ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಇರುವವರೆಗೂ ನಿಮ್ಮ ಗ್ಯಾರಂಟಿ ಯೋಜನಗಳನ್ನು ಕಸಿಯುವಂತಹ ಮಗ ಹುಟ್ಟುವುದಿಲ್ಲ
ಹರ್ಯಾಣ, ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ಬಗ್ಗೆ ಚಾಟಿ ಬೀಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಆಂತರಿಕ ಕಚ್ಚಾಟ ಮತ್ತು ಪರಸ್ಪರರ ಮೇಲಿನ ಟೀಕೆಗಳು ಫಲಿತಾಂಶದ ಮೇಲೆ ಗಂಭೀರ ಪರಿಣಾಮ ಬೀರಿವೆ ಎಂದರು