• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಲ್ಲಿಕಾರ್ಜುನ ಖರ್ಗೆ ಯಾವುದೇ ಧರ್ಮದ ಅಪನಿಂದನೆ ಮಾಡಿಲ್ಲ: ಶಾಸಕ ಪ್ರಸಾದ ಅಬ್ಬಯ್ಯ

Jan 30 2025, 12:33 AM IST
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಯಾವುದೇ ಧರ್ಮದ ಅಪನಿಂದನೆ ಮಾಡಿಲ್ಲ. ಆದರೆ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಕಾರ್ಯವೈಖರಿ ವಿರುದ್ಧ ಗಂಗಾನದಿಯಲ್ಲಿ ಪುಣ್ಯಸ್ನಾನ ಮಾಡಿದರೂ ಪಾಪ ತೊಳೆಯುವುದಿಲ್ಲ ಎಂದು ಹೇಳಿದ್ದಾರೆ.

ಗಂಗಾ ಸ್ನಾನದಿಂದ ಪಾಪ ಹೋಗಲ್ಲ, ಮಲ್ಲಿಕಾರ್ಜು ಖರ್ಗೆ ಹೇಳಿಕೆ ಸಮರ್ಥಿಸಿಕೊಂಡ ಸಚಿವ ಸಂತೋಷ ಲಾಡ್‌

Jan 29 2025, 01:34 AM IST
ದೇಶದ ಆರ್ಥಿಕ ವ್ಯವಸ್ಥೆ ಮೂಲೆಗುಂಪಾಗಿದೆ. 2 ಲಕ್ಷ ಕಿರಾಣಿ ಅಂಗಡಿ ಮುಚ್ಚಿ ಹೋಗಿವೆ.‌ ಇದನ್ನು ಯಾರಾದರೂ ಮಾತನಾಡುತ್ತಾರೆಯೇ?. ಆದರೆ, ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಹೇಳಿಕೆ ಬಗ್ಗೆ ಮಾತನಾಡುತ್ತಾರೆ ಎಂದು ಸಚಿವ ಸಂತೋಲ ಲಾಡ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಲ್ಲಿಕಾರ್ಜು ಖರ್ಗೆ ರೋಮ್‌ಗೆ ಹೋಗುವ ಸೋನಿಯಾರನ್ನು ಪ್ರಶ್ನಿಸಲಿ: ಶಾಸಕ ಅರವಿಂದ ಬೆಲ್ಲದ

Jan 29 2025, 01:33 AM IST
ಪ್ರಯಾಗರಾಜ್‌ನ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಲೆಂದು 144 ವರ್ಷಗಳ ನಂತರ ಬರುವ ಮಹಾಕುಂಭ ಮೇಳಕ್ಕೆ ಪ್ರಪಂಚದಾದ್ಯಂತ 40 ಕೋಟಿಗೂ ಹೆಚ್ಚು ಜನರು ಶ್ರದ್ಧಾ- ಭಕ್ತಿಯಿಂದ ತಮ್ಮ ಸ್ವಂತ ಖರ್ಚಿನಲ್ಲಿ ಬರುತ್ತಿದ್ದಾರೆ. ಸನಾತನ ಧರ್ಮದ ಪ್ರಕಾರ ಇದು ದೊಡ್ಡ ಅವಕಾಶ.

ಖರ್ಗೆ ಬಹಿರಂಗ ಕ್ಷಮೆ ಕೇಳಬೇಕು: ಯಶ್‌ಪಾಲ್‌ ಸುವರ್ಣ ಆಗ್ರಹ

Jan 29 2025, 01:32 AM IST
ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಬೇಜವಾಬ್ದಾರಿಯುತವಾದುದು. ಅವರಂತಹ ರಾಷ್ಟ್ರೀಯ ನಾಯಕರಿಗೆ ಇಂತಹ ಹೇಳಿಕೆ ಶೋಭೆ ತರುವುದಿಲ್ಲ ಎಂದು ಶಾಸಕರು ತಿಳಿಸಿದರು.

ಖರ್ಗೆ ಸಮಸ್ತ ಹಿಂದೂಗಳ ಕ್ಷಮೆ ಕೇಳಲಿ

Jan 29 2025, 01:31 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಕಾಂಗ್ರೆಸ್ ಪಕ್ಷಕ್ಕೆ ಹಿಂದೂ ಸಮಾಜ ಬೇಡವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಪ್ರಪಂಚದ ಹಿಂದೂಗಳಿಗೆ ನೋವಾಗಿದ್ದು, ಖರ್ಗೆ ಸಮಸ್ತ ಹಿಂದೂಗಳ ಕ್ಷಮೆ ಕೇಳಬೇಕು. ಮುತ್ಸದ್ದಿ ರಾಜಕಾರಣಿ ಹೀಗೆ ಮಾತನಾಡಿದ್ರೆ ಹೇಗೆ ಎಂದು ಖರ್ಗೆ ವಿರುದ್ಧ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದರು.

ಕುಂಭಮೇಳದ ವ್ಯಂಗ್ಯ, ಖರ್ಗೆ ಮನಸ್ಥಿತಿಗೆ ಕನ್ನಡಿ: ಶೆಟ್ಟರ್ ಟೀಕೆ

Jan 29 2025, 01:31 AM IST
Kumbh Mela irony is a mirror of Kharge's mindset: Shettar criticizes

ಗಂಗೇಲಿ ಮಿಂದರೆ ಬಡತನ ಹೋಗುತ್ತಾ? : ಕುಂಭಮೇಳ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯ, ವಿವಾದ

Jan 28 2025, 12:50 AM IST
‘ಗಂಗಾ ಸ್ನಾನ ಮಾಡಿದರೆ ಬಡತನ ಕೊನೆಯಾಗುತ್ತಾ? ಅದು ನಿಮ್ಮ ಹೊಟ್ಟೆ ತುಂಬಿಸುತ್ತದೆಯೇ? ಬಿಜೆಪಿಯವರು ಕ್ಯಾಮರಾಗಳಲ್ಲಿ ಚೆನ್ನಾಗಿ ಸ್ನಾನ ಮಾಡುತ್ತಿದ್ದಾರೆ’ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯವಾಡಿದ್ದಾರೆ.

ಬಿಜೆಪಿ, ಆರೆಸೆಸ್ಸಿಗರು ದೇಶದ್ರೋಹಿಗಳು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ

Jan 28 2025, 12:45 AM IST
ಬಿಜೆಪಿ ಮತ್ತು ಆರೆಸ್ಸೆಸ್‌ನವರು 'ದೇಶ ದ್ರೋಹಿಗಳು'. ಈಗ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಇವರು ಯಾವತ್ತೂ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡವರಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.

ಸಂವಿಧಾನ ರಕ್ಷಣೆಗೆ ಹೋರಾಟ ಅನಿವಾರ್ಯ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ

Jan 27 2025, 10:07 AM IST

ದೇಶದ ಸಂವಿಧಾನ ರಕ್ಷಣೆ ಹಾಗೂ ಐಕ್ಯತೆಗೆ ನಾವು ಹೋರಾಟ ಮಾಡಬೇಕಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು.

ಸಂವಿಧಾನ ರಕ್ಷಣೆಗೆ ಹೋರಾಟ ಅನಿವಾರ್ಯ: ಖರ್ಗೆ

Jan 27 2025, 12:50 AM IST
ಕೇಂದ್ರ ಸರ್ಕಾರವು ಸಂವಿಧಾನದ ಮೌಲ್ಯಗಳನ್ನು ಮೂಲೆಗುಂಪು ಮಾಡಿದ್ದು, ನಾಗರಿಕರ ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸುತ್ತಿದೆ. ಕೇಂದ್ರ ಸಚಿವ ಅಮಿತ್‌ ಶಾರಂತಹ ಪ್ರಮುಖ ನಾಯಕರೇ ಬಹಿರಂಗವಾಗಿ ಸಂವಿಧಾನವನ್ನು ಹೀಯಾಳಿಸುತ್ತಿದ್ದಾರೆ. ಈ ಹಂತದಲ್ಲಿ ದೇಶದ ಸಂವಿಧಾನ ರಕ್ಷಣೆ ಹಾಗೂ ಐಕ್ಯತೆಗೆ ನಾವು ಹೋರಾಟ ಮಾಡಬೇಕಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 32
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved