• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಹಲ್ಗಾಂ ಉಗ್ರ ದಾಳಿ: ಪಾಕ್‌ ಗಡಿ ಬಂದ್‌ ಹಿನ್ನೆಲೆ ನಗರದಲ್ಲಿ ಡ್ರೈಫ್ರೂಟ್ಸ್‌ ದರ ಏರಿಕೆ

Apr 30 2025, 02:03 AM IST
ಪಹಲ್ಗಾಂ ಉಗ್ರ ದಾಳಿ ಹಿನ್ನೆಲೆಯಲ್ಲಿ ಕಾಶ್ಮೀರದಿಂದ ಡ್ರೈ ಫ್ರೂಟ್ಸ್ ಸಾಗಾಟ ಬಹುತೇಕ ಸ್ಥಗಿತಗೊಂಡಿರುವ ಪರಿಣಾಮ ಒಂದೇ ವಾರದಲ್ಲಿ ಇಲ್ಲಿನ ಶಿವಾಜಿನಗರದ ರಸೆಲ್‌ ಸೇರಿ ಇತರ ಡ್ರೈಫ್ರೂಟ್ಸ್‌ ಮಾರುಕಟ್ಟೆಗೆ ಬಿಸಿ ತಟ್ಟಿದ್ದು, ದರ ದುಬಾರಿಯಾಗಿದೆ.

ಗಡಿ ದಾಟಿದ ನೇಂದ್ರ ಬಾಳೆಯ ಘಮ : ದುಬೈಗೆ ರಫ್ತು

Apr 28 2025, 11:49 PM IST

ನಂಜನಗೂಡು ತಾ. ಬಿದರಗೂಡಿನ ಪಿ.ಆರ್‌. ನಂದೀಶ್‌ ಅವರ ಪುತ್ರ ಬಿ.ಎನ್‌. ವಿನಯ್‌ ಬೆಳೆದ ನೇಂದ್ರ ಬಾಳೆ ಕೇರಳದ ಮೂಲಕ ವಿಮಾನದಲ್ಲಿ ದುಬೈಗೆ ರಫ್ತಾಗಿದ್ದು ವಿಶೇಷ.

ಗಡಿ ದಾಟಿದ್ದ ಯೋಧನ ಬಿಡುಗಡೆಗಾಗಿ ನಡೆದ ಮೂರೂ ಧ್ವಜ ಸಭೆಗಳು ವಿಫಲ

Apr 27 2025, 01:47 AM IST
ಆಕಸ್ಮಿಕವಾಗಿ ಗಡಿ ದಾಟಿ ಪ್ರಸ್ತುತ ಪಾಕಿಸ್ತಾನಿ ಸೇನೆಯ ವಶದಲ್ಲಿರುವ ಭಾರತೀಯ ಯೋಧ ಪಿ.ಕೆ. ಶಾ ಅವರ ಬಿಡುಗಡೆಗಾಗಿ ನಡೆದ ಮೂರೂ ಧ್ವಜ ಸಭೆಗಳು ವಿಫಲವಾಗಿವೆ ಎಂದು ಬಿಎಸ್‌ಎಫ್ ಮಹಾನಿರ್ದೇಶಕ ದಲ್ಜಿತ್ ಚೌಧರಿ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ.

ಕ್ಷಿಪಣಿ ಪರೀಕ್ಷೆ ಬೆನ್ನಲ್ಲೇ ಕಾಶ್ಮೀರದ ಗಡಿ ಪ್ರದೇಶದಲ್ಲಿ ಪಾಕ್‌ನಿಂದ ಗುಂಡಿನ ದಾಳಿ

Apr 25 2025, 11:53 PM IST

 ಕರಾಚಿ ಕರಾವಳಿಯಲ್ಲಿ ಕ್ಷಿಪಣಿ ಪ್ರಯೋಗ ನಡೆಸಿದ್ದ ನೆರೆಯ ಪಾಕಿಸ್ತಾನ ಇದೀಗ ಕಾಶ್ಮೀರದ ಗಡಿ ಪ್ರದೇಶದಲ್ಲಿ ಭಾರತದ ಪ್ರದೇಶಗಳತ್ತ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಭಾರತೀಯ ಸೇನಾ ಪಡೆಗಳು ಕೂಡಾ ಸೂಕ್ತ ತಿರುಗೇಟು ನೀಡಿದ ಬಳಿಕ ಪಾಕಿಸ್ತಾನ ತನ್ನ ದಾಳಿ ನಿಲ್ಲಿಸಿದೆ.

ಪಂಜಾಬ್ ಬಳಿ ಆಕಸ್ಮಿಕ ಗಡಿ ದಾಟಿದ ಬಿಎಸ್‌ಎಫ್‌ ಯೋಧ ಪಾಕ್‌ ವಶಕ್ಕೆ : ಬಿಡುಗಡೆಗೆ ಮಾತುಕತೆ

Apr 25 2025, 12:32 AM IST
ಪಂಜಾಬ್ ಬಳಿ ಆಕಸ್ಮಿಕವಾಗಿ ಗಡಿ ದಾಟಿದ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್‌) ಯೋಧನನ್ನು ಪಾಕಿಸ್ತಾನದ ಸೇನೆ ಸೆರೆ ಹಿಡಿದಿದೆ. ಯೋಧನ ಬಿಡುಗಡೆಗೆ ಉಭಯ ರಾಷ್ಟ್ರಗಳ ಸೇನಾಧಿಕಾರಿಗಳ ನಡುವೆ ಮಾತುಕತೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೇ 4ರಂದು ಅರಂತಬೆಟ್ಟುಗುತ್ತು ಮಾರ್ಲ ಮನೆತನದ ಗಡಿ ಸ್ವೀಕಾರ ಕಾರ್ಯಕ್ರಮ

Apr 24 2025, 12:04 AM IST
ಸುರತ್ಕಲ್ ಅರಂತಬೆಟ್ಟು ಗುತ್ತು ಶ್ರೀ ನಾಗದೇವರು, ಉಳ್ಳಾಯ ಹಾಗೂ ಪರಿವಾರ ದೈವಗಳ ದೈವಸ್ಥಾನದ ಮಾರ್ಲ ಮನೆತನದ ಗಡಿ ಸ್ವೀಕಾರ ಸಮಾರಂಭ ಮೇ 4ರಂದು ಬೆಳಗ್ಗೆ 8.20ಕ್ಕೆ ಅರಂತಬೆಟ್ಟು ಗುತ್ತುವಿನಲ್ಲಿ ನಡೆಯಲಿದೆ.

₹1 ಲಕ್ಷ ಗಡಿ ದಾಟಿದ ಚಿನ್ನದ ಬೆಲೆ!

Apr 23 2025, 12:36 AM IST
ಚಿನ್ನದ ಬೆಲೆ ಏರಿಕೆ ಪರ್ವ ಮುಂದುವರೆದಿದ್ದು, 10 ಗ್ರಾಂ ಚಿನ್ನದ ದರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದೇ ದಿನ 1800 ರು. ಏರಿಕೆಯಾಗಿದೆ. ಈ ಮೂಲಕ 10 ಗ್ರಾಂ ಚಿನ್ನದ ದರ ₹1 ಲಕ್ಷದ ಗಡಿ ದಾಟಿದ್ದು, ಸಾರ್ವಕಾಲಿಕ ದಾಖಲೆ ಬರೆದಿದೆ. ಬೆಂಗಳೂರಲ್ಲೂ 1 ಲಕ್ಷ ರು. ದಾಟಿದ್ದು, 99.5 ಶುದ್ಧತೆಯ ಚಿನ್ನದ ದರ 1,05,000 ರು.ಗೆ ಏರಿದೆ.

ಸರಿಯಾಗಿ ಕೆಲಸ ಮಾಡಿ ಇಲ್ಲ, ಗಡಿ ಜಿಲ್ಲೆಗೆ ಹೋಗಿ: ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಡಾ. ಎನ್.ಟಿ. ಶ್ರೀನಿವಾಸ್

Apr 23 2025, 12:32 AM IST
ಯಾವುದೇ ಅಧಿಕಾರಿಗಳು ಕ್ಷೇತ್ರದಲ್ಲಿ ಸರಿಯಾಗಿ ಕೆಲಸ ಮಾಡಿ, ಇಲ್ಲಂದ್ರೆ ಬೀದರ್ ಮುಂತಾದ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಜಾಗ ಖಾಲಿ ಇವೆ, ಅಲ್ಲಿಗೆ ಹೋಗುತ್ತೀರಾ ನೀವೇ ನಿರ್ಧರಿಸಬೇಕು.

ಮೇ 4ರಂದು ಅರಂತಬೆಟ್ಟುಗುತ್ತು ಮಾರ್ಲ ಮನೆತನದ ಗಡಿ ಸ್ವೀಕಾರ ಕಾರ್ಯಕ್ರಮ

Apr 20 2025, 01:58 AM IST
ಸುರತ್ಕಲ್ ಮಧುಸೂದನ‌ ಮಯ್ಯ ಅವರ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸುರತ್ಕಲ್ ಕೊಡಿಪಾಡಿ ಬಾಳಿಕೆ ಹಾಗೂ ಪಡ್ರೆ ಚಾವಡಿಯ ಗಡಿ ಪ್ರಧಾನರ ಉಪಸ್ಥಿತಿಯಲ್ಲಿ ಹಾಗೂ ಗೌರವಾನ್ವಿತ ಎಲ್ಲ ಗಡಿ ಪ್ರಧಾನರ ಸಮ್ಮುಖದಲ್ಲಿ ಅರಂತಬೆಟ್ಟು ಗುತ್ತು ಮಾರ್ಲ ಮನೆತನದ ನಿಡ್ಡೋಡಿ ಮೈಂದಡಿ ಸದಾನಂದ ಶೆಟ್ಟಿ ಅವರಿಗೆ ಕಾಂತೇರಿ ಜುಮಾದಿಯ ಗಡಿ ಸ್ವೀಕಾರ ನಡೆಯಲಿದೆ.

ಗಡಿ ಜಿಲ್ಲೆಯಲ್ಲಿ ಜಲ ಕಂಟಕ, ಜನತೆ ಪರದಾಟ

Apr 20 2025, 01:56 AM IST
ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ ಸೇರಿ ಸಪ್ತ ನದಿಗಳು ಹರಿದುಹೋಗಿವೆ. ಬೇಸಿಗೆ ಬೇಗೆಯಿಂದ ಜಲಮೂಲಗಳು ಬತ್ತಿ ಹೋಗುತ್ತಿದ್ದು, ಈ ಬಾರಿ ಮತ್ತೆ ಜಲ ಸಂಕಷ್ಟ ಎದುರಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಜಲಮೂಲಗಳು ಬತ್ತಿ ಹೋಗುತ್ತಿದ್ದು, ಕುಡಿಯುವ ನೀರಿನ ಸಮಸ್ಯೆ ತಲೆ ದೋರಿದೆ. ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ನೀರು ಯಾವಾಗ ಬಿಡುಗಡೆಯಾಗುತ್ತದೆ ಎಂದು ನದಿ ತೀರದ ಗ್ರಾಮಸ್ಥರು ಎದುರು ನೋಡುತ್ತಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved