• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೇಲ್ಮನೆ ಸದಸ್ಯ ಲೇಹರ್ ಸಿಂಗ್‌ನಿಂದ ಖರ್ಗೆ ಕುಟುಂಬ ಟಾರ್ಗೆಟ್: ರಮೇಶ್ ಬಾಬು ಕಿಡಿ

Aug 27 2024, 01:39 AM IST
ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ತಮ್ಮ ಅಸ್ತಿತ್ವವನ್ನು ಪ್ರದರ್ಶಿಸಲು ಸಿಎ ನಿವೇಶನ ಹಂಚಿಕೆ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬವನ್ನು ಟಾರ್ಗೆಟ್‌ ಮಾಡಿದ್ದಾರೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ರಮೇಶ್ ಬಾಬು ಕಿಡಿ ಕಾರಿದ್ದಾರೆ

ಮಲ್ಲಿಕಾರ್ಜುನ ಖರ್ಗೆ ಜೀವನ ಚರಿತ್ರೆ ಪುಸ್ತಕ ವಿತರಣೆ

Aug 22 2024, 12:48 AM IST
ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ 82ನೇ ಜನ್ಮದಿನ ಪ್ರಯುಕ್ತ ಪ್ರೊ.ಎಚ್.ಟಿ ಪೋತೆ ಅವರು ಬರೆದ ಬಾಬಾಸಾಹೇಬರೆಡೆಗೆ ಖರ್ಗೆ ಜೀವನ ಕಥನ ಎಂಬ ಜೀವನ ಚರಿತ್ರೆ ಪುಸ್ತಕವನ್ನು ಬೀದರ್‌ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆಗೆ ವಿತರಿಸಲಾಯಿತು.

ಬಸವರಾಜ ಬೊಮ್ಮಾಯಿ ಎಷ್ಟು ಅಣೆಕಟ್ಟೆಗೆ ಭೇಟಿ ನೀಡಿದ್ದರು?: ಪ್ರಿಯಾಂಕ್‌ ಖರ್ಗೆ

Aug 14 2024, 12:46 AM IST
ಬಿಜೆಪಿ ಅಧಿಕಾರದಲ್ಲಿರುವಾಗ ಏನೂ ಮಾಡದೆ ಇದ್ದವರಿಂದ ನಾವು ಪಾಠ ಕಲಿಯಬೇಕಾಗಿಲ್ಲ. ತುಂಗಭದ್ರಾ ಡ್ಯಾಂ ಗೇಟ್ ಕೊಚ್ಚಿ ಹೋದ ಪ್ರಕರಣ ಹಿನ್ನೆಲೆಯಲ್ಲಿ ಅಗತ್ಯ‌ಕ್ರಮ‌ ಕೈಗೊಳ್ಳಲಾಗುವುದು. ಡಿಸಿಎಂ ಅವರು ಭೇಟಿ‌ ನೀಡಿದ್ದಾರೆ. ಜೊತೆಗೆ ಆಣೆಕಟ್ಟುಗಳ ಗಟ್ಟಿತನದ ಸಮೀಕ್ಷೆ ನಡೆಸಲಾಗುತ್ತದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ತೆರಿಗೆ ಅನ್ಯಾಯದ ಬಗ್ಗೆ ಖರ್ಗೆ ಒಂದು ದಿನವೂ ಮಾತನಾಡಲಿಲ್ಲವೇಕೆ? : ವಿಪಕ್ಷ ನಾಯಕ ಆರ್. ಅಶೋಕ್

Aug 10 2024, 01:36 AM IST

ಸರ್ಕಾರವೇ ಬೀದಿಗಿಳಿದು ನಾನು ಕಳ್ಳ ಅಲ್ಲ, ಕಳ್ಳ ಅಲ್ಲ ಎಂದು ಸಾರುತ್ತಿದೆ. ಹಾಗಾಗಿ ನಮ್ಮದು ಹೋರಾಟ, ಅವರದ್ದು ಬರೀ ಹಾರಾಟ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕುಹಕವಾಡಿದರು.

ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿಗೆ ಅಧಿಕಾರ ದಾಹ: ಸಚಿವ ಪ್ರಿಯಾಂಕ್ ಖರ್ಗೆ

Aug 07 2024, 01:06 AM IST
ಕಾಂಗ್ರೆಸ್‌ನವರಿಗೆ ಹೋರಾಟ ಹೊಸದೇನಲ್ಲ. ನಮ್ಮ ರಾಜ್ಯದ ಸಂಪತ್ತು ಉಳಿಸಲಿಕ್ಕೆ ನಾವು ರಾಜ್ಯದಲ್ಲಿ ಹೋರಾಟ ಮಾಡಿದ್ದೇವೆ. ನಾಡು, ನುಡಿ, ಜಲಕ್ಕಾಗಿ ಪಾದಯಾತ್ರೆ ಮಾಡಿದ್ದೇವೆ. ಆದರೆ, ಬಿಜೆಪಿ-ಜೆಡಿಎಸ್‌ನವರ ಪಾದಯಾತ್ರೆ ಏಕೆಂದು ಯಾರಿಗೂ ತಿಳಿಯುತ್ತಿಲ್ಲ. ಸದನದಲ್ಲಿ ಅವಕಾಶ ಕೊಟ್ಟರೂ ಚರ್ಚೆ ಮಾಡಲಿಲ್ಲ. ಈಗ ಮೈಸೂರು ಚಲೋ ಮಾಡುತ್ತಿದ್ದಾರೆ.

ನನ್ನ ಮೇಲಿನ ಕುಟುಂಬ ರಾಜಕೀಯ ಆರೋಪ ಸುಳ್ಳು: ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

Aug 01 2024, 12:27 AM IST

‘ಖರ್ಗೆ ಕುಟುಂಬ, ಕೌಟುಂಬಿಕ ರಾಜಕೀಯದಲ್ಲಿ ತೊಡಗಿದೆ’ ಎಂದು ಘನಶ್ಯಾಮ್‌ ತಿವಾರಿ ನೀಡಿದ ಹೇಳಿಕೆಯನ್ನು ರಾಜ್ಯಸಭೆಯ ಕಡತದಿಂದ ತೆಗೆಸುವಂತೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭೆಯ ಸಭಾಧ್ಯಕ್ಷ  ಜಗದೀಪ್‌ ಧನಕರ್‌ ಅವರಲ್ಲಿ ಭಾವನಾತ್ಮಕವಾಗಿ ಮನವಿ ಮಾಡಿದ ಪ್ರಸಂಗ  ನಡೆಯಿತು.

ಆಗಸ್ಟ್‌ನಲ್ಲಿ ಸಿಎಂ ಜನಸ್ಪಂದನಾ ಸಭೆ: ಸಚಿವ ಖರ್ಗೆ

Jul 28 2024, 02:07 AM IST
ಜನಸ್ಪಂದನೆ ನಡೆಯಲಿರುವ ಗುಲ್ಬರ್ಗ ವಿವಿ ಮೈದಾನದಲ್ಲಿ ಸ್ಥಳ ಪರಿಶೀಲನೆ । ಗಾಣಗಾಪುರ ಅಭಿವೃದ್ಧಿಗೆ ನಾನು ಬದ್ಧ

ಅಗ್ನಿವೀರರಿಗೆ 4 ಬಿಜೆಪಿ ರಾಜ್ಯಗಳ ಪೊಲೀಸ್‌ ನೇಮಕದಲ್ಲಿ ಮೀಸಲು- ಯೋಜನೆ ಬಗ್ಗೆ ಮೋದಿ ಹಸೀ ಸುಳ್ಳು: ಖರ್ಗೆ

Jul 27 2024, 12:52 AM IST
ಬಿಜೆಪಿ ರಾಜ್ಯಗಳಾದ ಉತ್ತರಾಖಂಡ, ಛತ್ತೀಸ್‌ಗಢ, ಉತ್ತರ ಪ್ರದೇಶದ ಹಾಗೂ ಮಧ್ಯಪ್ರದೇಶ ಸರ್ಕಾರಗಳು ಅಗ್ನಿವೀರ ಯೋಧರಿಗೆ ನಿವೃತ್ತಿ ನಂತರ ಪೊಲೀಸ್ ಮತ್ತು ಸಶಸ್ತ್ರ ಪಡೆಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿ ನೇಮಕದಲ್ಲಿ ಮೀಸಲಾತಿ ನೀಡಲು ನಿರ್ಧರಿಸಿವೆ.

ಬಜೆಟ್‌ನಲ್ಲಿ ಕರ್ನಾಟಕಕ್ಕೆ ಹೆಚ್ಚುಸಿಗುತ್ತೆಂದು ಭಾವಿಸಿದ್ದೆ: ಖರ್ಗೆ

Jul 25 2024, 01:19 AM IST
‘ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಕರ್ನಾಟಕಕ್ಕೆ ಹೆಚ್ಚು ಯೋಜನೆ ಕೊಡುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದೆ. ಆದರೆ ನಮ್ಮ ರಾಜ್ಯಕ್ಕೆ ಏನೂ ಸಿಕ್ಕಿಲ್ಲ’ ಎಂದು ರಾಜ್ಯಸಭೆ ಪ್ರತಿಪಕ್ಷ ನಾಯಕರೂ ಆಗಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಛೇಡಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಹುಟ್ಟುಹಬ್ಬ: 2 ಸಾವಿರ ಜನರಿಗೆ ಭೋಜನ

Jul 22 2024, 01:17 AM IST
ಬಾಲಾಜಿ ಟೀ ಪಾಯಿಂಟ್‌ನ ಮಾಲೀಕ ರಮೇಶ ಮತ್ತವರ ಸಹೋದರರು ಸೇರಿಕೊಂಡು ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕರ್ಜುನ ಖರ್ಗೆಯವರ 82ನೇ ಹುಟ್ಟುಹಬ್ಬದ ನಿಮಿತ್ತ 2 ಸಾವಿರ ಜನರಿಗೆ ಅನ್ನ, ಸಾಂಬಾರ್‌, ಸಿಹಿ ಪದಾರ್ಥ, ಬದನಿಕಾಯಿ ಎಣ್ಣಿಗಾಯಿ, ಉಪ್ಪಿನಕಾಯಿ ಸೇರಿದಂತೆ ತರಹೇವಾರಿ ರುಚಿಕರ ಪದಾರ್ಥ ಸಿದ್ದಪಡಿಸಿ ವಿಶೇಷ ಭೋಜನ ಉಣಬಡಿಸಿ ಗಮನ ಸೆಳೆದಿದ್ದಾರೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 35
  • next >

More Trending News

Top Stories
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved