• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತ್ತೆ 1 ಲಕ್ಷ ರು. ಗಡಿ ದಾಟಿದ ಚಿನ್ನ : 10 ಗ್ರಾಂಗೆ ₹1,00,750

May 08 2025, 12:30 AM IST
ಲಕ್ಷದ ಗಡಿ ದಾಟಿ, ಬಳಿಕ ಕೊಂಚ ಇಳಿಕೆ ಕಂಡಿದ್ದ ಚಿನ್ನದ ದರ ಇದೀಗ ಮತ್ತೆ ಲಕ್ಷದ ಗಡಿ ದಾಟಿ ದಾಖಲೆ ಬರೆದಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 10 ಗ್ರಾಂ ಚಿನ್ನದ ದರ 1,00,750 ರು.ಗೆ ತಲುಪಿದೆ.

ಸರ್ಕಾರಿ ಜಮೀನಿನ ಗಡಿ ಗುರುತು ಮಾಡಿದ ಅಧಿಕಾರಿಗಳು

May 05 2025, 12:53 AM IST
ಜಿಲ್ಲಾಧಿಕಾರಿಗೆ ದೂರು ಬಂದ ಹಿನ್ನಲೆಯಲ್ಲಿ ಕಂದಾಯ ಹಾಗೂ ಸರ್ವೆ ಇಲಾಖೆಯ ಅಧಿಕಾರಿಗಳು ತಾಲೂಕಿನ ವೈ.ಎನ್.ಹೊಸಕೋಟೆಗೆ ಭೇಟಿ ನೀಡಿ ಸಂತೆ ಮೈದಾನಕ್ಕೆ ಮೀಸಲಿರಿಸಿದ್ದ ಸರ್ಕಾರಿ ಜಮೀನಿನ ಪರಿಶೀಲನೆ ಕಾರ್ಯ ನಡೆಸಿದರು.

ಗಡಿ ಮೇಲೆ ನಿಗಾ ಇಡುವ ‘ಬಲೂನ್‌’ ಪ್ರಯೋಗ ಯಶ । ಭಾರತಕ್ಕೆ ಏರ್‌ಶಿಪ್‌ ಬಲ

May 05 2025, 12:53 AM IST

  ಗಡಿಯ ಮೇಲೆ ಬಿಗಿ ಕಣ್ಗಾವಲು ಇಡುವ ಬಲೂನ್‌ ಮಾದರಿಯ ‘ಏರ್‌ಶಿಪ್‌’ನ ಚೊಚ್ಚಲ ಪ್ರಯೋಗವನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ  ನಡೆಸಿದೆ.

ವಾಘಾ ಗಡಿ ತೆರೆಯಲು ಒಪ್ಪಿದ ಪಾಕಿಸ್ತಾನ

May 03 2025, 12:22 AM IST

 ಭಾರತದ ವೀಸಾ ಸ್ಥಗಿತ ನಿಯಮದ ಬಳಿಕ ಭಾರತ- ಪಾಕ್‌ ಗಡಿಯಲ್ಲಿ ಸಿಲುಕಿದ್ದ ತನ್ನ ನಾಗರಿಕರು ವಾಘಾ ಗಡಿ ಮೂಲಕ ತವರಿಗೆ ಮರಳಲು ಅವಕಾಶ ನೀಡುವುದಾಗಿ ಪಾಕಿಸ್ತಾನ ಘೋಷಿಸಿದೆ.

ಪಹಲ್ಗಾಂ ಉಗ್ರದಾಳಿ ಬೆನ್ನಲ್ಲೇ ತನ್ನ ಪ್ರಜೆಗಳಿಗೇ ಗಡಿ ಮುಚ್ಚಿದ ಪಾಕ್‌ !

May 02 2025, 12:11 AM IST
ಪಹಲ್ಗಾಂ ಉಗ್ರದಾಳಿ ಬೆನ್ನಲ್ಲೇ ತನ್ನ ನೆಲದಲ್ಲಿರುವ ಎಲ್ಲಾ ಪಾಕ್‌ ಪ್ರಜೆಗಳನ್ನು ಭಾರತ ಅವರ ತವರಿಗೆ ಅಟ್ಟುತ್ತಿದ್ದರೆ, ಪಾಕಿಸ್ತಾನ ಮಾತ್ರ ಅಟ್ಟಾರಿ ಗಡಿಯನ್ನು ಮುಚ್ಚಿ ಅವರನ್ನೆಲ್ಲ ತ್ರಿಶಂಕು ಸ್ಥಿತಿಗೆ ತಳ್ಳಿದೆ.

ಪಹಲ್ಗಾಂ ಉಗ್ರ ದಾಳಿ: ಪಾಕ್‌ ಗಡಿ ಬಂದ್‌ ಹಿನ್ನೆಲೆ ನಗರದಲ್ಲಿ ಡ್ರೈಫ್ರೂಟ್ಸ್‌ ದರ ಏರಿಕೆ

Apr 30 2025, 02:03 AM IST
ಪಹಲ್ಗಾಂ ಉಗ್ರ ದಾಳಿ ಹಿನ್ನೆಲೆಯಲ್ಲಿ ಕಾಶ್ಮೀರದಿಂದ ಡ್ರೈ ಫ್ರೂಟ್ಸ್ ಸಾಗಾಟ ಬಹುತೇಕ ಸ್ಥಗಿತಗೊಂಡಿರುವ ಪರಿಣಾಮ ಒಂದೇ ವಾರದಲ್ಲಿ ಇಲ್ಲಿನ ಶಿವಾಜಿನಗರದ ರಸೆಲ್‌ ಸೇರಿ ಇತರ ಡ್ರೈಫ್ರೂಟ್ಸ್‌ ಮಾರುಕಟ್ಟೆಗೆ ಬಿಸಿ ತಟ್ಟಿದ್ದು, ದರ ದುಬಾರಿಯಾಗಿದೆ.

ಗಡಿ ದಾಟಿದ ನೇಂದ್ರ ಬಾಳೆಯ ಘಮ : ದುಬೈಗೆ ರಫ್ತು

Apr 28 2025, 11:49 PM IST

ನಂಜನಗೂಡು ತಾ. ಬಿದರಗೂಡಿನ ಪಿ.ಆರ್‌. ನಂದೀಶ್‌ ಅವರ ಪುತ್ರ ಬಿ.ಎನ್‌. ವಿನಯ್‌ ಬೆಳೆದ ನೇಂದ್ರ ಬಾಳೆ ಕೇರಳದ ಮೂಲಕ ವಿಮಾನದಲ್ಲಿ ದುಬೈಗೆ ರಫ್ತಾಗಿದ್ದು ವಿಶೇಷ.

ಗಡಿ ದಾಟಿದ್ದ ಯೋಧನ ಬಿಡುಗಡೆಗಾಗಿ ನಡೆದ ಮೂರೂ ಧ್ವಜ ಸಭೆಗಳು ವಿಫಲ

Apr 27 2025, 01:47 AM IST
ಆಕಸ್ಮಿಕವಾಗಿ ಗಡಿ ದಾಟಿ ಪ್ರಸ್ತುತ ಪಾಕಿಸ್ತಾನಿ ಸೇನೆಯ ವಶದಲ್ಲಿರುವ ಭಾರತೀಯ ಯೋಧ ಪಿ.ಕೆ. ಶಾ ಅವರ ಬಿಡುಗಡೆಗಾಗಿ ನಡೆದ ಮೂರೂ ಧ್ವಜ ಸಭೆಗಳು ವಿಫಲವಾಗಿವೆ ಎಂದು ಬಿಎಸ್‌ಎಫ್ ಮಹಾನಿರ್ದೇಶಕ ದಲ್ಜಿತ್ ಚೌಧರಿ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ.

ಕ್ಷಿಪಣಿ ಪರೀಕ್ಷೆ ಬೆನ್ನಲ್ಲೇ ಕಾಶ್ಮೀರದ ಗಡಿ ಪ್ರದೇಶದಲ್ಲಿ ಪಾಕ್‌ನಿಂದ ಗುಂಡಿನ ದಾಳಿ

Apr 25 2025, 11:53 PM IST

 ಕರಾಚಿ ಕರಾವಳಿಯಲ್ಲಿ ಕ್ಷಿಪಣಿ ಪ್ರಯೋಗ ನಡೆಸಿದ್ದ ನೆರೆಯ ಪಾಕಿಸ್ತಾನ ಇದೀಗ ಕಾಶ್ಮೀರದ ಗಡಿ ಪ್ರದೇಶದಲ್ಲಿ ಭಾರತದ ಪ್ರದೇಶಗಳತ್ತ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಭಾರತೀಯ ಸೇನಾ ಪಡೆಗಳು ಕೂಡಾ ಸೂಕ್ತ ತಿರುಗೇಟು ನೀಡಿದ ಬಳಿಕ ಪಾಕಿಸ್ತಾನ ತನ್ನ ದಾಳಿ ನಿಲ್ಲಿಸಿದೆ.

ಪಂಜಾಬ್ ಬಳಿ ಆಕಸ್ಮಿಕ ಗಡಿ ದಾಟಿದ ಬಿಎಸ್‌ಎಫ್‌ ಯೋಧ ಪಾಕ್‌ ವಶಕ್ಕೆ : ಬಿಡುಗಡೆಗೆ ಮಾತುಕತೆ

Apr 25 2025, 12:32 AM IST
ಪಂಜಾಬ್ ಬಳಿ ಆಕಸ್ಮಿಕವಾಗಿ ಗಡಿ ದಾಟಿದ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್‌) ಯೋಧನನ್ನು ಪಾಕಿಸ್ತಾನದ ಸೇನೆ ಸೆರೆ ಹಿಡಿದಿದೆ. ಯೋಧನ ಬಿಡುಗಡೆಗೆ ಉಭಯ ರಾಷ್ಟ್ರಗಳ ಸೇನಾಧಿಕಾರಿಗಳ ನಡುವೆ ಮಾತುಕತೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 13
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved