• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಣೇಶೋತ್ಸವ ಬಡ ಕಲಾವಿರ ಹೊಟ್ಟೆ ತುಂಬಿಸುವ ಹಬ್ಬವಾಗಲಿ

Sep 13 2025, 02:04 AM IST
ಹೊಸದುರ್ಗದ ಕುಂಚಿಟಿಗ ಮಠದಲ್ಲಿ ನಡೆದ ಸುಜ್ಞಾನ ಸಂಗಮ ಕಾರ್ಯಕ್ರಮದಲ್ಲಿ ಶಾಂತವೀರಸ್ವಾಮೀಜಿ ಮಾತನಾಡಿದರು.

ಗಣೇಶೋತ್ಸವ ಹತ್ತಿಕ್ಕುವ ಸರ್ಕಾರದ ವಿರುದ್ಧ ಪ್ರತಿಭಟನೆ

Sep 12 2025, 01:00 AM IST
ರಾಮನಗರ: ನಿಯಮಗಳ ನೆಪವೊಡ್ಡಿ ರಾಜ್ಯ ಸರ್ಕಾರ ಹಿಂದೂಗಳ ಭಾವನಾತ್ಮಕ ಹಬ್ಬ ಗಣೇಶೋತ್ಸವ ಸಂಭ್ರಮವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಗಣೇಶೋತ್ಸವ ಮೆರವಣಿಗೆ: ಕಲ್ಲು ತೂರಾಟಕ್ಕೆ ಪ್ರಚೋದಿಸಿದ ಜಾಫರ್ ನಾಪತ್ತೆ

Sep 10 2025, 01:03 AM IST
ಮಸೀದಿ ಮುಂದೆ ಗಣೇಶ ಮೆರವಣಿಗೆ ನಡೆಯುತ್ತಿದ್ದರೂ ನಮಗೆ ಏನೂ ಮಾಡಲು ಆಗುತ್ತಿಲ್ಲವಲ್ಲ ಎಂದು ಇರ್ಫಾನ್ ಟೀಂಗೆ ಕಲ್ಲುತೂರಾಟ ನಡೆಸಲು ಜಾಫರ್ ಪ್ರಚೋದಿಸಿದ್ದನು ಎಂದು ಹೇಳಲಾಗುತ್ತಿದ್ದು, ಅವನ ಮಾತು ಕೇಳಿ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಲು ಇರ್ಫಾನ್, ಜಾಫರ್, ಸಲ್ಮಾನ್ ಸೇರಿ ೬ ಮುಸ್ಲಿಂ ಯುವಕರು ಪೂರ್ವ ಸಿದ್ಧತೆ ನಡೆಸಿದ್ದರು ಎಂದು ಮೂಲಗಳಿಂದ ಗೊತ್ತಾಗಿದೆ.

ಶಾಂತಿಯುತ ಗಣೇಶೋತ್ಸವ: ಅಧಿಕಾರಿಗಳಿಗೆ ಸನ್ಮಾನ

Sep 10 2025, 01:03 AM IST
ಕೊರಟಗೆರೆ ಪಟ್ಟಣ ಪಂಚಾಯಿತಿ ಮತ್ತು ಶ್ರೀ ಸತ್ಯ ಗಣಪತಿ ಸೇವಾ ಮಂಡಳಿ ಸಹಯೋಗದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕರ್ತವ್ಯ ನಿರ್ವಹಿಸಿದ ಕೊರಟಗೆರೆ ಪೊಲೀಸ್ ಠಾಣೆಯ ಅಧಿಕಾರಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಸೆ.12ರಿಂದ 14 ರವರೆಗೆ ದಾಸರಹಳ್ಳಿಸಾಮೂಹಿಕ ಗಣೇಶೋತ್ಸವ

Sep 07 2025, 01:00 AM IST
ದಾಸರಹಳ್ಳಿ‌ ಸಾಮೂಹಿಕ ಗಣೇಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಶಾಸಕ ಎಸ್. ಮುನಿರಾಜು ಮಾತನಾಡಿದರು.

ನಾಪೋಕ್ಲು ಗೌರಿ ಗಣೇಶೋತ್ಸವ ವಿಸರ್ಜನೋತ್ಸವ

Sep 05 2025, 01:01 AM IST
ಗೌರಿ ಗಣೇಶೋತ್ಸವದ ವಿಸರ್ಜನೋತ್ಸವ ಮೆರವಣಿಗೆ ಪ್ರಾರಂಭಗೊಂಡ ಸಂದರ್ಭ ಶಾಸಕ ಎ.ಎಸ್‌. ಪೊನ್ನಣ್ಣ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ವಿಜೃಂಭಣೆಯಿಂದ ನಡೆದ ಸಾಮೂಹಿಕ ಗಣೇಶೋತ್ಸವ; ಹೊಸ ಇತಿಹಾಸಕ್ಕೆ ಮುನ್ನುಡಿ

Sep 05 2025, 01:00 AM IST
ನಾಗಮಂಗಲ ಪಟ್ಟಣದಲ್ಲಿ ಗುರುವಾರ ವಿಜೃಂಭಣೆಯಿಂದ ನಡೆದ ಸಾಮೂಹಿಕ ಗಣೇಶೋತ್ಸವದಲ್ಲಿ ಹಿಂದೂಪರ ಸಂಘಟನೆಗಳ ನೂರಾರು ಕಾರ್ಯಕರ್ತರು, ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಸೇರಿ ಸಾಹಸ್ರಾರು ಭಕ್ತರು ಪಾಲ್ಗೊಂಡು ಜನರು ಉತ್ಸವಕ್ಕೆ ಸಾಕ್ಷಿಯಾಗುವ ಮೂಲಕ ಹೊಸ ಇತಿಹಾಸಕ್ಕೆ ಮುನ್ನುಡಿ ಬರೆದರು.

ಶಾಂತಿಯುತ ಗಣೇಶೋತ್ಸವ ಆಯೋಜನೆಗೆ ಮೆಚ್ಚುಗೆ: ಡಾ.ಪ್ರಭಾ ಮಲ್ಲಿಕಾರ್ಜುನ್‌

Sep 05 2025, 01:00 AM IST
ಸಮಾಜದ ಸ್ವಾಸ್ಥ್ಯ ಕೆಡಿಸುವವರ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಬೇಡಿ, ಮಹತ್ವ ಕೊಡಬೇಡಿ. ಜಿಲ್ಲೆಯಾದ್ಯಂತ ಗಣೇಶ ಹಬ್ಬ ಹಾಗೂ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯು ಶಾಂತಿಯುತವಾಗಿ ನಡೆಯುತ್ತಿರುವುದು ಸಂತಸದ ವಿಚಾರ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ವಿನಾಯಕ ಸೇವಾ ಟ್ರಸ್ಟ್‌ ಗಣೇಶೋತ್ಸವ ಸಂಭ್ರಮ

Sep 03 2025, 01:02 AM IST
ಶ್ರೀ ವಿನಾಯಕ ಸೇವಾ ಟ್ರಸ್ಟ್‌ನಿಂದ ಜರುಗಿದ ಗೌರಿ ಗಣೇಶೋತ್ಸವ ಹಲವು ವಿಶೇಷತೆಗಳ ಮೂಲಕ ಗಮನ ಸೆಳೆಯಿತು.

ದೇಶಕ್ಕೆ ಸ್ವಾತಂತ್ರ ತರುವಲ್ಲಿ ಗಣೇಶೋತ್ಸವ ಮಹತ್ವದ ಪಾತ್ರ: ಆರ್ ಎಸ್ಎಸ್ ವಕ್ತಾರ ರಾಜೇಶ್ ಪದ್ಮಾರ್

Sep 03 2025, 01:00 AM IST
ಭಾರತೀಯ ಸಂಸ್ಕೃತಿ ಬಿಂಬಿಸುವ ಜತೆಗೆ ಅತ್ಯುತ್ತಮ ಹಾಗೂ ಮೊಟ್ಟಮೊದಲ ಸಾಹಿತ್ಯಗಳಾದ ಋಗ್ವೇದದ ಎರಡನೇ ಅಧ್ಯಾಯ ೨೩ನೇ ಶ್ಲೋಕದಲ್ಲಿ ಗಣಪತಿಯ ಉಲ್ಲೇಖವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved