• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಪ್ರಭಾವ ಕ್ಷೀಣಿಸಿದೆ, ಖರ್ಗೆ ಪ್ರಧಾನಿ ಆಗಲಿದ್ದಾರೆ : ಬಾಬುರಾವ ಚಿಂಚನಸೂರ್ ಭವಿಷ್ಯ

Feb 18 2025, 12:34 AM IST

 ನರೇಂದ್ರ ಮೋದಿ  ಪ್ರಭಾವ  ಕ್ಷಿಣೀಸುತ್ತಿದೆ.  ಅಂತರಿಕ ವರದಿ ಮತ್ತು ಖಾಸಗಿ ಕಂಪನಿಗಳ ಸಮೀಕ್ಷೆ ಪ್ರಕಾರ ಮುಂದಿನ ದಿನಗಳಲ್ಲಿ ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನ ಮಂತ್ರಿ ಆಗಲಿದ್ದಾರೆ ಎಂದು ರಾಜ್ಯ ನಿಜಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ್ ಭವಿಷ್ಯ ನುಡಿದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಶೀಘ್ರದಲ್ಲೇ ಬದಲಾವಣೆ? ಸುಳಿವು ಕೊಟ್ಟ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

Feb 13 2025, 12:49 AM IST

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಶೀಘ್ರದಲ್ಲೇ ಬದಲಾವಣೆ ಮಾಡುವ ಬಗ್ಗೆ ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುಳಿವು ನೀಡಿದ್ದಾರೆ.

ಕುತೂಹಲ ಮೂಡಿಸಿದ ಖರ್ಗೆ, ಪರಂ ಹಠಾತ್‌ ಭೇಟಿ - ಬೆಂಗಳೂರು ನಿವಾಸದಲ್ಲಿ 45 ನಿಮಿಷ ಚರ್ಚೆ

Feb 10 2025, 01:46 AM IST
ಸದಾಶಿವನಗರದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಭಾನುವಾರ ಭೇಟಿ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಖರ್ಗೆ ಅ‍ವರ ಜತೆಗೆ ಸುಮಾರು ಮುಕ್ಕಾಲು ಗಂಟೆ ಚರ್ಚೆ ನಡೆಸಿದರು. ಪರಮೇಶ್ವರ್‌ ಅವರ ಈ ಹಠಾತ್‌ ಭೇಟಿ ತೀವ್ರ ಕುತೂಹಲ ಮೂಡಿಸಿದೆ.

ಅವಧಿ ಪೂರ್ಣವಾಗುವ ವರೆಗೂ ಸರ್ಕಾರ ಸುಭ್ರದ್ರ : ಗ್ರಾಮೀಣಾಭಿವೃದ್ಧಿ ಹಾಗೂ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ

Feb 02 2025, 01:02 AM IST
ಗಂಗಾಸ್ನಾನ ಮಾಡಿದರೆ ಪಾಪ ಹೋಗಲ್ಲ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆ ಸಮರ್ಥಿಸಿಕೊಂಡ ಪುತ್ರ ಪ್ರಿಯಾಂಕ, ಗಂಗಾ ಸ್ನಾನ ಮಾಡಿದರೆ ಪಾಪ ಪರಿಹಾರ ಆಗುತ್ತಾ? ಎಂದು ಪ್ರಶ್ನಿಸಿದರು.

ಸ್ಟಾರ್ಟ್‌ಅಪ್‌ ಉತ್ತೇಜನಕ್ಕೆ ಫ್ಲಾಟ್‌ ಫ್ಲೋರ್‌ ಫ್ಯಾಕ್ಟರಿ: ಸಚಿವ ಖರ್ಗೆ

Feb 02 2025, 01:00 AM IST
ಬಿಯಾಂಡ್‌ ಬೆಂಗಳೂರು ಎಂಬುದು ಬರೀ ಘೋಷಣೆಯಾಗಬಾರದು. ಅದು ನೈಜರೂಪಕ್ಕೆ ಬರಬೇಕು. ಅದಕ್ಕೆ ಬೇಕಾದ ಅಗತ್ಯ ಕ್ರಮಕೈಗೊಳ್ಳಲು ಸರ್ಕಾರ ಸಿದ್ಧವಿದೆ. ಎರಡನೆಯ ಮತ್ತು ಮೂರನೆಯ ಸ್ತರದ ನಗರಗಳಿಗೆ ಕೈಗಾರಿಕೆಗಳು ಬರಬೇಕು. ಅಂದಾಗ ಅಭಿವೃದ್ಧಿಗೆ ವೇಗ ದೊರೆಯುತ್ತದೆ.

ಮಲ್ಲಿಕಾರ್ಜುನ ಖರ್ಗೆ ಯಾವುದೇ ಧರ್ಮದ ಅಪನಿಂದನೆ ಮಾಡಿಲ್ಲ: ಶಾಸಕ ಪ್ರಸಾದ ಅಬ್ಬಯ್ಯ

Jan 30 2025, 12:33 AM IST
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಯಾವುದೇ ಧರ್ಮದ ಅಪನಿಂದನೆ ಮಾಡಿಲ್ಲ. ಆದರೆ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಕಾರ್ಯವೈಖರಿ ವಿರುದ್ಧ ಗಂಗಾನದಿಯಲ್ಲಿ ಪುಣ್ಯಸ್ನಾನ ಮಾಡಿದರೂ ಪಾಪ ತೊಳೆಯುವುದಿಲ್ಲ ಎಂದು ಹೇಳಿದ್ದಾರೆ.

ಗಂಗಾ ಸ್ನಾನದಿಂದ ಪಾಪ ಹೋಗಲ್ಲ, ಮಲ್ಲಿಕಾರ್ಜು ಖರ್ಗೆ ಹೇಳಿಕೆ ಸಮರ್ಥಿಸಿಕೊಂಡ ಸಚಿವ ಸಂತೋಷ ಲಾಡ್‌

Jan 29 2025, 01:34 AM IST
ದೇಶದ ಆರ್ಥಿಕ ವ್ಯವಸ್ಥೆ ಮೂಲೆಗುಂಪಾಗಿದೆ. 2 ಲಕ್ಷ ಕಿರಾಣಿ ಅಂಗಡಿ ಮುಚ್ಚಿ ಹೋಗಿವೆ.‌ ಇದನ್ನು ಯಾರಾದರೂ ಮಾತನಾಡುತ್ತಾರೆಯೇ?. ಆದರೆ, ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಹೇಳಿಕೆ ಬಗ್ಗೆ ಮಾತನಾಡುತ್ತಾರೆ ಎಂದು ಸಚಿವ ಸಂತೋಲ ಲಾಡ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಲ್ಲಿಕಾರ್ಜು ಖರ್ಗೆ ರೋಮ್‌ಗೆ ಹೋಗುವ ಸೋನಿಯಾರನ್ನು ಪ್ರಶ್ನಿಸಲಿ: ಶಾಸಕ ಅರವಿಂದ ಬೆಲ್ಲದ

Jan 29 2025, 01:33 AM IST
ಪ್ರಯಾಗರಾಜ್‌ನ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಲೆಂದು 144 ವರ್ಷಗಳ ನಂತರ ಬರುವ ಮಹಾಕುಂಭ ಮೇಳಕ್ಕೆ ಪ್ರಪಂಚದಾದ್ಯಂತ 40 ಕೋಟಿಗೂ ಹೆಚ್ಚು ಜನರು ಶ್ರದ್ಧಾ- ಭಕ್ತಿಯಿಂದ ತಮ್ಮ ಸ್ವಂತ ಖರ್ಚಿನಲ್ಲಿ ಬರುತ್ತಿದ್ದಾರೆ. ಸನಾತನ ಧರ್ಮದ ಪ್ರಕಾರ ಇದು ದೊಡ್ಡ ಅವಕಾಶ.

ಖರ್ಗೆ ಬಹಿರಂಗ ಕ್ಷಮೆ ಕೇಳಬೇಕು: ಯಶ್‌ಪಾಲ್‌ ಸುವರ್ಣ ಆಗ್ರಹ

Jan 29 2025, 01:32 AM IST
ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಬೇಜವಾಬ್ದಾರಿಯುತವಾದುದು. ಅವರಂತಹ ರಾಷ್ಟ್ರೀಯ ನಾಯಕರಿಗೆ ಇಂತಹ ಹೇಳಿಕೆ ಶೋಭೆ ತರುವುದಿಲ್ಲ ಎಂದು ಶಾಸಕರು ತಿಳಿಸಿದರು.

ಖರ್ಗೆ ಸಮಸ್ತ ಹಿಂದೂಗಳ ಕ್ಷಮೆ ಕೇಳಲಿ

Jan 29 2025, 01:31 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಕಾಂಗ್ರೆಸ್ ಪಕ್ಷಕ್ಕೆ ಹಿಂದೂ ಸಮಾಜ ಬೇಡವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಪ್ರಪಂಚದ ಹಿಂದೂಗಳಿಗೆ ನೋವಾಗಿದ್ದು, ಖರ್ಗೆ ಸಮಸ್ತ ಹಿಂದೂಗಳ ಕ್ಷಮೆ ಕೇಳಬೇಕು. ಮುತ್ಸದ್ದಿ ರಾಜಕಾರಣಿ ಹೀಗೆ ಮಾತನಾಡಿದ್ರೆ ಹೇಗೆ ಎಂದು ಖರ್ಗೆ ವಿರುದ್ಧ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 35
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved