• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಿಲ್ಲಿಯತ್ತ 20 ಸಾವಿರ ರೈತರು: ರಾಜಧಾನಿ ಗಡಿ ಬಂದ್‌ಗೆ ಸಿದ್ಧತೆ!

Feb 12 2024, 01:30 AM IST

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ ಖಾತರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು 200ಕ್ಕೂ ಹೆಚ್ಚು ರೈತ ಸಂಘಟನೆಗಳು ಮಂಗಳವಾರ ದಿಲ್ಲಿ ಚಲೋಗೆ ಕರೆ ನೀಡಿವೆ.

ಗಡಿ ಗ್ರಾಮಗಳ ಪ್ರಗತಿಗೆ ವಿಶೇಷ ಒತ್ತು: ಶಾಸಕ ಎಚ್‌.ವಿ. ವೆಂಕಟೇಶ್‌

Feb 01 2024, 02:01 AM IST
ಪಾವಗಡ ತಾಲೂಕಿನ ವೈ.ಎನ್‌. ಹೊಸಕೋಟೆ ಹೋಬಳಿಯ ಪೋತಗಾನಹಳ್ಳಿ ಗ್ರಾಮಪಂಚಾಯಿತಿ ಮಟ್ಟದ ಜನಸಂಪರ್ಕ ಸಭೆ

ಗಡಿ ಸಾಂಸ್ಕೃತಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ

Jan 28 2024, 01:15 AM IST
ಕರಿಕೆ ಗ್ರಾಮದ ಬೇಕಲ್ ಉಗ್ಗಪ್ಪ ನಗರದ ಎಳ್ಳುಕೊಚ್ಚಿಯಲ್ಲಿ ನಡೆದ ಗಡಿ ಸಾಂಸ್ಕೃತಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಆಕರ್ಷಕ ಮೆರವಣಿಗೆ ನಡೆಯಿತು.

ಗಡಿ ಜಿಲ್ಲೆಗೂ ಉಂಟು ಶ್ರೀ ರಾಮನ ನಂಟು

Jan 21 2024, 01:32 AM IST
ಚಾಮರಾಜನಗರ ಗಡಿಯಲ್ಲಿರುವ ತಮಿಳುನಾಡಿನ ಸತ್ಯಮಂಗಲಂ ಅರಣ್ಯದ ಮೂಲಕ ಲಂಕೆಯತ್ತ ಪಯಣ ಬೆಳೆಸಿದ್ದ ಶ್ರೀರಾಮ. ಸೀತಾಪಹರಣ ವೇಳೆ ಸೀತೆಯನ್ನು ಅರಸಿ ಹೊರಟಿದ್ದಾಗ ಕಾನನದಲ್ಲಿ ದಾರಿ ಕಾಣದಾಗಿದ್ದಾಗ ಬಾಣ ಉಡಿ ಬೆಟ್ಟ ಸೀಳಿ, ಲಂಕೆಗೆ ದಾರಿ ಮಾಡಿಕೊಂಡಿದ್ದ ಎಂಬ ಅದೇ ರಾಮರ ಪಾದ.

ಕಂದಾಯ, ಅರಣ್ಯ ಇಲಾಖೆಯ ಗಡಿ ವಿವಾದ ಬಗೆಹರಿಸುವುದಾಗಿ ಸಚಿವ ಕೃಷ್ಣಭೈರೇಗೌಡ ಭರವಸೆ

Jan 18 2024, 02:01 AM IST
ಬಹಳಷ್ಟು ವರ್ಷಗಳಿಂದ ಹುಣಸೂರು ತಾಲೂಕಿನ ಕಿಕ್ಕೇರಿಕಟ್ಟೆ ಮತ್ತು ಅಕ್ಕ ಪಕ್ಕದ ಗ್ರಾಮಗಳ ಗಡಿ, ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಂಚಿನಲ್ಲಿ ರೈತರ ಜಮೀನು ಮತ್ತು ಕಾಡಂಚಿನಲ್ಲಿ ಆನೆ ಕಂದಕ, ರೈಲ್ವೆ ಕಂಬಿ ನಿರ್ಮಿಸುವ ಸಂಬಂಧ ಹಲವಾರು ವರ್ಷಗಳಿಂದ ಅರಣ್ಯ ಮತ್ತು ಕಂದಾಯ ಇಲಾಖೆಯ ಗಡಿ ವಿವಾದ ನಡೆಯುತಿತ್ತು. ಈ ಬಗ್ಗೆ ಗ್ರಾಮಸ್ಥರು ಹಲವು ಬಾರಿ ಮನವಿ

1000 ಗಡಿ ದಾಟಿದ ಜೆಎನ್‌.1: ದೇಶದಲ್ಲೇ ಕರ್ನಾಟಕ ನಂ.1

Jan 13 2024, 01:37 AM IST
ಜೆಎನ್‌.1 ಸೋಂಕಿನ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಇದೀಗ ಸೋಂಕಿನ ಸಂಖ್ಯೆ 1,000ದ ಗಡಿ ದಾಟಿ ಒಟ್ಟು 1104 ಪ್ರಕರಣಗಳಿಗೆ ಏರಿಕೆ ಕಂಡಿವೆ. 214 ಪ್ರಕರಣಗಳೊಂದಿಗೆ ಕರ್ನಾಟಕ ಅಗ್ರಸ್ಥಾನ ಪಡೆದುಕೊಂಡಿದೆ.

ಗಡಿ ಕನ್ನಡಿಗರ ಸಮಸ್ಯೆಗೆ ನಮ್ಮ ಸರ್ಕಾರವೂ ಕಾರಣ

Dec 29 2023, 01:32 AM IST
ಗಡಿ ಕನ್ನಡಿಗರ ಸಮಸ್ಯೆಗೆ ಇದುವರೆಗೂ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗದಿರುವುದಕ್ಕೆ ಮಹಾರಾಷ್ಟ್ರದಷ್ಟೇ ಕರ್ನಾಟಕದ ಸರ್ಕಾರಗಳೂ ಕಾರಣವಾಗಿವೆ

ಗ್ರಾಮಠಾಣಾ ಗಡಿ ಪುನರ್‌ ನಿಗದಿಯಲ್ಲಿ ‘ಶೂನ್ಯ’ ಸಾಧನೆ..!

Dec 29 2023, 01:30 AM IST
ಪ್ರಸ್ತುತ ವಿಸ್ತರಣೆಯಾಗಿರುವ ಪ್ರದೇಶವನ್ನು ಒಳಗೊಂಡಂತೆ ಹೊಸ ಸರ್ವೇ ಮಾಡಿಸಿ ಗ್ರಾಮ ಠಾಣಾವನ್ನು ಪುನರ್‌ ನಿಗದಿಪಡಿಸುವ ಬಗ್ಗೆ ೨೮ ಅಕ್ಟೋಬರ್ ೨೦೧೬ರಲ್ಲಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ, ಇದುವರೆಗೆ ಗ್ರಾಮಠಾಣಾ ವಿಸ್ತರಣೆಗೆ ಗ್ರಾಮಗಳನ್ನೇ ಗುರುತಿಸದಿರುವುದು ಅಧಿಕಾರಿಗಳ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ.

ಸಾಲು ಸಾಲು ರಜೆ: ಕುಶಾಲನಗರ ಗಡಿ ಭಾಗದಲ್ಲಿ ವಾಹನ ದಟ್ಟಣೆ

Dec 26 2023, 01:31 AM IST
ಸಾಲು ಸಾಲು ರಜೆ ಹಿನ್ನೆಲೆ ಕೊಡಗು ಜಿಲ್ಲೆಗೆ ಅಸಂಖ್ಯಾತ ಪ್ರವಾಸಿಗರು ಭೇಟಿ ನೀಡಿದರು. ಈ ವೇಳೆ ಕುಶಾಲನಗರ ಗಡಿಭಾಗದಲ್ಲಿ ವಾಹನ ದಟ್ಟಣೆ ಉಂಟಾಯಿತು. ಕುಶಾಲನಗರ ಸುತ್ತಮುತ್ತ ಪ್ರವಾಸಿತಾಣಗಳಲ್ಲಿ ಪ್ರವಾಸಿಗರ ದಟ್ಟಣೆ ಇತ್ತು.

ಕೋವಿಡ್‌ ಸೋಂಕು: ಗಡಿ ಭಾಗದಲ್ಲಿ ಅಗತ್ಯ ಮುನ್ನೆಚ್ಚರಿಕೆಗೆ ಸೂಚನೆ

Dec 23 2023, 01:47 AM IST
ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿ, ಉಪಕರಣಗಳು ಇರಬೇಕು. ಆರೋಗ್ಯಕ್ಕೆ ಸಂಬಂಧಿಸಿದಂತೆ ಉಪಕರಣಗಳು ಹಾಗೂ ಸೌಲಭ್ಯಗಳು ಬೇಕಿದ್ದಲ್ಲಿ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಡಿಎಚ್‌ಒಗೆ ಡಾ.ಪ್ರಸಾದ್ ಸೂಚನೆ
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved