ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಲಂ 371 (ಜೆ) ರೂವಾರಿ ಖರ್ಗೆ ಅಭಿನಂದನಾ ಸಮಾರಂಭ
Feb 19 2024, 01:34 AM IST
ದೇಶಿಕ ಅಸಮಾನತೆಗಾಗಿ ಹೋರಾಟ ಮಾಡಿ ಈ ಭಾಗಕ್ಕೆ ಕಲಂ 371 (ಜೆ) ವಿಶೇಷ ಸ್ಥಾನಮಾನದ ರೂವಾರಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಅಭಿನಂದನಾ ಸಮಾರಂಭ ಫೆ.20ರಂದು ನಗರದ ನೆಹರು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ
ಖರ್ಗೆ ಅಭಿನಂದನಾ ಸಮಾರಂಭಕ್ಕೆ ಬಸವಕಲ್ಯಾಣದಿಂದ 5 ಸಾವಿರ ಜನ ಭಾಗಿ
Feb 18 2024, 01:38 AM IST
370 (ಜೆ) ಯ ರೂವಾರಿ, ಭಾರತಿಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಅಭಿನಂದನಾ ಸಮಾರಂಭಕ್ಕೆ ಬಸವಕಲ್ಯಾಣ ತಾಲೂಕು ಕಾಂಗ್ರೆಸ್ವತಿಯಿಂದ ಸುಮಾರು 5 ಸಾವಿರ ಜನರು ಪಾಲ್ಗೋಳ್ಳುವರು ಎಂದು ಮಾಜಿ ಎಂಎಲ್ಸಿ ವಿಜಯಸಿಂಗ ತಿಳಿಸಿದರು.
ಬಿಜೆಪಿಗೆ ಕಾಳ ಧನಿಕರಿಂದ 6 ಸಾವಿರ ಕೋಟಿ ಎಲೆಕ್ಷನ್ ಬಾಂಡ್: ಖರ್ಗೆ ಗಂಭೀರ ಆರೋಪ
Feb 18 2024, 01:34 AM IST
ಕಾಂಗ್ರೆಸ್ನ್ನು ಪೂರ್ತಿ ನಿರ್ನಾಮ ಮಾಡಲು ಬಿಜೆಪಿಯವರು ಹೊರಟಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ದುಡ್ಡೇ ಇರಬಾರದೆಂದು ನಮ್ಮ ಪಕ್ಷದ ಎಲ್ಲ ಅಕೌಂಟ್ಗಳನ್ನು ಜಫ್ತು ಮಾಡಿದರು. ತೀವ್ರ ವಿರೋಧ ಬಂದ ಮೇಲೆ ರಿಲೀಸ್ ಮಾಡಿದರು. ಆದರೆ ಬಿಜೆಪಿ 6 ಸಾವಿರ ಕೋಟಿ ರು. ಚುನಾವಣಾ ಬಾಂಡ್ಗಳನ್ನು ಕಾಳಧನಿಕರಿಂದ ಪಡೆದಿದೆ. ಇತ್ತ ಜನರಿಗೂ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ನಮಗೆ ಬುದ್ಧಿ ಹೇಳ್ತೀರಾ ಎಂದು ಖರ್ಗೆ ಪ್ರಶ್ನಿಸಿದರು.
ಕಾಂಗ್ರೆಸ್ ಮುಗಿಸಲು ಬ್ಯಾಂಕ್ ಖಾತೆಗಳ ಜಪ್ತಿ: ಖರ್ಗೆ ಆಕ್ರೋಶ
Feb 18 2024, 01:31 AM IST
ಬಿಜೆಪಿಯವರು ಕಾಂಗ್ರೆಸ್ ಅನ್ನು ಸಂಪೂರ್ಣ ನಿರ್ನಾಮ ಮಾಡಲು ಹೊರಟಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ದುಡ್ಡೇ ಇರಬಾರದೆಂದು ನಮ್ಮ ಪಕ್ಷದ ಎಲ್ಲ ಖಾತೆಗಳನ್ನು ಜಪ್ತಿ ಮಾಡಿದರು. ತೀವ್ರ ವಿರೋಧ ಬಂದ ಮೇಲೆ ಬಿಡುಗಡೆ ಮಾಡಿದರು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.
ರೈತರಿಗೆ ಮೋದಿ ಸರ್ಕಾರ ಶಾಪವಿದ್ದಂತೆ: ಖರ್ಗೆ ಕಿಡಿ
Feb 18 2024, 01:30 AM IST
750 ರೈತರಿಗೆ ಸಾವಿಗೆ ಮೋದಿ ಸರ್ಕಾರವೇ ಕಾರಣವೆಂದು ಮಲ್ಲಿಕಾರ್ಜುನ ಖರ್ಗೆ ಆರೋಪ ಮಾಡಿದ್ದಾರೆ.
ಕಲಬುರಗಿ ನೀರಿನ ಸಮಸ್ಯೆ ನೀಗಿಸಲು ಮಹಾರಾಷ್ಟ್ರ ಜೊತೆ ಚರ್ಚೆ: ಪ್ರಿಯಾಂಕ್ ಖರ್ಗೆ
Feb 14 2024, 02:17 AM IST
ಕಲಬುರಗಿ ಜಿಲ್ಲೆಯ ನೀರಿನ ಸಮಸ್ಯೆ ನೀಗಿಸಲು ಸೊಲ್ಲಾಪುರದ ಉಜ್ಜನಿ ಜಲಾಶಯದಿಂದ ಭೀಮಾನದಿಗೆ ಹೆಚ್ಚುವರಿಯಾಗಿ 1 ಟಿಎಂಸಿ ನೀರು ಬಿಡುಗಡೆಗೆ ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವರೊಂದಿಗೆ ಮಾತುಕತೆ ನಡೆಸಲಾಗುವುದು
ವಿಶೇಷ ಸ್ಥಾನಮಾನದ ರೂವಾರಿ ಮಲ್ಲಿಕಾರ್ಜುನ ಖರ್ಗೆ ಅಭಿನಂದನಾ ಸಮಾರಂಭ
Feb 13 2024, 12:48 AM IST
ಫೆ.20ರಂದು ಬೀದರ್ ನೆಹರು ಕ್ರೀಡಾಂಗಣದಲ್ಲಿ ಅಭಿನಂದನಾ ಸಮಾರಂಭ ಆಯೋಜನೆಗೊಂಡಿದ್ದು, ಬೆಂಗಳೂರಿನಲ್ಲಿ ಸಚಿವರಾದ ಈಶ್ವರ ಖಂಡ್ರೆ, ರಹೀಂ ಖಾನ್, ಎಂಎಲ್ಸಿ ಅವರೊಂದಿಗೆ ಸಭೆ ನಡೆಸಿ ತೀರ್ಮಾನಿಸಲಾಗಿದೆ.
ಜನರ ಸಮಸ್ಯೆಗೆ ಸ್ಪಂದಿಸಿ: ಸಚಿವ ಪ್ರಿಯಾಂಕ್ ಖರ್ಗೆ
Feb 12 2024, 01:33 AM IST
ಕ್ಷೇತ್ರದ ಜನರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವಯದರ ಜೊತೆ ಇನ್ನಷ್ಟು ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡುವುದರಲ್ಲಿ ಸದಾ ಕಾರ್ಯೋನ್ಮುಖನಾಗಿರುತ್ತೇನೆ: ಸಚಿವ ಪ್ರಿಯಾಂಕ್ ಖರ್ಗೆ
ಮಾತೃ ಹೃದಯದ ಕಾಂಗ್ರೆಸ್ ಸರ್ಕಾರ: ಸಚಿವ ಪ್ರಿಯಾಂಕ್ ಖರ್ಗೆ
Feb 11 2024, 01:57 AM IST
ಕಲಬುರಗಿಯಲ್ಲಿ ಟ್ರಾಮಾ ಕೇರ್ ಸೆಂಟರ್ಗೆ ಅಡಿಗಲ್ಲು ಹಾಕಿದ್ದೇ ಕಾಂಗ್ರೆಸ್ ಸರ್ಕಾರ. ಈಗ ಉದ್ಘಾಟನೆ ಮಾಡಿದ್ದೂ ಕೂಡಾ ಕಾಂಗ್ರೆಸ್ ಸರ್ಕಾರ. ಇದು ನಮ್ಮ ಸರ್ಕಾರದ ಬದ್ಧತೆ: ಸಚಿವ ಪ್ರಿಯಾಂಕ್ ಖರ್ಗೆ
ಏಳು ತಿಂಗಳ ಆಡಳಿತ ತುಲನೆ ಮಾಡಿ ನೋಡಿ: ಸಚಿವ ಖರ್ಗೆ ಸವಾಲು
Feb 11 2024, 01:51 AM IST
ಹಿಂದಿನ ಬಿಜೆಪಿ ಸರಕಾರದ ಸಾಧನೆ ಹಾಗೂ ಕಳೆದ ಏಳು ತಿಂಗಳಲ್ಲಿ ಕಾಂಗ್ರೆಸ್ ಸರಕಾರ ಮಾಡಿರುವ ಸಾಧನೆಗೂ ಎಷ್ಟು ವ್ಯತ್ಯಾಸವಿದೆ ಎಂಬುದನ್ನು ಮಾನದಂಡ ಇಟ್ಟುಕೊಂಡು ತುಲನೆ ಮಾಡಿ ನೋಡಬೇಕು: ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ಸವಾಲು
< previous
1
...
21
22
23
24
25
26
27
28
29
30
next >
More Trending News
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್