• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಿಯಾಂಕ್‌ ಖರ್ಗೆ ಅಮೆರಿಕ ಪ್ರವಾಸಕ್ಕೆ ಕೇಂದ್ರದ ಬ್ರೇಕ್‌

Jun 18 2025, 05:01 AM IST

‘ಬಯೋ-2025’ ಸಮಾವೇಶದಲ್ಲಿ ಭಾಗವಹಿಸಲು ತೆರಳಬೇಕಾಗಿದ್ದ ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಪ್ರವಾಸಕ್ಕೆ ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿದೆ

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ

Jun 15 2025, 11:18 AM IST

ಬೆಂಗಳೂರನ್ನು ಸಿಂಗಾಪುರ ಮಾಡುವತ್ತ ನಮ್ಮ ಸರ್ಕಾರ ಹೆಜ್ಜೆ ಇಟ್ಟಿರುವುದು ಸಂತೋಷದ ವಿಚಾರ. ಆದರೆ, ಕಲ್ಯಾಣ ಕರ್ನಾಟಕ ಭಾಗವನ್ನು ಬೆಂಗಳೂರು-ಮೈಸೂರು ಮಾದರಿಯಲ್ಲಿ ಅಭಿವೃದ್ದಿ ಮಾಡಿದರೆ ಇಲ್ಲಿನ ಜನ ರಾಜ್ಯ ಸರ್ಕಾರಕ್ಕೆ ಚಿರಋುಣಿಯಾಗಿರುತ್ತಾರೆ

ಯಾದಗಿರಿಗೆ ನಾಳೆ ಎಐಸಿಸಿ ಅಧ್ಯಕ್ಷ ಖರ್ಗೆ, ಸಿಎಂ ಸಿದ್ದರಾಮಯ್ಯ

Jun 13 2025, 06:46 AM IST
AICC President Kharge, CM Siddaramaiah to visit Yadgir tomorrow

ವಿಮಾನ ಪತನ: ಸಮಗ್ರ ತನಿಖೆಗೆ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಆಗ್ರಹ

Jun 13 2025, 04:42 AM IST
ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ವಿಷಾದ ಹಾಗೂ ದಿಗ್ಭ್ರಮೆ ಹೊರಹಾಕಿರುವ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಬೆ ವಿಪಕ್ಷ ನಾಯಕರಾದ ಡಾ. ಮಲ್ಲಿಕಾರ್ಜುನ ಖರ್ಗೆ, ಬೇಗ ವಿಮಾನ ಬಿಡಬೇಕೆಂಬ ಒತ್ತಡ ಇತ್ತು ಎಂಬ ಮಾಹಿತಿ ಇದೆ,

ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆ ಒತ್ತಾಯ

May 25 2025, 01:18 AM IST
ಕಾಂಗ್ರೆಸ್ ನೇತೃತ್ವದ ಸರ್ಕಾರದಿಂದ ರಾಜ್ಯದಲ್ಲಿ ಭ್ರಷ್ಟಾಚಾರ, ಗುಂಡಾಗಿರಿ ಹೆಚ್ಚಿದೆ. ಸರ್ಕಾರ ನೈತಿಕತೆ ಕಳೆದುಕೊಂಡಿದೆ

ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ: ಡಾ.ಎನ್.ಎಸ್.ಇಂದ್ರೇಶ್

May 24 2025, 12:23 AM IST
ಮಡಿಕೇರಿಯಲ್ಲಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದರು ಎಂಬ ಕಾರಣಕ್ಕೆ ದೊಡ್ಡ ಹೈಡ್ರಾಮಾ ಮಾಡಿದ್ದ ಕಾಂಗ್ರೆಸ್ಸಿಗರು, ಈಗ ಅದೇ ಗೂಂಡಾಗಳು ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ಇದು ದ್ರೋಹವಲ್ಲವೇ

ಸಚಿವ ಖರ್ಗೆ ದ್ವೇಷ ರಾಜಕಾರಣ: ಇಂದು ಬಿಜೆಪಿ ಪ್ರತಿಭಟನೆ

May 24 2025, 12:22 AM IST
ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಮತ್ತು ಬಿಜೆಪಿ ನಾಯಕರ ಮೇಲೆ ಸಚಿವ ಪ್ರಿಯಾಂಕ್ ಖರ್ಗೆ ದ್ವೇಷ ರಾಜಕಾರಣ ಮಾಡಿದ್ದನ್ನು ಖಂಡಿಸಿ ಮೇ 24ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪ್ರಿಯಾಂಕ್ ಖರ್ಗೆ ಹಠಾವೋ, ಕಲ್ಬುರ್ಗಿ ಬಚಾವೋ ಘೋಷಣೆಯಡಿ ಕಲಬುರಗಿ ಚಲೋಗೆ ನಡೆಯಲಿದೆ ಎಂದು ಮಾಜಿ ಶಾಸಕ ಎಂ.ಬಸವರಾಜ ನಾಯ್ಕ ಹೇಳಿದ್ದಾರೆ.

ಪ್ರಿಯಾಂಕ್ ಖರ್ಗೆ ಬೆಂಬಲಿಗರಿಂದ ಹಲ್ಲೆ ಯತ್ನ: ಶ್ರೀನಿಧಿ ಹೆಗ್ಡೆ ಖಂಡನೆ

May 24 2025, 12:10 AM IST
ಕಾಂಗ್ರೆಸ್ ನಾಯಕರು ತಮ್ಮ ನಡೆಯ ಮೂಲಕ ಟೀಕೆ ಟಿಪ್ಪಣಿಯನ್ನು ಸ್ವೀಕರಿಸಲಾಗದೆ ಗೂಂಡಾಗಳ ಮೂಲಕ ದೌರ್ಜನ್ಯ ನಡೆಸುತ್ತಾ ಇರುವುದು ಇಂದಿರಾ ಗಾಂಧಿ ಕಾಲದ ತುರ್ತು ಪರಿಸ್ಥಿತಿಯನ್ನ ನೆನಪಿಸುತ್ತಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾ ಮಾಧ್ಯಮ ಪ್ರಮುಖ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಆರೋಪಿಸಿದ್ದಾರೆ.

ಖರ್ಗೆ ನಿರಾಸೆಯಾಗಿ ಏನೇನೋ ಮಾತನಾಡುತ್ತಿದ್ದಾರೆ

May 23 2025, 12:29 AM IST
ಉಗ್ರರನ್ನು ಹೇಗೆ ಬಗ್ಗು ಬಡಿಯೋದು ಅಂತ 27 ನಿಮಿಷದಲ್ಲಿ ಮೋದಿ ಅವರು ಕೊಟ್ರಲ್ಲಾ ಆ ಇಂಜೆಕ್ಷನ್ ತಡೆದುಕೊಳ್ಳೋದಕ್ಕೆ ಪಾಕಿಸ್ತಾನದವರಿಗೆ 25 ವರ್ಷ ಬೇಕು.

ಮಲ್ಲಿಕಾರ್ಜುನ ಖರ್ಗೆ ಭಾಷಣ ತಿರುಚಲಾಗಿದೆ: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ

May 23 2025, 12:22 AM IST
ಇವನಿಗೆ ದಲಿತ ಸಮುದಾಯದ ಜನರು ತಕ್ಕ ಬುದ್ದಿ ಕಲಿಸಬೇಕು. ಪೆಹಲ್ಗಾಮ್ ದಾಳಿ ಎಂದು ಜನರನ್ನು ಮೂರ್ಖರನ್ನಾಗಿ ಮಾಡಿದ್ದೀರಿ. ಅಂತಹ ವಿಚಾರಗಳನ್ನು ನಾವು ಪ್ರಶ್ನೆ ಮಾಡುವುದು ತಪ್ಪೇ? ಮಾಹಿತಿ ಕೇಳೋದೆ ತಪ್ಪಾ? ಸೀಜ್‌ ಫೈರ್ ಯಾವಾಗ ಯಾಕೆ ಘೋಷಣೆ ಮಾಡಿದಿರಿ ಅಂತ ಕೇಳೋದೆ ತಪ್ಪಾ? ಪ್ರಶ್ನೆ ಮಾಡಿದರೆ ನಾವು ದೇಶ ದ್ರೋಹಿಗಳಾ? ಕೊಂದೋರು ಯಾರು ಅಂತ ಇನ್ನೂ ಕಂಡುಹಿಡಿದಿಲ್ಲ. ಬೀದಿಯಲ್ಲಿ ನಿಂತು ಪ್ರೆಸ್ ಮೀಟ್ ಮಾಡಿ ಹೋಗ್ತೀಯಲ್ಲಪ್ಪ ಪ್ರತಾಪ್ ಸಿಂಹ ಎಂದು ಟೀಕಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 32
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved