ಗಡಿ ಕನ್ನಡಿಗರ ಸಮಸ್ಯೆ ಪರಿಹಾರಕ್ಕೆ ಶ್ರಮಿಸಿ: ಬಾಗವಾನ
Apr 02 2024, 01:04 AM ISTಕರ್ನಾಟಕ ರಾಜ್ಯದ ಗಡಿ ಭಾಗಗಳು ಹಾಗೂ ನೆರೆಯ ರಾಜ್ಯಗಳಲ್ಲಿ ವಾಸಿಸುವ ಕನ್ನಡಿಗರ ಸಮಸ್ಯೆಗಳನ್ನು ಪರಿಹರಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಗಡಿನಾಡು ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಸಾಹಿತ್ಯ ಪರಿಷತ್ತಿನಂತಹ ಸಂಸ್ಥೆಗಳು ಅವಿರತವಾಗಿ ಶ್ರಮಿಸಬೇಕು ಎಂದು ಉಪನ್ಯಾಸಕ ರಜಾಕ್ ಬಾಗವಾನ ಹೇಳಿದರು.