• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಖಲಿಸ್ತಾನಿ ಉಗ್ರ ನಿಜ್ಜರ್‌ಹತ್ಯೆ ಮಾಡಿದ್ದ ಸುಪಾರಿಹಂತಕ ಕೆನಡಾದಲ್ಲಿ ಸೆರೆ

May 04 2024, 12:39 AM IST
ಕಳೆದ ವರ್ಷ ಕೆನಡಾದಲ್ಲಿ ನಡೆದ ಖಲಿಸ್ತಾನಿ ಉಗ್ರ ಹರ್ದೀಪ್‌ಸಿಂಗ್‌ ನಿಜ್ಜರ್‌ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಕೆನಡಾ ಪೊಲೀಸರು ಬಂಧಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಕೆನಡಾ ಪ್ರಧಾನಿ ಟ್ರುಡೋ ಭಾಗಿಯಾದ ಕಾರ್ಯಕ್ರಮದಲ್ಲಿ ಖಲಿಸ್ತಾನಿ ಘೋಷಣೆ

Apr 30 2024, 02:13 AM IST
ಕೆನಡಾ ರಾಜಧಾನಿ ಟೋರಾಂಟೋದಲ್ಲಿ ಮತ್ತೆ ಭಾರತ ವಿರೋಧಿ ಹಾಗೂ ಖಲಿಸ್ತಾನಿ ಉಗ್ರರ ಪರ ಘೋಷಣೆ ಮೊಳಗಿದೆ. ಖಾಲ್ಸಾ ದಿನಾಚರಣೆ ಅಂಗವಾಗಿ ಭಾನುವಾರ ರಾಜಧಾನಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಭಾಗವಹಿಸಿದ್ದರು.

ಖಲಿಸ್ತಾನಿ ಉಗ್ರ ಅಮೃತ್‌ ಪಾಲ್‌ ಲೋಕಸಭಾ ಚುನಾವಣಾ ಕಣಕ್ಕೆ

Apr 26 2024, 12:49 AM IST
ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತರಾಗಿ ಅಸ್ಸಾಂನ ದಿಬ್ರುಗಢ್‌ ಕೇಂದ್ರ ಕಾರಾಗೃಹದಲ್ಲಿರುವ ಖಲಿಸ್ತಾನಿ ಬೆಂಬಲಿಗ ಅಮೃತ್‌ಪಾಲ್‌ ಸಿಂಗ್‌ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

ಖಲಿಸ್ತಾನಿ ಉಗ್ರರು, ಗ್ಯಾಂಗ್‌ಸ್ಟರ್ ನಂಟು: 30 ಕಡೆ ಎನ್ಐಎ ದಾಳಿ

Mar 13 2024, 02:03 AM IST
ಖಲಿಸ್ತಾನಿಗಳ ಜೊತೆ ಕೆಲವು ಗ್ಯಾಂಗ್‌ಸ್ಟರ್‌ಗಳು ನಂಟು ಹೊಂದಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ದೇಶದ 30 ಕಡೆ ಏಕಕಾಲಕ್ಕೆ ದಾಳಿ ನಡೆಸಿದೆ.

ಖಲಿಸ್ತಾನಿ ಉಗ್ರ ನಿಜ್ಜರ್‌ ಹತ್ಯೆಯ ವಿಡಿಯೋ ಬೆಳಕಿಗೆ

Mar 10 2024, 01:46 AM IST
ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯ ವಿಡಿಯೋ ಬೆಳಕಿಗೆ ಬಂದಿದ್ದು, ನಿಜ್ಜರ್‌ಗೆ ಇಬ್ಬರು ಗುಂಡಿಕ್ಕಿ ಪರಾರಿ ಆಗುವ ದೃಶ್ಯವನ್ನು ಸಿಬಿಸಿ ನ್ಯೂಸ್‌ನಿಂದ ಬಿಡುಗಡೆ ಮಾಡಿದೆ. ಹತ್ಯೆ ಹಿಂದೆ ತಾನಿಲ್ಲ ಎಂಬ ಭಾರತದ ವಾದಕ್ಕೆ ಪುಷ್ಟಿ ಬಂದಿದೆ.

ಬಿಬಿಸಿಯಲ್ಲಿ ಖಲಿಸ್ತಾನಿ ಪರ ಸುದ್ದಿವಾಚಕಿ: ಭಾರತ ಸಂಜಾತರ ಆಕ್ಷೇಪ

Mar 10 2024, 01:31 AM IST
ಬಿಬಿಸಿ ಸುದ್ದಿವಾಚಕಿಯಾಗಿ ಇತ್ತೀಚೆಗೆ ಸೇರಿಕೊಂಡಿರುವ ಜಸ್‌ಪ್ರೀತ್‌ ಕೌರ್‌ ಖಲಿಸ್ತಾನಿ ಪರ ಬರಹಗಳನ್ನು ಬರೆದು ಪ್ರಕಟಿಸಿರುವ ಕುರಿತು ಭಾರತೀಯ ಸಂಜಾತರಿಂದ ಆಕ್ಷೇಪ ವ್ಯಕ್ತವಾಗಿದೆ.

ನಿಜ್ಜರ್‌ ಹತ್ಯೆ: ಕೆನಡಾದಲ್ಲಿ ಭಾರತೀಯ ದೂತಾವಾಸ ಬಳಿ ಖಲಿಸ್ತಾನಿ ಪ್ರತಿಭಟನೆ

Mar 04 2024, 01:16 AM IST
ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯನ್ನು ಖಂಡಿಸಿ ಕೆನಡಾದ ವಿವಿಧ ಭಾರತೀಯ ಕಾನ್ಸುಲೇಟ್‌ ಕಚೇರಿಗಳ ಮುಂದೆ ಸಿಖ್‌ ಫಾರ್‌ ಜಸ್ಟೀಸ್‌ ಸಂಘಟನೆಯ ಸದಸ್ಯರು ಪ್ರತಿಭಟನೆ ನಡೆಸಿದರು.

ದೆಹಲಿ ಗಡಿಯಲ್ಲಿ ಪ್ರತಿಭಟಿಸುವವರು ಖಲಿಸ್ತಾನಿ ಉಗ್ರರು: ಸಂಸದ ಅನಂತ

Feb 25 2024, 01:47 AM IST
ದೆಹಲಿ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿರುವವರು ರೈತರಲ್ಲ, ಅವರು ಖಲಿಸ್ತಾನಿ ಉಗ್ರರು ಎಂದು ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಮತ್ತೊಂದು ವಿವಾದಾತ್ಮಕ ಹೇಳಕೆಯನ್ನು ನೀಡಿದ್ದಾರೆ.

ಭಾರತದ ಮೇಲೆ ಆರ್ಥಿಕ ದಾಳಿಗೆ ಖಲಿಸ್ತಾನಿ ಉಗ್ರ ಪನ್ನು ಕರೆ

Jan 02 2024, 02:15 AM IST
ಭಾರತೀಯ ಷೇರು ಬದಲು ಅಮೆರಿಕ ಷೇರು ಖರೀದಿಸಿ ದಾಳಿ ನಡೆಸಿ, ಈ ಮೂಲಕ ಭಾರತೀಯ ಅರ್ಥವ್ಯವಸ್ಥೆಯನ್ನೇ ಬುಡಮೇಲು ಮಾಡಿ, ಮಾ.12ಕ್ಕೆ 1993ರ ಮುಂಬೈ ಷೇರುಪೇಟೆ ದಾಳಿಗೆ 31 ವರ್ಷವಾದ ಸಂದರ್ಭದಲ್ಲಿ ಈ ಕುಟಿಲ ನೀತಿ ಅನುಸರಿಸಲು ಖಲಿಸ್ತಾನಿ ಉಗ್ರ ಗುರುಪತ್ವಂತ್‌ ಸಿಂಗ್‌ ಪನ್ನು ಕರೆ ನೀಡಿದ್ದಾನೆ.

* ಖಲಿಸ್ತಾನಿ ಉಗ್ರರ ಸಂಪರ್ಕ:12 ಕಡೆ ಇಡಿ ದಾಳಿ, ಶೋಧ

Dec 06 2023, 01:15 AM IST
ಖಲಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಶಂಕಿತ ಆರೋಪಿಗಳ ವಿರುದ್ಧ ದಾಳಿ ನಡೆಸಿರುವ ಇಡಿ (ಜಾರಿ ನಿರ್ದೇಶನಾಲಯ) ಹರ್‍ಯಾಣ ಮತ್ತು ರಾಜಸ್ಥಾನಗಳಲ್ಲಿ 12ಕ್ಕೂ ಹೆಚ್ಚು ಕಡೆಗಳಲ್ಲಿ ಮಂಗಳವಾರ ಶಂಕಿತರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಶೋಧ ಕಾಯಾರ್ಚರಣೆ ನಡೆಸಿದೆ.
  • < previous
  • 1
  • 2
  • 3
  • 4
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved