• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ನ ನಟ್ಟು, ಬೋಲ್ಟುಟೈಟ್‌ ಮಾಡಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಯತ್ನ

Mar 09 2025, 01:49 AM IST
ಸಿಎಂ ಹುದ್ದೆ ಸಂಬಂಧ ರಾಜ್ಯ ಕಾಂಗ್ರೆಸ್‌ ನಾಯಕರ ಹೇಳಿಕೆ- ಪ್ರತಿ ಹೇಳಿಕೆ ಸಮರದ ಬಗ್ಗೆ ಅತೃಪ್ತಿ ಹೊರಹಾಕಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒಗ್ಗಟ್ಟೇ ಬಲ, ಇಲ್ಲದೆ ಹೋದರೆ ನಮ್ಮನ್ನು ಜನ ತಿರಸ್ಕರಿಸುತ್ತಾರೆಂದು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ನಮ್ಮ ಹೈಕಮಾಂಡ್ ಖರ್ಗೆ ಫುಲ್‌ ಸ್ಟ್ರಾಂಗ್: ಆರ್.ಬಿ.ತಿಮ್ಮಾಪೂರ

Mar 09 2025, 01:45 AM IST
ಸಿದ್ದರಾಮಯ್ಯ ಎಲ್ಲ ವರ್ಗ, ಸಮಾಜಗಳನ್ನು ಒಳಗೊಂಡಂತೆ ಆರ್ಥಿಕ ಚೌಕಟ್ಟಿನಲ್ಲಿ ಬಜೆಟ್ ಮಂಡನೆ ಮಾಡಿದ್ದಾರೆ

ಮಂಗಳ ಸೂತ್ರ ಕಸಿವ ಮೋದಿ ಹೇಳಿಕೆ ನಿಜ : ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟಾಂಗ್!

Mar 06 2025, 12:34 AM IST

ದೇಶದಲ್ಲಿ ಚಿನ್ನದ ಅಡಮಾನ ಸಾಲ ಹೆಚ್ಚುತ್ತಿದೆ ಎಂಬ ಆರ್‌ಬಿಐ ವರದಿ ಪ್ರಸ್ತಾಪಿಸಿದ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿರುವ ವಿಪಕ್ಷ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಮಂಗಳಸೂತ್ರ ಕಸಿಯಲಾಗುತ್ತದೆ ಎನ್ನುವ ಮೋದಿ ಅವರ ಚುನಾವಣಾ ಸಮಯದ ಮಾತು ನಿಜವಾಗಿದೆ    ಎಂದು ಟಾಂಗ್ ನೀಡಿದ್ದಾರೆ.

ಗ್ರಾಮ ಪಂಚಾಯಿತಿಯ ಎಲ್ಲ ಸೈಟ್‌ಗೂ ಇ - ಖಾತಾ : ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ

Mar 06 2025, 12:33 AM IST

ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿರುವ ಕ್ರಮ ಬದ್ಧವಲ್ಲದ ನಿವೇಶನ ಹಾಗೂ ಕಟ್ಟಡಗಳನ್ನು ತೆರಿಗೆ ವ್ಯಾಪ್ತಿಗೆ ಒಳಪಡಿಸಲು ಕ್ರಮ ಕೈಗೊಳ್ಳುತ್ತಿದ್ದು, 2013ಕ್ಕೆ ಮೊದಲು ಅಥವಾ ನಂತರ ನೋಂದಣಿಯಾದ ಎಲ್ಲಾ ನಿವೇಶನ ಹಾಗೂ ಕಟ್ಟಡಗಳಿಗೂ ಇ-ಖಾತೆ ನೀಡಲಾಗುವುದು 

ಎಚ್ಡಿಕೆ ವಿರುದ್ಧ ಬಿಜೆಪಿಯ ಯಾವ ಬಣ ಮಂಡ್ಯ ಚಲೋ ನಡ್ಸುತ್ತೆ? : ಸಚಿವ ಪ್ರಿಯಾಂಕ್‌ ಖರ್ಗೆ

Feb 27 2025, 05:08 AM IST

ಮುಡಾ ಕೇಸಲ್ಲಿ ರಾಜಾರೋಷವಾಗಿ ಮೈಸೂರು ಚಲೋ ಮಾಡಿದ್ದ ರಾಜ್ಯ ಬಿಜೆಪಿಯವರ ಯಾವ ಬಣ ಈಗ ಮಂಡ್ಯ ಚಲೋ ಮಾಡುತ್ತದೆ   - ಸಚಿವ ಪ್ರಿಯಾಂಕ್‌ ಖರ್ಗೆ

ನಾಳೆಯಿಂದ ‘ಗೆಫೆಕ್ಸ್‌’ ಸಮ್ಮೇಳನ: ಸಚಿವ ಖರ್ಗೆ

Feb 26 2025, 01:31 AM IST
ರಾಜ್ಯದಲ್ಲಿ ಆನಿಮೇಶನ್‌, ಗೇಮಿಂಗ್‌, ಕಾಮಿಕ್ಸ್‌ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆಗೆ ಆಕರ್ಷಿಸಲು ಹಾಗೂ ಹೆಚ್ಚಿನ ಉದ್ಯೋಗ ಸೃಷ್ಟಿಸುವ ಉದ್ದೇಶದಿಂದ ಫೆ.27ರಿಂದ ಮೂರು ದಿನ ಬೆಂಗಳೂರು ‘ಗೆಫೆಕ್ಸ್‌ (ಜಿಎಎಫ್‌ಎಕ್ಸ್‌ )-2025’ ಸಮ್ಮೇಳನ ನಗರದ ಲಲಿತ್ ಅಶೋಕ ಹೋಟೆಲ್‌ನಲ್ಲಿ ನಡೆಯಲಿದೆ.

ಕೇಂದ್ರ ಗ್ರಾಮ ಸಡಕ್‌ಗೆ ಸರಿಸಾಟಿಯಾಗಿ ‘ಪ್ರಗತಿ ಪಥ’, ‘ಕಲ್ಯಾಣ ಪಥ’ ಯೋಜನೆ ಶೀಘ್ರ: ಸಚಿವ ಪ್ರಿಯಾಂಕ್‌ ಖರ್ಗೆ

Feb 23 2025, 12:34 AM IST
ಕೇಂದ್ರ ಸರ್ಕಾರದ ಗ್ರಾಮ ಸಡಕ್‌ಗೆ ಸರಿಸಾಟಿಯಾಗಿ ರಾಜ್ಯ ಸರ್ಕಾರದಿಂದ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ‘ಪ್ರಗತಿ ಪಥ’ ಹಾಗೂ ‘ಕಲ್ಯಾಣ ಪಥ’ ಎಂಬ ಹೊಸ ಯೋಜನೆ ಶೀಘ್ರವೇ ಜಾರಿಗೆ ಬರಲಿದೆ.

ಸಿಎಂ ಸಿದ್ದು, ಡಿಸಿಎಂ ಡಿಕೆಶಿ ಸದ್ಯಕ್ಕೆ ಅವರೇ ಇರುತ್ತಾರೆ: ಸಚಿವ ಪ್ರಿಯಾಂಕ್‌ ಖರ್ಗೆ

Feb 23 2025, 12:30 AM IST
ಮುಖ್ಯಮಂತ್ರಿ ರೇಸ್‌ನಲ್ಲಿ ಡಿಕೆ ಶಿವಕುಮಾರ್ ಇದ್ದಾರೆ, ಸಿಎಂ ಬದಲಾವಣೆ ಸ್ಪಲ್ಪ ಸಮಯ ಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಸಚಿವ ಪ್ರಿಯಾಂಕ್‌ ಖರ್ಗೆ ಶನಿವಾರ ಮಂಗಳೂರಿನಲ್ಲಿ ಈ ಪ್ರತಿಕ್ರಿಯೆ ನೀಡಿದರು.

ಬಹಿರಂಗ ಹೇಳಿಕೆ ನೀಡದೆ ತೆಪ್ಪಗಿರಿ : ಪಕ್ಷದಲ್ಲಿ ಗೊಂದಲ ಸೃಷ್ಟಿಸದಂತೆ ರಾಜಣ್ಣಗೆ ಖರ್ಗೆ ಎಚ್ಚರಿಕೆ

Feb 21 2025, 05:15 AM IST

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರದಲ್ಲಿ ಅನಗತ್ಯವಾಗಿ ಹೇಳಿಕೆ ನೀಡದಂತೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರಿಗೆ‌ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್‌ ಸೋತರೆ ರಾಜ್ಯ ನಾಯಕರೇ ಹೊಣೆ - ಪಕ್ಷಾಂತರಿಗಳಿಂದ ದೂರವಿರಿ : ಖರ್ಗೆ

Feb 20 2025, 08:18 AM IST

‘ನಿಮ್ಮ ನೇತೃತ್ವದಲ್ಲಿ ರಾಜ್ಯಗಳಲ್ಲಿ ನಡೆಯಲಿರುವ ಮುಂದಿನ ಚುನಾವಣಾ ಫಲಿತಾಂಶಕ್ಕೆ ನೀವೇ ಉತ್ತರದಾಯಿಗಳು. ಕಾಂಗ್ರೆಸ್ ರಾಜ್ಯ ಘಟಕದ ಉಸ್ತುವಾರಿಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸ್ಪಷ್ಟ ಸೂಚನೆ

  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 35
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved