• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೇ 4ರಂದು ಅರಂತಬೆಟ್ಟುಗುತ್ತು ಮಾರ್ಲ ಮನೆತನದ ಗಡಿ ಸ್ವೀಕಾರ ಕಾರ್ಯಕ್ರಮ

Apr 24 2025, 12:04 AM IST
ಸುರತ್ಕಲ್ ಅರಂತಬೆಟ್ಟು ಗುತ್ತು ಶ್ರೀ ನಾಗದೇವರು, ಉಳ್ಳಾಯ ಹಾಗೂ ಪರಿವಾರ ದೈವಗಳ ದೈವಸ್ಥಾನದ ಮಾರ್ಲ ಮನೆತನದ ಗಡಿ ಸ್ವೀಕಾರ ಸಮಾರಂಭ ಮೇ 4ರಂದು ಬೆಳಗ್ಗೆ 8.20ಕ್ಕೆ ಅರಂತಬೆಟ್ಟು ಗುತ್ತುವಿನಲ್ಲಿ ನಡೆಯಲಿದೆ.

₹1 ಲಕ್ಷ ಗಡಿ ದಾಟಿದ ಚಿನ್ನದ ಬೆಲೆ!

Apr 23 2025, 12:36 AM IST
ಚಿನ್ನದ ಬೆಲೆ ಏರಿಕೆ ಪರ್ವ ಮುಂದುವರೆದಿದ್ದು, 10 ಗ್ರಾಂ ಚಿನ್ನದ ದರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದೇ ದಿನ 1800 ರು. ಏರಿಕೆಯಾಗಿದೆ. ಈ ಮೂಲಕ 10 ಗ್ರಾಂ ಚಿನ್ನದ ದರ ₹1 ಲಕ್ಷದ ಗಡಿ ದಾಟಿದ್ದು, ಸಾರ್ವಕಾಲಿಕ ದಾಖಲೆ ಬರೆದಿದೆ. ಬೆಂಗಳೂರಲ್ಲೂ 1 ಲಕ್ಷ ರು. ದಾಟಿದ್ದು, 99.5 ಶುದ್ಧತೆಯ ಚಿನ್ನದ ದರ 1,05,000 ರು.ಗೆ ಏರಿದೆ.

ಸರಿಯಾಗಿ ಕೆಲಸ ಮಾಡಿ ಇಲ್ಲ, ಗಡಿ ಜಿಲ್ಲೆಗೆ ಹೋಗಿ: ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಡಾ. ಎನ್.ಟಿ. ಶ್ರೀನಿವಾಸ್

Apr 23 2025, 12:32 AM IST
ಯಾವುದೇ ಅಧಿಕಾರಿಗಳು ಕ್ಷೇತ್ರದಲ್ಲಿ ಸರಿಯಾಗಿ ಕೆಲಸ ಮಾಡಿ, ಇಲ್ಲಂದ್ರೆ ಬೀದರ್ ಮುಂತಾದ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಜಾಗ ಖಾಲಿ ಇವೆ, ಅಲ್ಲಿಗೆ ಹೋಗುತ್ತೀರಾ ನೀವೇ ನಿರ್ಧರಿಸಬೇಕು.

ಮೇ 4ರಂದು ಅರಂತಬೆಟ್ಟುಗುತ್ತು ಮಾರ್ಲ ಮನೆತನದ ಗಡಿ ಸ್ವೀಕಾರ ಕಾರ್ಯಕ್ರಮ

Apr 20 2025, 01:58 AM IST
ಸುರತ್ಕಲ್ ಮಧುಸೂದನ‌ ಮಯ್ಯ ಅವರ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸುರತ್ಕಲ್ ಕೊಡಿಪಾಡಿ ಬಾಳಿಕೆ ಹಾಗೂ ಪಡ್ರೆ ಚಾವಡಿಯ ಗಡಿ ಪ್ರಧಾನರ ಉಪಸ್ಥಿತಿಯಲ್ಲಿ ಹಾಗೂ ಗೌರವಾನ್ವಿತ ಎಲ್ಲ ಗಡಿ ಪ್ರಧಾನರ ಸಮ್ಮುಖದಲ್ಲಿ ಅರಂತಬೆಟ್ಟು ಗುತ್ತು ಮಾರ್ಲ ಮನೆತನದ ನಿಡ್ಡೋಡಿ ಮೈಂದಡಿ ಸದಾನಂದ ಶೆಟ್ಟಿ ಅವರಿಗೆ ಕಾಂತೇರಿ ಜುಮಾದಿಯ ಗಡಿ ಸ್ವೀಕಾರ ನಡೆಯಲಿದೆ.

ಗಡಿ ಜಿಲ್ಲೆಯಲ್ಲಿ ಜಲ ಕಂಟಕ, ಜನತೆ ಪರದಾಟ

Apr 20 2025, 01:56 AM IST
ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ ಸೇರಿ ಸಪ್ತ ನದಿಗಳು ಹರಿದುಹೋಗಿವೆ. ಬೇಸಿಗೆ ಬೇಗೆಯಿಂದ ಜಲಮೂಲಗಳು ಬತ್ತಿ ಹೋಗುತ್ತಿದ್ದು, ಈ ಬಾರಿ ಮತ್ತೆ ಜಲ ಸಂಕಷ್ಟ ಎದುರಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಜಲಮೂಲಗಳು ಬತ್ತಿ ಹೋಗುತ್ತಿದ್ದು, ಕುಡಿಯುವ ನೀರಿನ ಸಮಸ್ಯೆ ತಲೆ ದೋರಿದೆ. ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ನೀರು ಯಾವಾಗ ಬಿಡುಗಡೆಯಾಗುತ್ತದೆ ಎಂದು ನದಿ ತೀರದ ಗ್ರಾಮಸ್ಥರು ಎದುರು ನೋಡುತ್ತಿದ್ದಾರೆ.

ದಾವಣಗೆರೆ : ಕರ್ನಾಟಕದಲ್ಲಿ ಎಂಇಎಸ್‌ ನಿಷೇಧಿಸಿ, ಗಡಿ ಜಿಲ್ಲೆಗಳಲ್ಲಿ ಕನ್ನಡಿಗರ ರಕ್ಷಿಸಿ

Mar 21 2025, 12:36 AM IST

  ಗಡಿನಾಡಿನಲ್ಲಿ   ನಾಗರೀಕರ ಮೇಲಾಗುತ್ತಿರುವ ಹಲ್ಲೆ, ಅಮಾನುಷ ‍ವರ್ತನೆ ತೋರುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಉದ್ಧಟತನ ಹತ್ತಿಕ್ಕುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ನಮ್ಮ ಜೈ ಕರುನಾಡ ವೇದಿಕೆ, ಕರ್ನಾಟಕ ಜನಮನ ವೇದಿಕೆ ನೇತೃತ್ವದಲ್ಲಿ ನಗರದಲ್ಲಿ ಗುರುವಾರ ಸಾಂಕೇತಿಕ ಧರಣಿ ನಡೆಸಲಾಯಿತು.

ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಪ್ರತಿಭಟನೆಗಾಗಿ ವರ್ಷದಿಂದ ಬಂದ್‌ ಆಗಿದ್ದ ಶಂಭು ಗಡಿ ಮುಕ್ತ

Mar 21 2025, 12:32 AM IST
ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಂಜಾಬ್‌ ಮತ್ತು ಹರ್ಯಾಣದ ಶಂಭು ಮತ್ತು ಖನೌರಿ ಗಡಿಯಲ್ಲಿ ಕಳೆದೊಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಸ್ಥಳಾಂತರಿಸಿದ ಬೆನ್ನಲ್ಲೇ, ಇದೀಗ ರಸ್ತೆಗೆ ಅಡ್ಡಲಾಗಿ ನಿರ್ಮಿಸಿದ್ದ ಸಿಮೆಂಟ್‌ ಬ್ಯಾರಿಕೇಡ್‌ಗಳನ್ನು ಪೊಲೀಸರು ಗುರುವಾರ ತೆರವುಗೊಳಿಸಿದ್ದಾರೆ.

ಅಲ್ಲಮ ದೇಶ, ಕಾಲ, ಗಡಿ ಮೀರಿ ನಿಲ್ಲುತ್ತಾರೆ: ಡಾ.ಶೈಲಾ

Mar 06 2025, 12:34 AM IST
ಅಲ್ಲಮಪ್ರಭು ತನ್ನ ಅಪಾರ ಜ್ಞಾನ ಮತ್ತು ಸಾಧನೆಯ ದೃಷ್ಟಿಯಿಂದ ವಿಶ್ವದ ಮಹಾನ್ ಚೇತನಗಳ ಸಾಲಿನಲ್ಲಿ ನಿಲ್ಲುತ್ತಾರೆ. ಅಲ್ಲಮರ ವಚನಗಳು ಆಳಕ್ಕೆ-ಆಳ, ವಿಸ್ತಾರಕ್ಕೆ- ವಿಸ್ತಾರ, ಎತ್ತರಕ್ಕೆ- ಎತ್ತರ. ಆದ್ದರಿಂದ ಅಲ್ಲಮಪ್ರಭು ಕರ್ನಾಟಕಕ್ಕೆ ಮಾತ್ರ ಸೀಮಿತವಲ್ಲ. ಅವರು ದೇಶ, ಕಾಲ, ಗಡಿ ಮೀರಿ ನಿಲ್ಲುತ್ತಾರೆ.

ಕನ್ನಡಪರ ಕಾರ್ಯಕ್ರಮಗಳು ಗಡಿ ಭಾಗದಲ್ಲಿ ಹೆಚ್ಚಾಗಲಿ

Mar 01 2025, 01:00 AM IST
ಲೆ, ಕಲಾವಿದರನ್ನು ಬೆಳೆಸಿ ಅವರಿಗೆ ಸ್ಫೂರ್ತಿ ನೀಡಿ ಕನ್ನಡ ನಾಡಿನ ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಗಡಿ ಭಾಗದಲ್ಲಿ ಸರ್ಕಾರ ಹೆಚ್ಚು ಕನ್ನಡಪರ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು.

ಗಡಿ ವಿಚಾರದಲ್ಲಿ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು

Feb 25 2025, 12:48 AM IST
ಬೆಳಗಾವಿ ಗಡಿ ಭಾಗದಲ್ಲಿ ಭಾಷೆ ಆಧಾರದ ಮೇಲೆ ಗಲಾಟೆ ನಡೆಯುತ್ತದೆ. ಬಹಳ ಎಚ್ಚರಿಕೆಯಿಂದ ನಾವು ನಡೆದುಕೊಳ್ಳಬೇಕು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 13
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved