• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಡಿ ಭಾಗಗಳಲ್ಲಿ 500 ಕೆಪಿಎಸ್‌ ಶಾಲೆ ತೆರೆಯಲು ನಿರ್ಧಾರ

Jul 27 2025, 01:48 AM IST
ದಾನಿಗಳಾದ ಲಿಂಡ ಮತ್ತು ಜನಾರ್ದನ್ ಟಕ್ಕರ್ ಫ್ಯಾಮಿಲಿ ಫೌಂಡೇಶನ್‌ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣಕ್ಕಾಗಿ ತಮ್ಮದೇಯಾದ ಕೊಡುಗೆ ನೀಡುತ್ತಿರುವುದು ಶ್ಲಾಘನೀಯ, ಯಾವುದೋ ರಾಜ್ಯದಲ್ಲಿ ಹುಟ್ಟಿ ಮೈಸೂರಿನಲ್ಲಿ ಶಿಕ್ಷಣ ಪಡೆದು ಮಕ್ಕಳಿಗಾಗಿ ಶಿಕ್ಷಣ ನೀಡಬೇಕೆಂಬ ಹಂಬಲ ನಿಜಕ್ಕೂ ಅಭಿನಂದನೀಯ.

.ಜಿಲ್ಲಾಧಿಕಾರಿ ನಡಿಗೆ ಗಡಿ ಗ್ರಾಮಗಳ ಕಡೆಗೆ

Jul 25 2025, 12:30 AM IST
ಸುಮಾರು ೧೦ ಸಾವಿರ ಕುರಿಗಳಿರುವ ಶೇ.೭೦ರಷ್ಟು ನಾಯಕ ಜನಾಂಗಕ್ಕೆ ಸೇರಿರುವ ಗ್ರಾಮದ ರೈತರ ಒಗ್ಗಟ್ಟಿನ ಹೋರಾಟದಿಂದ ಊರಿನ ಬಲಾಢ್ಯರಿಂದ ಸರ್ಕಾರಿ ಸರ್ವೇ ನಂ.೩೬ ಪಿ ೧ ಹಾಗೂ ೩೭ರಲ್ಲಿ ೬೫ ಎಕರೆ ಜಮೀನನ್ನು ಉಳಿಸುವ ಮುಖಾಂತರ ಇತಿಹಾಸ ಸೃಷ್ಟಿ ಮಾಡಿದ್ದಾರೆಂದು ಕುರಿಗಾಹಿಗಳ ಸಾಧನೆಗೆ ಪ್ರಶಂಸೆ ವ್ಯಕ್ತವಾಗಿದೆ.

ಡಿಸಿ ಖಾತೆಯಲ್ಲಿ ಬಳಕೆಯಾಗದ ಮೊತ್ತ ವಾಪಸಿಗೆ ಗಡಿ ಪ್ರಾಧಿಕಾರ ಸಿಎಸ್‌ಗೆ ದೂರು

Jul 23 2025, 04:35 AM IST
ಜಿಲ್ಲಾ ರಂಗಮಂದಿರ ಮತ್ತು ಬ್ಯಾರಿ ಸಾಹಿತ್ಯ ಅಕಾಡೆಮಿ ಕಟ್ಟಡ ನಿರ್ಮಾಣ ಸೇರಿ ಬಿಡುಗಡೆ ಮಾಡಿದ ಒಟ್ಟು 8 ಕೋಟಿ ರು. ಬಳಕೆಯಾಗದ ಹಿನ್ನೆಲೆಯಲ್ಲಿ ಆ ಮೊತ್ತವನ್ನು ವಾಪಸ್‌ ಮಾಡಲು ಸೂಚನೆ ನೀಡುವಂತೆ ಕೋರಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ಪತ್ರ ಬರೆದಿದೆ.

ಶೆಟ್ಟಿಹಳ್ಳಿ ಅಭಯಾರಣ್ಯ ಗಡಿ ತಿದ್ದುಪಡಿ: ಅರಣ್ಯ ಭೂಮಿಗೆ ತೊಡಕಿಲ್ಲ: ಸಂಸದ ಬಿ.ವೈ.ರಾಘವೇಂದ್ರ

Jul 21 2025, 01:30 AM IST
ತಾಲೂಕಿನ ಶೆಟ್ಟಿಹಳ್ಳಿ ಅಭಯಾರಣ್ಯ ಗಡಿ ಪರಿಷ್ಕರಣೆ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, ಇದರಿಂದ ಕಂದಾಯ ಮತ್ತು ಅರಣ್ಯ ಭೂಮಿ ವಿಷಯದಲ್ಲಿ ಸದಾ ಸಂಘರ್ಷ ಎದುರಿಸುತ್ತಿರುವ ಶೆಟ್ಟಿಹಳ್ಳಿ ಅಭಯಾರಣ್ಯ ವ್ಯಾಪ್ತಿಯ ಜನರ ಕಂದಾಯ ಹಾಗೂ ಅರಣ್ಯ ಭೂಮಿ ತೊಡಕು ತಪ್ಪಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ನಗರಸಭೆ, ಗ್ರಾಪಂ ಗಡಿ ಗುರುತಿಗೆ ಪರಿಶೀಲನಾ ತಂಡ ರಚನೆ

Jul 21 2025, 12:00 AM IST
ಮಂಡ್ಯ ನಗರಸಭೆ ಹಾಗೂ ಗ್ರಾಮ ಪಂಚಾಯತ್ ಗೆಜೆಟ್ ನೋಟಿಫಿಕೇಶನ್ ಪ್ರಕಾರ ಗಡಿ ಗುರುತಿಸಲು ಜಂಟಿ ಸರ್ವೇ ಮಾಡಿ ನಗರಸಭೆ ಹಾಗೂ ಗ್ರಾಪಂ ವ್ಯಾಪ್ತಿಗೆ ಸೇರಿರುವ ಸ್ವತ್ತುಗಳನ್ನು ಹಸ್ತಾಂತರ ಮಾಡುವ ಸಂಬಂಧ ಪರಿಶೀಲನಾ ತಂಡವನ್ನು ರಚಿಸಲಾಗಿದೆ.

ಚೀನಾ ಅಧ್ಯಕ್ಷರ ಜತೆ ಜೈಶಂಕರ್‌ ಭೇಟಿ : ಗಡಿ ಬಗ್ಗೆ ಚರ್ಚೆ

Jul 16 2025, 12:45 AM IST

ಶಾಂಘೈ ಕಾರ್ಪೊರೇಷನ್ ಆರ್ಗನೈಸೇಷನ್‌ ಸಭೆ ಹಿನ್ನೆಲೆಯಲ್ಲಿ ಬೀಜಿಂಗ್‌ ಪ್ರವಾಸದಲ್ಲಿರುವ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಮಂಗಳವಾರ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರನ್ನು ಭೇಟಿಯಾಗಿದ್ದಾರೆ.  

ನೈತಿಕತೆಯ ಗಡಿ ದಾಟಿದ ಯುವಕ- ಯುವತಿಯರು: ಸ್ವರ್ಣವಲ್ಲೀ ಶ್ರೀ

Jul 11 2025, 01:47 AM IST
ಯುವಕರ-ಯುವತಿಯರು ನೈತಿಕತೆ ಗಡಿ ದಾಟಿ ಆಚೆಗೆ ಹೋಗುತ್ತಿದ್ದಾರೆ.

₹ 500ರ ಗಡಿ ತಲುಪಿದ ಕೃಷಿ ಕೂಲಿಕಾರರ ದಿನಗೂಲಿ

Jul 06 2025, 01:48 AM IST
ಮುಂಗಾರಿ ಬಿತ್ತನೆಯಾಗಿ ತಿಂಗಳಾಗುತ್ತ ಬಂದಿದೆ. ಹದಭರಿತ ಮಳೆ ಹಿನ್ನೆಲೆಯಲ್ಲಿ ಬೆಳೆಗಳು ಸಮೃದ್ಧವಾಗಿ ಬೆಳೆದಿದ್ದು, ಜತೆ ಜತೆಗೆ ಹುಲ್ಲು, ಕಸ ಸಹ ಹೆಚ್ಚಾಗಿ ಬೆಳೆದಿದ್ದು, ಈ ಕಳೆ ತೆಗೆಯಲು ಕೂಲಿಯಾಳುಗಳಿಗೆ ಹೆಚ್ಚಿನ ಬೇಡಿಕೆ ಬಂದಿದ್ದು, ದಿನವೊಂದಕ್ಕೆ ₹ 400ರಿಂದ 500 ವರೆಗೂ ದುಡಿಯುತ್ತಿದ್ದಾರೆ.

ಸರ್ಕಾರಕ್ಕೆ ಗಡಿ ವಿಸ್ತರಣೆ ವರದಿ ಸಲ್ಲಿಕೆ: ಕೆ.ಎಸ್.ಆನಂದ್

Jun 23 2025, 11:51 PM IST
ಕಡೂರು, ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಕಡೂರು ಪಟ್ಟಣದಲ್ಲಿ ಹೊಸ ಬಡಾವಣೆಗಳಿಗೆ ಮೂಲಭೂತ ಸವಲತ್ತುಗಳನ್ನುಒದಗಿಸುವ ನಿಟ್ಟಿನಲ್ಲಿ ಪುರಸಭೆಯಿಂದ ಗಡಿ ವಿಸ್ತರಣೆ ಗುರುತಿಸಿರುವ ವರದಿಯನ್ನು ಅನುಮೋದನೆಗೆ ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಗಡಿ ಜಿಲ್ಲೆಗಳ ಕನ್ನಡಿಗರಿಗಾಗಿ ಗಡಿನಾಡು ಶಿಕ್ಷಣ ನಿರ್ದೇಶನಾಲಯ ಸ್ಥಾಪನೆ ಆಗಲಿ: ಪ್ರೊ.ಬರಗೂರು ರಾಮಚಂದ್ರಪ್ಪ

Jun 19 2025, 01:19 AM IST
ರಾಜ್ಯದ ಗಡಿ ಭಾಗದ 52 ತಾಲೂಕುಗಳು ಹಾಗೂ ಗಡಿಗೆ ಹೊಂದಿಕೊಂಡಂತೆ ಹೊರ ರಾಜ್ಯಗಳಲ್ಲಿ ಕನ್ನಡ ಮಾತನಾಡುವ ಅನೇಕ ಪ್ರದೇಶಗಳಿವೆ. ಅಲ್ಲಿನ ಕನ್ನಡಿಗರಿಗೆ ಶಿಕ್ಷಣದ ಎಲ್ಲ ಸವಲತ್ತು ದೊರೆಯಲು ರಾಜ್ಯ ಸರ್ಕಾರ ಗಡಿನಾಡು ಶಿಕ್ಷಣ ನಿರ್ದೇಶನಾಲಯದ ರಚಿಸುವ ಅಗತ್ಯತೆ ಇದೆ ಎಂದು ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 12
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved