• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಲಸ ಮಾಡಲಾಗದವರು ಹುದ್ದೆ ಬಿಡಿ: ಖರ್ಗೆ ತಾಕೀತು

Apr 10 2025, 02:03 AM IST
‘ಪಕ್ಷದ ಕೆಲಸಗಳಲ್ಲಿ ಸಹಾಯ ಮಾಡದವರಿಗೆ ವಿಶ್ರಾಂತಿಯ ಅಗತ್ಯವಿದೆ. ಅಂತೆಯೇ, ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸದವರು ನಿವೃತ್ತರಾಗಬೇಕು’ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ನಾಯಕರಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭೇಟಿ - 1.5 ಗಂಟೆ ಚರ್ಚೆ

Apr 07 2025, 10:49 AM IST

ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.

ವಕ್ಫ್ ಭೂಮಿ ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ : ಬಿಜೆಪಿ ವಿರುದ್ಧ ಸಿಡಿದೆದ್ದ ಖರ್ಗೆ ಸವಾಲು

Apr 04 2025, 01:31 AM IST

ಲೋಕಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಕುರಿತ ಚರ್ಚೆ ವೇಳೆ, ತಮ್ಮ ಕುಟುಂಬ ವಕ್ಫ್‌ ಆಸ್ತಿ ಕಬಳಿಸಿದೆ ಗಂಭೀರ ಆರೋಪಗಳನ್ನು ಮಾಡಿದ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌ ಅವರ ವಿರುದ್ಧ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ.  

ದೂರು ಬಂದ್ರೆ ಹನಿಟ್ರ್ಯಾಪ್‌ ತನಿಖೆ ನಡೆಸಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

Mar 24 2025, 09:06 AM IST

ರಾಜ್ಯದಲ್ಲಿ ಹನಿಟ್ರ್ಯಾಪ್ ವಿವಾದ ಜೋರಾದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಚರ್ಚಿಸಿದ್ದು, ಹನಿಟ್ರ್ಯಾಪ್‌ ದೂರು ಬಂದರೆ ತನಿಖೆ ನಡೆಸಿ ಎಂದು ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಸಿಎಂ-ಖರ್ಗೆ ಚರ್ಚೆ : ಈಗಾಗಲೇ ಅಧ್ಯಕ್ಷ ಹುದ್ದೆ ಬಿಡುವ ಬಗ್ಗೆ ಡಿಕೆಶಿ ಮಾತು

Mar 24 2025, 07:34 AM IST

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಒತ್ತಾಯಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಸಹ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಮತ್ತೆ ಸಂಪುಟ ಕಸರತ್ತು : ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಹತ್ವದ ಚರ್ಚೆ

Mar 24 2025, 01:18 AM IST

ಸಚಿವ ಸಂಪುಟ ಪುನರ್‌ರಚನೆ ಹಾಗೂ  ಪರಿಷತ್‌ನ ಖಾಲಿ ಸ್ಥಾನಗಳ ನೇಮಕದ ಕುರಿತು ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಭಾನುವಾರ ಮಹತ್ವದ ಚರ್ಚೆ ನಡೆಸಿದ್ದು, ಅಂತಿಮ ಹಂತದ ಚರ್ಚೆಗೆ ಮುಂದಿನ ವಾರ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.

ಲೋಕ ಕ್ಷೇತ್ರ ಮರು ವಿಂಗಡಣೆಗೆ ಮಲ್ಲಿಕಾರ್ಜುನ ಖರ್ಗೆ ವಿರೋಧ : ನಮಗೆ ಹಲವು ಕ್ಷೇತ್ರ ಖೋತಾ

Mar 17 2025, 10:40 AM IST

ಕೇಂದ್ರ ಸರ್ಕಾರ ಜನಸಂಖ್ಯೆ ಆಧಾರದಲ್ಲಿ ಲೋಕಸಭಾ ಕ್ಷೇತ್ರಗಳನ್ನು ಮರು ವಿಂಗಡಣೆ ಮಾಡಲು ಮುಂದಾಗಿದ್ದು, ಇದರ ವಿರುದ್ಧ ನಾವೆಲ್ಲ ಒಗ್ಗಟ್ಟಾಗಿ ಹೋರಾಡಬೇಕು ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು.

ಗದಗ ಜಿಲ್ಲೆಗೆ ಕೆ.ಎಚ್. ಪಾಟೀಲರ ಕೊಡುಗೆ ಅಪಾರ: ಮಲ್ಲಿಕಾರ್ಜುನ ಖರ್ಗೆ

Mar 17 2025, 12:34 AM IST
ಕರ್ನಾಟಕದಲ್ಲಿ ಗದಗ ವಿಶೇಷವಾದ ಜಿಲ್ಲೆಯಾಗಿ ಬೆಳೆಯುತ್ತಿದೆ. ಇದಕ್ಕೆ ಕೆ.ಎಚ್. ಪಾಟೀಲ ಕೊಡುಗೆ ಅಪಾರವಾಗಿದೆ. ತಂದೆ ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಸಚಿವ ಎಚ್.ಕೆ. ಪಾಟೀಲ ಮತ್ತು ಮಾಜಿ ಶಾಸಕ ಡಿ.ಆರ್. ಪಾಟೀಲ ಸಾಗುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಶ್ಲಾಘಿಸಿದರು.

ಕೇಂದ್ರ ಸರ್ಕಾರ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿಲ್ಲ- ಖರ್ಗೆ

Mar 17 2025, 12:31 AM IST
ದೇಶದ ಶಿಕ್ಷಣ ವ್ಯವಸ್ಥೆ ಆತಂಕದಲ್ಲಿದೆ. ಕೇಂದ್ರ ಸರ್ಕಾರ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿಲ್ಲ, ಅದರಲ್ಲಿಯೂ ಸರ್ಕಾರಿ ಶಾಲೆಗಳ ಬಗ್ಗೆ ತೀರಾ ನಿರ್ಲಕ್ಷ್ಯ ವಹಿಸುತ್ತಿದ್ದು, ದೇಶದ ಬಡ ಮಕ್ಕಳ ಭವಿಷ್ಯ ಮುಂದಿನ ದಿನಗಳಲ್ಲಿ ಮತ್ತಷ್ಟು ಮಂಕಾಗಲಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆತಂಕ ವ್ಯಕ್ತಪಡಿಸಿದರು.

ಅಸಂಸದೀಯ ಪದ ಬಳಕೆ: ಖರ್ಗೆ ವಿವಾದ

Mar 12 2025, 12:46 AM IST
ನೂತನ ಶಿಕ್ಷಣ ನೀತಿ (ಎನ್‌ಇಪಿ) ಜಾರಿ ಮಾಡದ ತಮಿಳುನಾಡು ಸರ್ಕಾರವನ್ನು ಅನಾಗರಿಕ, ಅಪ್ರಾಮಾಣಿಕ ಎಂದೆಲ್ಲ ಟೀಕೆ ಮಾಡಿದ್ದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರನ್ನು ತರಾಟೆಗೆ ತೆಗೆದುಕೊಳ್ಳುವ ಭರದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಅಸಂಸದೀಯ ಪದ ಬಳಸಿದ್ದು ರಾಜ್ಯಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಬಿಜೆಪಿ ಆಕ್ರೋಶ ಹಾಗೂ ಉಪಸಭಾಪತಿ ಹರಿವಂಶ್‌ ಅವರ ಅಸಮಾಧಾನದ ಬಳಿಕ ಖರ್ಗೆ ಕ್ಷಮೆಯಾಚಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 35
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved