂರ್ನಿ ನಡೆಸಲು ಅಸಾಧ್ಯ ಎಂದ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ.

ಸಂಡೂರು ತಾಲೂಕು ಕ್ರೀಡಾಂಗಣ ಕಾಮಗಾರಿಗೆ ಬೇಕಿದೆ ವೇಗ

May 16 2024, 12:50 AM IST
ಕಂಪನಿಯು ತನ್ನ ೨೦೧೫-೧೬ನೇ ಸಾಲಿನ ಸಿಎಸ್‌ಆರ್ ಯೋಜನೆ ಅಡಿಯಲ್ಲಿ ಅಂದಾಜು ₹೨ ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿದೆ.

ನೆಹರೂ ಕ್ರೀಡಾಂಗಣ ಅಭಿವೃದ್ಧಿ ಅಗಾಧ: ರಾಘವೇಂದ್ರ

Apr 27 2024, 01:19 AM IST
ಶಿವಮೊಗ್ಗದ ಗಾಂಧಿ ಬಜಾರ್‌ ಬಡಾವಣೆಯಲ್ಲಿ ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ, ಸಂಸದ ಬಿ.ವೈ.ರಾಘವೇಂದ್ರ ಮತ ಪ್ರಚಾರ ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved