• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ ಬನ್ನಂಜೆ ಗಣೇಶೋತ್ಸವ: ಸಾಧಕರಿಗೆ ಸನ್ಮಾನ

Sep 11 2024, 01:07 AM IST
ಬನ್ನಂಜೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಗಣೇಶೋತ್ಸವದ ರಜತ ಸಂಭ್ರಮ ಸಮಾರಂಭದ ಕೊನೆಯ ದಿನ ಸುಬ್ರಮಣ್ಯ ಮಠದ ವಿದ್ವಾಂಸ ಡಾ. ಆನಂದತೀರ್ಥ ಉಪಾಧ್ಯಾಯ ಧಾರ್ಮಿಕ ಪ್ರವಚನ ನಡೆಸಿಕೊಟ್ಟರು.

ಬಂಟರ ಸಂಘ ಗಣೇಶೋತ್ಸವ ಶೋಭಾಯಾತ್ರೆ

Sep 10 2024, 01:42 AM IST
ಮಂಗಳೂರಿನ ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್‌ನ ಓಂಕಾರ ನಗರದಲ್ಲಿ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೋಮವಾರ ಅದ್ಧೂರಿಯಿಂದ ಸಂಪನ್ನಗೊಂಡಿತು.

ಈದ್ಗಾ ಮೈದಾನ ಗಣೇಶೋತ್ಸವ ಸಂಪನ್ನ

Sep 10 2024, 01:38 AM IST
ಮೆರವಣಿಗೆಯು ಚೆನ್ನಮ್ಮ ಮೈದಾನದಿಂದ ಆರಂಭವಾಗಿ ಹಳೇ ಬಸ್ ನಿಲ್ದಾಣ ಮಾರ್ಗವಾಗಿ ನಗರದ ಇಂದಿರಾಗಾಜಿನ ಮನೆಯ ವರೆಗೆ ಸಾಗಿತು. ಆನಂತರ ಪಕ್ಕದ ಬಾವಿಯಲ್ಲಿ ಗಣೇಶ ಮೂರ್ತಿ ವಿಸರ್ಜಿಸಲಾಯಿತು.

ಸ್ವಾತಂತ್ರ್ಯ ಹೋರಾಟಕ್ಕೆ ನಂಟು ಹೊಂದಿರುವ ಗಣೇಶೋತ್ಸವ

Sep 10 2024, 01:35 AM IST
ಗಣೇಶ ಹಬ್ಬ ಭಾರತದ ಸ್ವಾತಂತ್ರ್ಯ ಹೋರಾಟಕ್ಕೂ ನಂಟು ಹೊಂದಿದೆ. ಗಣೇಶ ಚತುರ್ಥಿಯನ್ನು ಸಮಾಜದಲ್ಲಿ ಸಾಮೂಹಿಕ ಹಬ್ಬವನ್ನಾಗಿ ಮಾಡುವ ಮೂಲಕ ಸೌಹಾರ್ದಯುತವಾಗಿ ಆಚರಿಸಲಾಗುತ್ತಿದೆ ಎಂದು ಅಬಕಾರಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.

ಉಪ್ಪಿನಂಗಡಿ: 48ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Sep 10 2024, 01:34 AM IST
ಉಪ್ಪಿನಂಗಡಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಇಲ್ಲಿನ ಶ್ರೀ ಲಕ್ಷಿಕ್ಷ್ಮಿ ವೆಂಕಟ್ರಮಣ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ೪೮ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಸೆ.೮ರಂದು ರಾತ್ರಿ ನಡೆದ ಸಭಾ ಕಾರ್ಯಕ್ರಮದಲ್ಲಿ ನ್ಯಾಯವಾದಿ ಮಹೇಶ್ ಕಜೆ ಧಾರ್ಮಿಕ ಉಪನ್ಯಾಸ ನೀಡಿದರು.

ಶಿರಸಿಯಲ್ಲೂ ಗಣೇಶೋತ್ಸವ ಸಡಗರ

Sep 10 2024, 01:33 AM IST
ಶಿರಸಿಯ ಮಾರಿಕಾಂಬಾ ಯುವಕ ಮಂಡಳದಿಂದ ೫೦ನೇ ವರ್ಷದ ಸುವರ್ಣ ಸಂಭ್ರಮದ ಅಂಗವಾಗಿ ಹಬ್ಬದ ಆಚರಣೆ ನಡೆದಿದ್ದು, ದೇವಸ್ಥಾನದ ಕಲ್ಯಾಣಮಂಟಪದ ಹಿಂಬದಿಯ ಜಾಗದಲ್ಲಿ ಲಕ್ಷಾಂತರ ರು. ವೆಚ್ಚದ ಮಂಟಪ ನಿರ್ಮಾಣ ಮಾಡಿ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ.

ಹರಪನಹಳ್ಳಿಯಲ್ಲಿ ಬಹುರೂಪಿ ಗಣೇಶೋತ್ಸವ ಸಂಭ್ರಮ

Sep 09 2024, 01:41 AM IST
ಬಜರಂಗದಳ ಕಾರ್ಯಕರ್ತರು ಪ್ರತಿಷ್ಠಾಪಿಸಿದ ಹಿಂದೂ ಮಹಾಗಣಪತಿ 9 ಅಡಿ ಎತ್ತರವಿದೆ.

ಎರಡನೇ ವರ್ಷದ ಹಿಂದೂ ಮಹಾಗಣಪತಿ ಗಣೇಶೋತ್ಸವ

Sep 09 2024, 01:40 AM IST
ಮಾಗಡಿಯಲ್ಲಿ ಎರಡನೇ ವರ್ಷದ ಹಿಂದೂ ಮಹಾಗಣಪತಿ ಗಣೇಶೋತ್ಸವ

ದೊಂಡೋಲೆ ಮನೆಯಲ್ಲಿ 74ನೇ ವರ್ಷದ ಶ್ರೀ ಗಣೇಶೋತ್ಸವ

Sep 09 2024, 01:36 AM IST
ಸೆ. 7ರಂದು ಬೆಳಗ್ಗೆ ಗಣಪತಿ ಹವನ, ಶ್ರೀ ಗಣಪತಿ ಮೂರ್ತಿ ಪ್ರತಿಷ್ಠೆ, ಮದ್ಯಾಹ್ನ ಮಹಾಪೂಜೆ, ರಾತ್ರಿ ಮನೆಯವರಿಂದ ಭಜನಾ ಕಾರ್ಯಕ್ರಮ, ಯಕ್ಷಗಾನ ತಾಳಮದ್ದಳೆ , ಕಲಾವಿದರ ಸನ್ಮಾನ ಹಾಗು ಸೆ 8 ರಂದು ಬೆಳಗ್ಗೆ ಗಣೇಶ ಮೂರ್ತಿ ವಿಸರ್ಜನಾ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಸಂಪನ್ನಗೊಂಡಿದೆ.

ಕೊಡಗು ಜಿಲ್ಲಾದ್ಯಂತ ಸಂಭ್ರಮದ ಗೌರಿ ಗಣೇಶೋತ್ಸವ

Sep 09 2024, 01:33 AM IST
ಜಿಲ್ಲಾದ್ಯಂತ ಗಣಪತಿ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯಿತು. ಸುಮಾರು 500ಕ್ಕೂ ಅಧಿಕ ಕಡೆಗಳಲ್ಲಿ ಪ್ರತಿಷ್ಠಾಪನೆ ನೆರವೇರಿತು.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved