ವಿಮಾನ ಪತನ: ಸಮಗ್ರ ತನಿಖೆಗೆ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಆಗ್ರಹ
Jun 13 2025, 04:42 AM ISTಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ವಿಷಾದ ಹಾಗೂ ದಿಗ್ಭ್ರಮೆ ಹೊರಹಾಕಿರುವ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಬೆ ವಿಪಕ್ಷ ನಾಯಕರಾದ ಡಾ. ಮಲ್ಲಿಕಾರ್ಜುನ ಖರ್ಗೆ, ಬೇಗ ವಿಮಾನ ಬಿಡಬೇಕೆಂಬ ಒತ್ತಡ ಇತ್ತು ಎಂಬ ಮಾಹಿತಿ ಇದೆ,