• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುಬ್ರಹ್ಮಣ್ಯ ಗಣೇಶೋತ್ಸವ: ರಜತ ಪ್ರಭಾವಳಿ ಸಮರ್ಪಣೆ

Aug 29 2025, 01:00 AM IST
ಸಾರ್ವಜನಿಕ ಗಣೇಶೋತ್ಸವ ಸಮಿತಿ ಸುಬ್ರಹ್ಮಣ್ಯ ಆಶ್ರಯದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೂತನ ತಾತ್ಕಾಲಿಕ ಧರ್ಮಸಮ್ಮೇಳನ ಮಂಟಪದಲ್ಲಿ ನಡೆಯುತ್ತಿರುವ ೫೫ನೇ ವರ್ಷದ ಗಣೇಶೋತ್ಸವವು ಭಕ್ತಿ ಸಡಗರದಿಂದ ಆರಂಭವಾಯಿತು. ಚೌತಿಯ ದಿನ ಶ್ರೀ ಮಹಾಗಣಪತಿಗೆ ರಜತ ಪ್ರಭಾವಳಿ ಸಮರ್ಪಣೆ ನೆರವೇರಿತು. ಪುರೋಹಿತ ರಮಾನಂದ ಭಟ್ ವಿವಿಧ ವೈದಿಕ ವಿದಿ ವಿಧಾನಗಳೊಂದಿಗೆ ಶ್ರೀ ದೇವರಿಗೆ ಪ್ರಭಾವಳಿ ಅರ್ಪಿಸಿದರು.

ಕೊಡಗಿನಲ್ಲಿ ಶ್ರದ್ಧಾ ಭಕ್ತಿಯ ಗೌರಿ ಗಣೇಶೋತ್ಸವ ಆಚರಣೆ

Aug 29 2025, 01:00 AM IST
ಕೊಡಗು ಜಿಲ್ಲಾದ್ಯಂತ ಗೌರಿ ಗಣೇಶ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಣೆ ಮಾಡಲಾಯಿತು.

ಕೊಡ್ಲಿಪೇಟೆ : ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಜನಜಾಗೃತಿ

Aug 29 2025, 01:00 AM IST
ಶಾಲಾ ಮಕ್ಕಳು ಮಣ್ಣಿನಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಸಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದರು.

ಬ್ಯಾಡಗಿಯಲ್ಲಿ ಗಣೇಶೋತ್ಸವ ಸಡಗರ

Aug 29 2025, 01:00 AM IST
ಗಣೇಶ ಹಬ್ಬ ಎಂದರೆ ಎಲ್ಲೆಲ್ಲೂ ಸಡಗರ ಹಾಗೂ ಸಂಭ್ರಮ ಮನೆಮಾಡಿರುತ್ತದೆ. ಈ ವರ್ಷವೂ ಸಂಭ್ರಮ ಕಳೆ ದುಪ್ಪಟ್ಟುಗೊಂಡಿದ್ದು, ಎಲ್ಲೆಲ್ಲೂ ಹಬ್ಬದ ಸಡಗರ ತುಸು ಹೆಚ್ಚೆ ಎಂಬಂತೆ ಕಂಡುಬಂದಿತು.

ನಾಳೆಯಿಂದ ಮೂಡುಬಿದಿರೆ ಸಾರ್ವಜನಿಕ ಗಣೇಶೋತ್ಸವ

Aug 26 2025, 02:00 AM IST
ಸಾರ್ವಜನಿಕ ಶ್ರೀ ಗಣೇಶೋತ್ಸವ ಟ್ರಸ್ಟ್ ಮೂಡುಬಿದಿರೆ ವತಿಯಿಂದ ಆ.27ರಿಂದ 31ರವರೆಗೆ 62ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಇಲ್ಲಿನ ಸಮಾಜ ಮಂದಿರದಲ್ಲಿ ನಡೆಯಲಿದೆ.

ನಾಳೆಯಿಂದ ರಮಾನಾಥ ರೈ ನೇತೃತ್ವದ ‘ಜಕ್ರಿಬೆಟ್ಟು ಗಣೇಶೋತ್ಸವ’

Aug 26 2025, 02:00 AM IST
22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಮಾಜಿ ಸಚಿವ ಬಿ.ರಮಾನಾಥ ರೈ ಗೌರವಾಧ್ಯಕ್ಷತೆಯಲ್ಲಿ ಬಲ್ಲೋಡಿಗುತ್ತು ಪದ್ಮಶೇಖರ ಜೈನ್ ಅಧ್ಯಕ್ಷತೆಯಲ್ಲಿ ಆ.27ರಿಂದ 31ರವರೆಗೆ ಜಕ್ರಿಬೆಟ್ಟು ಬೈಪಾಸ್‌ನಲ್ಲಿ ವಿಜೃಂಭಣೆಯಿಂದ ನಡೆಯಲಿದೆ.

ಗಣೇಶೋತ್ಸವ ವೇಳೆ ಡಿಜೆ ಬಳಸಿದರೆ ಕ್ರಮ ಕೈಗೊಳ್ಳಿ: ಸೀಮಂತ್ ಕುಮಾರ್ ಸಿಂಗ್‌ ಆದೇಶ

Aug 26 2025, 02:00 AM IST
ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ನಗರ ವ್ಯಾಪ್ತಿ ಬಿಗಿ ಬಂದೋಬಸ್ತ್ ವ್ಯವಸ್ಥೆಯನ್ನು ಪೊಲೀಸರು ಕಲ್ಪಿಸಿದ್ದಾರೆ.

10ನೇ ವರ್ಷವೂ ಅದ್ಧೂರಿ ಗಣೇಶೋತ್ಸವ: ಶ್ರೀನಿವಾಸ್

Aug 26 2025, 01:03 AM IST
ಕಳೆದ 9 ವರ್ಷಗಳಿಂದ ಪಟ್ಟಣದ 27 ಸಮಾಜ ಬಾಂಧವರು ಒಂದೆಡೆ ಸೇರಿ ಜಾತಿ, ಧರ್ಮ, ಮತ, ಪಂಥಗಳ ಭಿನ್ನತೆ ಇಲ್ಲದೇ ಹಿಂದೂ ಏಕತಾ ಗಣೇಶೋತ್ಸವ ಆಚರಿಸುತ್ತಿದ್ದಾರೆ. ಪ್ರಸ್ತುತ 10ನೇ ವರ್ಷದ ಗಣೇಶೋತ್ಸವ ಅದ್ಧೂರಿಯಾಗಿ ನಡೆಸಲಾಗುವುದು ಎಂದು ಹಿಂದೂ ಏಕತಾ ಗಣಪತಿ ಸೇವಾ ಸಮಿತಿ ಕಾರ್ಯದರ್ಶಿ ಸಿ.ಎಚ್. ಶ್ರೀನಿವಾಸ್ ಹೇಳಿದ್ದಾರೆ.

ಇಂದಿನಿಂದ ಕನ್ನರ್ಪಾಡಿ ಗಣೇಶೋತ್ಸವ

Aug 25 2025, 01:00 AM IST
ಆ.25ರಂದು ಸಂಜೆ ಜೋಡುಕಟ್ಟೆಯಿಂದ ಗಣಪತಿ ಮೈದಾನದ ವರೆಗೆ ಭಕ್ತರ ಭವ್ಯ ಮೆರವಣಿಗೆಯೊಂದಿಗೆ ಈ ಬಾರಿ ಗಣೇಶೋತ್ಸವ ಆರಂಭವಾಗಲಿದೆ. ಗಣೇಶೋತ್ಸವವನ್ನು ರಾಜ್ಯದ ಡಿಸಿಎಂ ಡಿ.ಕೆ.ಶಿವಕುಮಾರ್ ಉದ್ಘಾಟಿಸಲಿದ್ದಾರೆ. ನಾಡೋಜಿ ಜಿ.ಶಂಕರ್ ಸಭಾಧ್ಯಕ್ಷತೆ ವಹಿಸಲಿದ್ದು, ಸ್ವೀಕರ್ ಯು.ಟಿ.ಖಾದರ್ ಮ್ಯೂಸಿಯಂ ಉದ್ಘಾಟಿಸಲಿದ್ದಾರೆ.

ದೇಶದ ಸಂಸ್ಕೃತಿ ಅನಾವರಣಕ್ಕೆ ಗಣೇಶೋತ್ಸವ ವೇದಿಕೆಯಾಗಲಿ: ಗುರುಶಾಂತಪ್ಪ

Aug 25 2025, 01:00 AM IST
ಗಣೇಶೋತ್ಸವ ಹಿನ್ನೆಲೆಯಲ್ಲಿ ಶಿಗ್ಗಾಂವಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಆಡಳಿತ ಸಂಕೀರ್ಣದ ಸಭಾಭವನದಲ್ಲಿ ಶಾಂತಿಸಭೆ ನಡೆಯಿತು. ಗಣೇಶೋತ್ಸವ ಸಮಿತಿಗೆ ಮಾರ್ಗಸೂಚಿ ವಿವರಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved