• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಮ್ಮ ಸರ್ಕಾರ ಇದ್ದಾಗ ಬೊಮ್ಮಾಯಿ, ಅಶೋಕ ಏನ್ಮಾಡ್ತಿದ್ರು?: ಪ್ರಿಯಾಂಕ್‌ ಖರ್ಗೆ

Jan 07 2024, 01:30 AM IST
ಬೊಮ್ಮಾಯಿ ಹಾಗೂ ಆರ್‌.ಅಶೋಕ ತಮ್ಮ ಸರ್ಕಾರದಲ್ಲಿ ಗೃಹ ಸಚಿವರಾಗಿದ್ದಾಗ ರಾಮಭಕ್ತರ ಮೇಲಿನ ಕೇಸ್‌ ವಾಪಸ್‌ ಯಾಕೆ ಪಡೆಯಲಿಲ್ಲ? ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದಾರೆ.

ಅರಣ್ಯ ಇಲಾಖೆಗೆ ಕೆಕೆಆರ್‌ಡಿಬಿಯಿಂದ ₹30 ಕೋಟಿ ಅನುದಾನ: ಸಚಿವ ಪ್ರಿಯಾಂಕ್ ಖರ್ಗೆ

Jan 07 2024, 01:30 AM IST
ಅರಣ್ಯೀಕರಣ ಹೆಚ್ಚಿಸಲು ಮತ್ತು ಇಲಾಖೆಯ ಮೂಲಸೌಕರ್ಯ ಬಲವರ್ಧನೆಗೆ ಅರಣ್ಯ ಇಲಾಖೆಗೆ 30 ಕೋಟಿ ರು. ಅನುದಾನ ಬಿಡುಗಡೆ

ಬೀಚಲ್ಲಿ ಫೋಟೋಶೂಟ್‌ಗೆ ಟೈಮಿದೆ, ಮಣಿಪುರಕ್ಕಿಲ್ಲ: ಮಲ್ಲಿಕಾರ್ಜುನ ಖರ್ಗೆ

Jan 07 2024, 01:30 AM IST
ದೇವಸ್ಥಾನ ನಿರ್ಮಾಣ ಸ್ಥಳದಲ್ಲಿ, ಬೀಚಲ್ಲಿ ಮೋದಿ ಫೋಟೋ ತೆಗೆಸಿಕೊಂಡಿರುವ ಮಹಾಪುರುಷನಿಗೆ ಮಣಿಪುರಕ್ಕೆ ಹೋಗಲು ಟೈಮಿಲ್ಲ ಎಂಬುದಾಗಿ ಪ್ರಧಾನಿ ಮೋದಿಯ ಕುರಿತಾಗಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕೆ ಮಾಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಿ, ರಾಷ್ಟ್ರಪತಿಯಾಗುವ ಅರ್ಹತೆ ಇದೆ: ಎಚ್.ಎ.ವೆಂಕಟೇಶ್

Jan 06 2024, 02:00 AM IST
ನಾವೇನು ರಾಮನ ಭಕ್ತರಲ್ಲವೇ...?, ಬರೀ ರಾಮ ರಾಮ ಎಂದರೆ ಹೊಟ್ಟೆ ತುಂಬುವುದಿಲ್ಲ. ಸರ್ಕಾರ ಮಾಡಿದ್ದೆಲ್ಲವೂ ತಪ್ಪು ತಪ್ಪು ಎನ್ನುವುದು ಏಕೆ..?, ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಕರಣಗಳನ್ನು ಇತ್ಯರ್ಥಗೊಳಿಸುವಂತೆ ನ್ಯಾಯಾಲಯ ಸರ್ಕಾರಕ್ಕೆ ಸೂಚನೆ ನೀಡಿದೆ. ಹಾಗಾಗಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪ್ರಕರಣಗಳ ಸಂಬಂಧ ಸರ್ಕಾರ ಇದೀಗ ಕ್ರಮಕೈಗೊಂಡಿದೆ.

ಲೋಕಸಭೆ ಗೆಲುವಿಗೆ ಭಿನ್ನಾಭಿಪ್ರಾಯ ಬದಿಗಿಟ್ಟು ಒಗ್ಗಟ್ಟಾಗಿ: ಖರ್ಗೆ ಕರೆ

Jan 05 2024, 01:45 AM IST

2024ರ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ನಮ್ಮ ಪಕ್ಷದ ಎಲ್ಲ ನಾಯಕರು ಮತ್ತು ಕಾರ್ಯಕರ್ತರು ಒಂದಾಗಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ.

ಖರ್ಗೆ ಪಿಎಂ-ಕಾಂಗ್ರೆಸ್‌ನಿಂದ ಮೋಸದಾಟ

Dec 30 2023, 01:15 AM IST
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲ್ಲ ಎಂಬುದು ಖಚಿತವಾಗಿದೆ. ಹೀಗಾಗಿ, ಖರ್ಗೆ ಹೆಸರನ್ನು ಹೇಳುತ್ತಿದೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.

ನಮ್ಮದು ಸಂವಿಧಾನದಡಿ ನಡೆಯುವ ಸರ್ಕಾರ: ಖರ್ಗೆ

Dec 28 2023, 01:46 AM IST
ಸರಕಾರಗಳು ನಡೆಯುವುದು ಭಗವದ್ಗೀತೆ, ಬೈಬಲ್‌, ಕುರಾನ್‌ ಆಧಾರದ ಮೇಲಲ್ಲ. ಸಂವಿಧಾನದ ಅಡಿಯಲ್ಲಿ ನಡೆಯುವಂಥದ್ದು. ಅದನ್ನು ಕಾಂಗ್ರೆಸ್‌ ಮಾಡುತ್ತಿದೆ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಹಾಗೂ ಐಟಿ, ಬಿಟಿ ಖಾತೆ ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿಯಾಗಲು ಶರದ್‌ ಪವಾರ್‌ ಕೂಡ ಅಪಸ್ವರ

Dec 27 2023, 01:30 AM IST

ಇಂಡಿಯಾ ಕೂಟದ ಪ್ರಧಾನಿ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡುವುದಕ್ಕೆ ಇದೀಗ ಮಹಾರಾಷ್ಟ್ರದ ಎನ್‌ಸಿಪಿ ನಾಯಕ ಶರದ್‌ ಪವಾರ್‌ ಅವರು ಸಹ ಭಿನ್ನಮತ ಹೊರಹಾಕಿದ್ದಾರೆ.

ದಲಿತ ನಾಯಕ ಖರ್ಗೆ ಪ್ರಧಾನಿ ಅಭ್ಯರ್ಥಿ ಸ್ವಾಗತಾರ್ಹ

Dec 23 2023, 01:46 AM IST
ಅಸ್ಪೃಶ್ಯರ ಬಾಳಿಗೆ ಬೆಳಕಾಗಿರುವ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರವರನ್ನು ಐ.ಎನ್. ಡಿ. ಐ.ಎ. ಒಕ್ಕೂಟ ಒಮ್ಮತದೊಂದಿಗೆ ಪ್ರಧಾನಿ ಅಭ್ಯರ್ಥಿ ಎಂದು ಪ್ರತಿಬಿಂಬಿಸಿ ದಲಿತರ ಪ್ರಧಾನಿ ಆಶಯಕ್ಕೆ ಶ್ರೀಕಾರ ಹಾಕಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ಕಲಾವಿದ ಎಲ್ಲಪ್ಪ ಹರ್ಷ ವ್ಯಕ್ತಪಡಿಸಿದರು.

ಖರ್ಗೆ ಸಿಎಂ ಮಾಡ್ಲಿಲ್ಲ, ಇನ್ನು ಪಿಎಂ ಮಾಡ್ತಾರ?: ಸಚಿವ ಎ.ನಾರಾಯಣಸ್ವಾಮಿ ಲೇವಡಿ

Dec 22 2023, 01:30 AM IST
ರಾಜ್ಯದಲ್ಲಿ ಅವಕಾಶ ಇದ್ದಾಗಲೇ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ‌ ಮಾಡಲಿಲ್ಲ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎಷ್ಟು ಸ್ಥಾನ ಗೆಲ್ಲಲ್ಲಿದೆ ಎಂದು ಗ್ಯಾರಂಟಿ ಇಲ್ಲಾ, ಯಾವ ಸಂದರ್ಭದಲ್ಲಿ ಅವರನ್ನು ಪಿಎಂ ಕ್ಯಾಂಡಿಡೇಟ್ ಮಾಡಲಾಗುತ್ತಿದೆ ಎಂದು ಕಾಂಗ್ರೆಸಿಗರೇ ಹೇಳಲಿ ಎಂದು ಕೇಂದ್ರ ಸಚಿವ ನಾರಾಯಣಸ್ವಾಮಿ ವ್ಯಂಗ್ಯವಾಡಿದರು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved