• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

14 ವರ್ಷವಾದರೂ ಅಚ್ಚೇದಿನ್‌ ಕಾಣುತ್ತಿಲ್ಲ: ಮಲ್ಲಿಕಾರ್ಜುನ ಖರ್ಗೆ

Nov 23 2023, 01:45 AM IST
ಪ್ರಧಾನಮಂತ್ರಿ ನರೇಂದ್ರಮೋದಿಯವರ ೧೪ ವರ್ಷದ ಆಡಳಿತದಲ್ಲಿ ಭಾರತೀಯರಿಗೆ ಅಚ್ಚೇ ದೀನ್ ಎಲ್ಲೂ ಕಾಣಲಿಲ್ಲ. ರಾಷ್ಟ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯದ ಜನ ವಿರೋಧಿ ಪ್ರಧಾನಮಂತ್ರಿಯವರ ಎನ್‌ಡಿಎ ಒಕ್ಕೂಟ ಸೋಲಿಸಲು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು

ನ್ಯಾಷನಲ್‌ ಹೆರಾಲ್ಡ್‌ ಆಸ್ತಿ ಜಪ್ತಿ ಕ್ರಮಕ್ಕೆ ನಾವು ಹೆದರುವುದಿಲ್ಲ: ಖರ್ಗೆ

Nov 23 2023, 01:45 AM IST
ನ್ಯಾಷನಲ್‌ ಹೆರಾಲ್ಡ್‌ನ 752 ಕೋಟಿ ರು. ಆಸ್ತಿಪಾಸ್ತಿ ಜಪ್ತಿಗೆ ಜಾರಿ ನಿರ್ದೇಶನಾಲಯ (ಇ.ಡಿ.) ನಿರ್ಧರಿಸಿದ್ದರೂ ನಾವು ಹೆದರುವುದಿಲ್ಲ. ನಾವು ಎದುರಿಸುತ್ತೇವೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುಡುಗಿದ್ದಾರೆ.

ಪ್ರಿಯಾಂಕ್ ಖರ್ಗೆ ಕಲಿಯುವುದು ಬಹಳ ಇದೆ: ಪುಟ್ಟರಾಜು

Nov 19 2023, 01:30 AM IST
ಪ್ರಿಯಾಂಕ್ ಖರ್ಗೆ ಕಲಿಯುವುದು ಬಹಳ ಇದೆ: ಪುಟ್ಟರಾಜು

ಲೋಕಸಭಾ ಚುನಾವಣೆ ವೇಳೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್‌ ಖಾಲಿ: ಸಚಿವ ಪ್ರಿಯಾಂಕ್ ಖರ್ಗೆ

Nov 16 2023, 01:15 AM IST
ಲೋಕಸಭಾ ಚುನಾವಣೆ ವೇಳೆಗೆ ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ಸ್‌ ಖಾಲಿಯಾಗಲಿವೆ: ಸಚಿವ ಪ್ರಿಯಾಂಕ್ಕ್‌ ಖರ್ಗೆ

ಮಲ್ಲಿಕಾರ್ಜುನ ಖರ್ಗೆ ರಿಮೋಟ್‌ ಕಂಟ್ರೋಲ್‌ ಅಧ್ಯಕ್ಷ: ಮೋದಿ

Nov 09 2023, 01:00 AM IST
ದಾಮೋಹ್‌ (ಮ.ಪ್ರ.): ಮಲ್ಲಿಕಾರ್ಜುನ ಖರ್ಗೆಯವರು ಕಾಂಗ್ರೆಸ್‌ ಪಕ್ಷಕ್ಕೆ ರಿಮೋಟ್‌ ಕಂಟ್ರೋಲ್‌ ಅಧ್ಯಕ್ಷ. ರಿಮೋಟ್‌ ಕಂಟ್ರೋಲ್‌ ಸರಿಯಾಗಿದ್ದಾಗ ಸನಾತನ ಧರ್ಮವನ್ನು ವಿರೋಧಿಸುತ್ತಾರೆ. ಕೆಲಸ ಮಾಡದೇ ಇದ್ದಾಗ ನಮ್ಮನ್ನು ಪಾಂಡವರಿಗೆ ಹೋಲಿಸಿ ಸನಾತನ ಧರ್ಮವನ್ನು ನೆನಪಿಸಿಕೊಳ್ಳುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯವಾಡಿದ್ದಾರೆ.

ಕನ್ನಡತನ ಜನಜೀವನದಲ್ಲಿ ಸಮನ್ವಯವಾಗಲಿ: ಪ್ರಿಯಾಂಕ್ ಖರ್ಗೆ

Nov 02 2023, 01:01 AM IST
ಪ್ಲಾಸ್ಟಿಕ್ ಮುಕ್ತ ಕಲಬುರಗಿ ಅಭಿಯಾನಕ್ಕೆ ಕೈಜೋಡಿಸಿ । ಜಿಲ್ಲೆಯಲ್ಲಿ ಸಂಭ್ರಮದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ

ಭಾರತ ಸಂಕಲ್ಪ ಯಾತ್ರೆಗೆ ಖರ್ಗೆ ವಿರೋಧ

Oct 23 2023, 12:17 AM IST
ಕೇಂದ್ರ ಸರ್ಕಾರದ ಕಲ್ಯಾಣ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪುವಂತೆ ನೋಡಿಕೊಳ್ಳಲು ದೇಶಾದ್ಯಂತ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ ನಡೆಸುವಂತೆ ಉನ್ನತ ಅಧಿಕಾರಿಗಳಿಗೆ ಸೂಚನೆ ನೀಡಿರುವುದಕ್ಕೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ರಾಜ್ಯಕ್ಕೆ ಪ್ರಿಯಾಂಕ್‌ ಖರ್ಗೆ ಸೂಪರ್‌ ಸಿಎಂ: ಎನ್‌ ರವಿ ಕುಮಾರ್‌ ವಾಗ್ದಾಳಿ

Oct 09 2023, 12:45 AM IST
ಕೋಲಿ ಸಮಾಜದ ಯುವಕ ಆತ್ಮಹತ್ಯೆ ಪ್ರಕರಣದ ಆರೋಪಿಯನ್ನು ಸಿಎಂ ಬಂಧಿಸಲು ಹೇಳಿದರು ಪ್ರಿಯಾಂಕ್‌ ಬಂದಿಸಿಲ್ಲ
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved