• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಖರ್ಗೆ ಪರಿಶ್ರಮದಿಂದ ನಿರೀಕ್ಷೆ ಮೀರಿ ಕೈ ಗೆಲುವು

Jun 08 2024, 12:36 AM IST
ಚಾಮರಾಜನಗರದ ಪತ್ರಿಕಾಗೋಷ್ಠಿಯಲ್ಲಿ ಕೊಳ್ಳೇಗಾಲ ಶಾಸಕ ಎ.ಆರ್‌. ಕೃಷ್ಣಮೂರ್ತಿ ಮಾತನಾಡಿದರು.

ಖರ್ಗೆ ನಿವಾಸದ ಮುಂದೆ ಯೂತ್‌ ಕಾಂಗ್ರೆಸ್‌ ಸಂಭ್ರಮ

Jun 06 2024, 12:31 AM IST
ದೇಶಾದ್ಯಂತ ಕಾಂಗ್ರೆಸ್‌ ಹಾಗೂ ಇಂಡಿ ಕೂಟದ ಸ್ಥಾನಗಳು ಕಳೆದ ಬಾರಿಗೆ ಹೋಲಿಸಿದರೆ ಭಾರೀ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದಿಲ್ಲಿ ನಿವಾಸದ ಮುಂದೆ ಯೂತ್‌ ಕಾಂಗ್ರೆಸ್‌ ಸದಸ್ಯರು ಸಂಭ್ರಮಿಸಿದರು.

ಖರ್ಗೆ ಕಮಾಲ್‌: ಕಲ್ಯಾಣ ‘ಕೈ’ವಶ

Jun 05 2024, 01:31 AM IST
ಕಲ್ಯಾಣ ಕರ್ನಾಟಕದಲ್ಲಿರುವ ಎಲ್ಲಾ 5 ಲೋಕಸಭಾ ಸ್ಥಾನಗಳು ಕಾಂಗ್ರೆಸ್‌ ಪಾಲು ಆಗಿದ್ದು, ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರಣತಂತ್ರ ಈ ಬಾರಿ ಫಲಿಸಿದೆ.

ಕಲ್ಯಾಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ಖರ್ಗೆ ಅಚ್ಚರಿ ಕೊಡುಗೆ

Jun 03 2024, 12:31 AM IST
ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ರಾಯಚೂರಿಗೆ 3, ಕಲಬುರಗಿಗೆ 1 ಸ್ಥಾನ ನೀಡುವ ಮೂಲಕ ಕೈ ಹೈಕಮಾಂಡ್‌ ಕಲ್ಯಾಣ ಕರ್ನಾಟಕಕ್ಕೆ ಬಂಪರ್‌ ಕೊಡುಗೆ ನೀಡಿದೆ.

ಇಂಡಿಯಾ ಕೂಟಕ್ಕೆ 295 ಸ್ಥಾನ, ಅಧಿಕಾರ: ಖರ್ಗೆ

Jun 02 2024, 01:46 AM IST
ಲೋಕಸಭೆ ಚುನಾವಣೆಯ ಕೊನೆಯ ಹಂತ ಮುಗಿಯುತ್ತಿದ್ದಂತೆಯೇ ಪ್ರತಿಪಕ್ಷಗಳ ಒಕ್ಕೂಟವಾದ ಇಂಡಿಯಾ ಒಕ್ಕೂಟವು ಶನಿವಾರ ಸಂಜೆ ಮಹತ್ವದ ಸಭೆ ನಡೆದಿದೆ.

ಪ್ರಧಾನಿ ಸ್ಥಾನಕ್ಕೆ ರಾಹುಲ್‌ ನನ್ನ ಆಯ್ಕೆ: ಖರ್ಗೆ

Jun 01 2024, 12:45 AM IST
‘ಇಂಡಿಯಾ’ ಕೂಟದ ಪ್ರಧಾನಿ ಅಭ್ಯರ್ಥಿ ಯಾರು, ಕೂಟ ಗೆದ್ದರೆ ಯಾರು ಪ್ರಧಾನಿಯಾಗುತ್ತಾರೆ ಎಂಬೆಲ್ಲಾ ಪ್ರಶ್ನೆಗಳಿಗೂ ಚತುರ ಉತ್ತರ ನೀಡುತ್ತಾ ಬಂದಿದ್ದ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿಲುವು ಇದೀಗ ದಿಢೀರ್‌ ಬದಲಾಗಿದೆ.

ಚುನಾವಣೆ ಬಳಿಕ ಖರ್ಗೆ ಅಧ್ಯಕ್ಷಗಿರಿಗೆ ಕುತ್ತು: ಅಮಿತ್ ಶಾ

May 28 2024, 01:03 AM IST
ಜೂನ್ 4 ರಂದು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಕೆಲಸವನ್ನು ಕಳೆದುಕೊಳ್ಳುತ್ತಾರೆ. ಆದರೆ ಸೋಲಿಗೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಹೊಣೆ ಮಾಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಹೇಳಿದರು.

ಪ್ರಿಯಾಂಕ್‌ ಖರ್ಗೆ ಹೇಳಿಕೆಯಿಂದ ಲಿಂಗಾಯಿತ ಸಮಾಜಕ್ಕೆ ಅಪಮಾನ: ಸಂಸದ ಜಾಧವ್

May 24 2024, 12:48 AM IST
ಸ್ಪೆಷಲ್ ಬೇಬಿ ಆಫ್ ಕರ್ನಾಟಕ ಹಾಗೂ ಡಾಲರ್ಸ್ ಕಾಲೋನಿ ಸಚಿವರು ಪ್ರಿಯಾಂಕ್ ಖರ್ಗೆ ಹೇಳಿಕೆಯ ಧಾಟಿ ನೋಡಿದ್ರೆ ಅದು ಕಾನೂನು ವ್ಯವಸ್ಥೆ ಬಗ್ಗೆ ಮಾತನಾಡಿರುವ ಹಾಗೆ ಕಂಡಿಲ್ಲ ಬದಲಾಗಿ ಅದು ಅಧಿಕಾರದ ಮದ ಹಾಗೂ ಧಮ್ಕಿ ಹಾಕುವ ಇರಾದೆ ಕಂಡಿದೆ

ಯುಪಿಎ ಅವಧಿಯಲ್ಲಿ 10 ವರ್ಷ ಒಬ್ಬರೇ ಪಿಎಂ: ಮೋದಿಗೆ ಖರ್ಗೆ ತಿರುಗೇಟು

May 22 2024, 01:02 AM IST
ಇಂಡಿಯಾ ಕೂಟ ಅಧಿಕಾರಕ್ಕೆ ಬಂದಲ್ಲಿ ವರ್ಷಕ್ಕೊಬ್ಬರು ಪ್ರಧಾನಮಂತ್ರಿಯಾಗುತ್ತಾರೆ ಎಂದು ಹೇಳಿದ್ದ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿ ಯುಪಿಎ ಅವಧಿಯಲ್ಲಿ ಸತತ 10 ವರ್ಷಕ್ಕೆ ಒಬ್ಬರೇ ಪ್ರಧಾನಮಂತ್ರಿಯಾಗಿ ಇದ್ದರು ಎಂದು ನೆನಪಿಸಿದ್ದಾರೆ.

ಮೋದಿ ರಾಜಕೀಯ ಬಿಡಲಿ: ಖರ್ಗೆ ಕಿಡಿ

May 22 2024, 12:51 AM IST
ಸಮಾಜದಲ್ಲಿ ದ್ವೇಷ ಹರಡುವ ಪ್ರಧಾನಿ ಸಾರ್ವಜನಿಕ ಬದುಕಿಗೆ ಯೋಗ್ಯರಲ್ಲ. ಹಿಂದು-ಮುಸ್ಲಿಂ ರಾಜಕೀಯ ಮಾಡಿದರೆ ರಾಜಕೀಯ ಬಿಡುತ್ತೇನೆಂದು ಹೇಳಿದ್ದರು ಎಂಬುದಾಗಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 35
  • next >

More Trending News

Top Stories
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved