• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಡಲ ಗಡಿ ರಕ್ಷಣೆಯಲ್ಲಿ ಕೋಸ್ಟ್‌ಗಾರ್ಡ್‌ ಪಾತ್ರ ಮಹತ್ತರ: ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌

Feb 24 2024, 02:31 AM IST
ಮಂಗಳೂರಿನ ಎನ್‌ಎಂಪಿಎಯಲ್ಲಿ 48ನೇ ಭಾರತೀಯ ಕೋಸ್ಟ್‌ ಗಾರ್ಡ್‌ ದಿನಾಚರಣೆ ಕಾರ್ಯಕ್ರಮ ಶುಕ್ರವಾರ ನಡೆಯಿತು.

3 ಗಡಿ ಗ್ರಾಮಗಳ ಮೂಲಸೌಕರ್ಯಕ್ಕೆ ಫೆ. 27ರಂದು ಬೃಹತ್‌ ಧರಣಿ ಸತ್ಯಾಗ್ರಹ

Feb 23 2024, 01:46 AM IST
ಜೋಯಿಡಾ ತಾಲೂಕಿನ ಗಡಿ ಗ್ರಾಮಗಳ ಮೂಲಸೌಕರ್ಯಕ್ಕಾಗಿ ಒತ್ತಾಯಿಸಿ 3 ಗ್ರಾಮಗಳಿಂದ ಬೃಹತ್‌ ಪಾದಯಾತ್ರೆ ಹಾಗೂ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಜೋಯಿಡಾ ತಹಸೀಲ್ದಾರ್‌ ಕಚೇರಿ ಎದುರು ನಡೆಸಲಾಗುವುದು.

ಗಡಿ ಭಾಗಗಳಲ್ಲಿ ಕಟ್ಟುನಿಟ್ಟಾಗಿ ನೀತಿ ಸಂಹಿತೆ ಪಾಲಿಸಲು ಕ್ರಮ

Feb 22 2024, 01:49 AM IST
ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಅಂತಾರಾಜ್ಯ ಗಡಿ ಜಿಲ್ಲೆಗಳ ಭಾಗಗಳಲ್ಲಿ ಕಟ್ಟುನಿಟ್ಟಾಗಿ ನೀತಿ ಸಂಹಿತೆ ಪಾಲನೆ ಮಾಡುವ ಸಂಬಂಧ ಬುಧವಾರ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಹಾಗೂ ತಮಿಳುನಾಡು ರಾಜ್ಯದ ಈರೋಡ್ ಜಿಲ್ಲಾ ಕಲೆಕ್ಟರ್ ಎಸ್. ರಾಜಗೋಪಾಲ್ ಅವರ ಸಮ್ಮುಖದಲ್ಲಿ ಸಭೆ ನಡೆಯಿತು.

ಗಡಿ ಭಾಗದಲ್ಲಿ ಅಕ್ರಮ ಚಟುವಟಿಕೆ ತಡೆಗೆ ಕ್ರಮ

Feb 18 2024, 01:34 AM IST
2024ರ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಹೊಂದಿಕೊಂಡಿರುವ ಅಂತರಾಜ್ಯ ಗಡಿ ಜಿಲ್ಲೆಗಳಲ್ಲಿ ಅಕ್ರಮಗಳು ನಡೆಯದಂತೆ ತಡೆಗಟ್ಟ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗಡಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಮಟ್ಟದ ಸಭೆಯಲ್ಲಿ ನಡೆದ ಚರ್ಚೆ

ಬಜೆಟ್‌: ಗಡಿ ಜಿಲ್ಲೆಗೆ ಸಿಗುವುದೇ ವಿಶೇಷ ಪ್ಯಾಕೇಜ್‌

Feb 15 2024, 01:30 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ಶುಕ್ರವಾರ ಎರಡನೇ ರಾಜ್ಯ ಬಜೆಟ್‌ಗೆ ಸಿದ್ಧರಾಗುತ್ತಿದ್ದು, ಈ ಬಾರಿ ತಮ್ಮ ನೆಚ್ಚಿನ ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌ ನೀಡುವರೆ ಎಂಬ ಜನರ ಚಿತ್ತ ಬಜೆಟ್‌ನತ್ತ ನೆಟ್ಟಿದೆ.

ದಿಲ್ಲಿಯತ್ತ 20 ಸಾವಿರ ರೈತರು: ರಾಜಧಾನಿ ಗಡಿ ಬಂದ್‌ಗೆ ಸಿದ್ಧತೆ!

Feb 12 2024, 01:30 AM IST

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ ಖಾತರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು 200ಕ್ಕೂ ಹೆಚ್ಚು ರೈತ ಸಂಘಟನೆಗಳು ಮಂಗಳವಾರ ದಿಲ್ಲಿ ಚಲೋಗೆ ಕರೆ ನೀಡಿವೆ.

ಗಡಿ ಗ್ರಾಮಗಳ ಪ್ರಗತಿಗೆ ವಿಶೇಷ ಒತ್ತು: ಶಾಸಕ ಎಚ್‌.ವಿ. ವೆಂಕಟೇಶ್‌

Feb 01 2024, 02:01 AM IST
ಪಾವಗಡ ತಾಲೂಕಿನ ವೈ.ಎನ್‌. ಹೊಸಕೋಟೆ ಹೋಬಳಿಯ ಪೋತಗಾನಹಳ್ಳಿ ಗ್ರಾಮಪಂಚಾಯಿತಿ ಮಟ್ಟದ ಜನಸಂಪರ್ಕ ಸಭೆ

ಗಡಿ ಸಾಂಸ್ಕೃತಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ

Jan 28 2024, 01:15 AM IST
ಕರಿಕೆ ಗ್ರಾಮದ ಬೇಕಲ್ ಉಗ್ಗಪ್ಪ ನಗರದ ಎಳ್ಳುಕೊಚ್ಚಿಯಲ್ಲಿ ನಡೆದ ಗಡಿ ಸಾಂಸ್ಕೃತಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಆಕರ್ಷಕ ಮೆರವಣಿಗೆ ನಡೆಯಿತು.

ಗಡಿ ಜಿಲ್ಲೆಗೂ ಉಂಟು ಶ್ರೀ ರಾಮನ ನಂಟು

Jan 21 2024, 01:32 AM IST
ಚಾಮರಾಜನಗರ ಗಡಿಯಲ್ಲಿರುವ ತಮಿಳುನಾಡಿನ ಸತ್ಯಮಂಗಲಂ ಅರಣ್ಯದ ಮೂಲಕ ಲಂಕೆಯತ್ತ ಪಯಣ ಬೆಳೆಸಿದ್ದ ಶ್ರೀರಾಮ. ಸೀತಾಪಹರಣ ವೇಳೆ ಸೀತೆಯನ್ನು ಅರಸಿ ಹೊರಟಿದ್ದಾಗ ಕಾನನದಲ್ಲಿ ದಾರಿ ಕಾಣದಾಗಿದ್ದಾಗ ಬಾಣ ಉಡಿ ಬೆಟ್ಟ ಸೀಳಿ, ಲಂಕೆಗೆ ದಾರಿ ಮಾಡಿಕೊಂಡಿದ್ದ ಎಂಬ ಅದೇ ರಾಮರ ಪಾದ.

ಕಂದಾಯ, ಅರಣ್ಯ ಇಲಾಖೆಯ ಗಡಿ ವಿವಾದ ಬಗೆಹರಿಸುವುದಾಗಿ ಸಚಿವ ಕೃಷ್ಣಭೈರೇಗೌಡ ಭರವಸೆ

Jan 18 2024, 02:01 AM IST
ಬಹಳಷ್ಟು ವರ್ಷಗಳಿಂದ ಹುಣಸೂರು ತಾಲೂಕಿನ ಕಿಕ್ಕೇರಿಕಟ್ಟೆ ಮತ್ತು ಅಕ್ಕ ಪಕ್ಕದ ಗ್ರಾಮಗಳ ಗಡಿ, ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಂಚಿನಲ್ಲಿ ರೈತರ ಜಮೀನು ಮತ್ತು ಕಾಡಂಚಿನಲ್ಲಿ ಆನೆ ಕಂದಕ, ರೈಲ್ವೆ ಕಂಬಿ ನಿರ್ಮಿಸುವ ಸಂಬಂಧ ಹಲವಾರು ವರ್ಷಗಳಿಂದ ಅರಣ್ಯ ಮತ್ತು ಕಂದಾಯ ಇಲಾಖೆಯ ಗಡಿ ವಿವಾದ ನಡೆಯುತಿತ್ತು. ಈ ಬಗ್ಗೆ ಗ್ರಾಮಸ್ಥರು ಹಲವು ಬಾರಿ ಮನವಿ
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved