ನೂರಡಿ ಗಡಿ ದಾಟಲಿರುವ ಕೆಆರ್ಎಸ್ ಅಣೆಕಟ್ಟೆ; ರೈತರಲ್ಲಿ ಮೊಗದಲ್ಲಿ ಮಂದಹಾಸ
Jul 05 2024, 12:47 AM ISTಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟ ಶುಕ್ರವಾರ ಬೆಳಗ್ಗೆ ವೇಳೆ 100 ಅಡಿ ದಾಟಲಿದೆ. ಗರಿಷ್ಠ ಮಟ್ಟ 124.80 ಅಡಿ ಹೊಂದಿರುವ ಜಲಾಶಯದಲ್ಲಿ ಗುರುವಾರ ರಾತ್ರಿ 8 ಗಂಟೆ ವೇಳೆ 99.70 ಅಡಿ ನೀರು ಸಂಗ್ರಹವಾಗಿತ್ತು. ಶುಕ್ರವಾರ ಬೆಳಗ್ಗೆ ವೇಳೆಗೆ ಅಣೆಕಟ್ಟೆಯಲ್ಲಿ 100 ಅಡಿ ನೀರು ತುಂಬಲಿದ್ದು, ಇದರಿಂದ ಜಿಲ್ಲೆಯ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.