• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಈದ್ಗಾ ಮೈದಾನದಲ್ಲಿ 3 ದಿನ ಗಣೇಶೋತ್ಸವ

Aug 25 2025, 01:00 AM IST
ಗಣೇಶೋತ್ಸವ ಆಚರಿಸಲು ಅನುಮತಿ ನೀಡುವಂತೆ ಕೋರಿ ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಮಹಾಮಂಡಳಿ ಸೇರಿದಂತೆ ಎರಡು ಸಂಘಟನೆಗಳು ಅರ್ಜಿ ಬಂದಿದ್ದವು. ಇದರಲ್ಲಿ ಒಂದು ಸಂಘಟನೆ ಅನುಮತಿ ಪಡೆಯುವಲ್ಲಿ ಯಶಸ್ವಿಯಾಗಿದೆ.

ದ್ವಿಶತಮಾನದ ಅಂಚಿನಲ್ಲಿ ಛಬ್ಬಿ ಗಣೇಶೋತ್ಸವ

Aug 25 2025, 01:00 AM IST
ಒಂದು ಕೈಯಲ್ಲಿ ತುಂಡಾದ ಹಲ್ಲು, ಇನ್ನೊಂದು ಕೈಯಲ್ಲಿ ಲಿಂಗ, ಮತ್ತೊಂದು ಕೈಯಲ್ಲಿ ಕೂಡಲಿ ಮಗದೊಂದು ಕೈಯಲ್ಲಿ ತ್ರಿಶೂಲ. ಸಿಂದೂರ ಮೈಬಣ್ಣದ ಈ ವಿಶಿಷ್ಟ ಗಣಪತಿ ಕುಲಕರ್ಣಿ ಮನೆತನಗಳಲ್ಲಿ ಪ್ರತಿಷ್ಠಾಪಿಸಲಾಗುತ್ತದೆ. ಕೆಂಪು ಗಣಪತಿಗೆ 198 ವರುಷಗಳ ಇತಿಹಾಸವಿದೆ.

ಗಣೇಶೋತ್ಸವ ಹಬ್ಬ ಮಾದರಿಯಾಗಿ ಆಚರಿಸಿ: ಎಸ್‌ಪಿ ಯಶೋದಾ ವಂಟಗೋಡಿ

Aug 21 2025, 02:00 AM IST
ಸುಪ್ರಿಂಕೋರ್ಟ್‌ ನಿರ್ದೇಶನ ಮೇರೆಗೆ ಡಿಜೆಗೆ ನಿಯಮಗಳನ್ನು ರೂಪಿಸಿಲಾಗಿದೆ. ಡಿಜೆಯಿಂದ ಆರೋಗ್ಯದ ಮೇಲೆ ಸಾಕಷ್ಟು ದುಷ್ಪರಿಣಾಮ ಬೀರಲಿದೆ.

ಗಣೇಶೋತ್ಸವ: ರಾತ್ರಿ 10ರ ಬಳಿಕ ಡಿಜೆಗೆ ಅವಕಾಶವಿಲ್ಲ

Aug 20 2025, 01:30 AM IST
ಗಣೇಶೋತ್ಸವದಲ್ಲಿ ರಾತ್ರಿ 10ರ ಬಳಿಕವೂ ಡಿಜೆ ಬಳಸಲು ಅನುಮತಿ ನೀಡುವಂತೆ ಮಂಡಳಿಗಳು ಕೋರಿವೆ. ಆದರೆ, ಸುಪ್ರೀಂಕೋರ್ಟ್ ಆದೇಶ ಮೀರಿ ಅವಕಾಶ ನೀಡಲು ಸಾಧ್ಯವಿಲ್ಲ. ಹೀಗಾಗಿ ರಾತ್ರಿ 10ರ ಬಳಿಕೆ ಡಿಜೆ ಬಳಕೆಗೆ ಅನುಮತಿ ಇಲ್ಲ.

ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಕೆ ನಿಷೇಧ

Aug 20 2025, 01:30 AM IST
ಗಣಪತಿ ಪ್ರತಿಷ್ಠಾನ ಹಾಗೂ ವಿಸರ್ಜನಾ ಮೆರವಣಿಗೆಗಳಲ್ಲಿ ಕಡ್ಡಾಯವಾಗಿ ಡಿಜೆ ಬಳಕೆಯನ್ನು ನಿಷೇಧ ಮಾಡಲಾಗಿದ್ದು, ಅನುಮತಿ ಪಡೆಯುವಾಗ ಈ ಸೂಚನೆಯನ್ನು ಕಟ್ಟಾನಿಟ್ಟಾಗಿ ಪಾಲಿಸಬೇಕು ಎಂದು ಪೊಲೀಸ್ ಉಪ ಅಧೀಕ್ಷಕ ಲಕ್ಷ್ಮಯ್ಯ ತಿಳಿಸಿದರು.

ಮಣಿಪಾಲ ಗಣೇಶೋತ್ಸವ: ಗಣೇಶ ಚಿತ್ರ ಬಿಡಿಸುವ ಸ್ಪರ್ಧೆ

Aug 19 2025, 01:00 AM IST
48ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಶಾಲಾ ಮಕ್ಕಳಿಗೆ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆ ಮಣಿಪಾಲ ಸಿಂಡಿಕೇಟ್ ಬ್ಯಾಂಕ್ ಗೋಲ್ಡನ್ ಜ್ಯುಬಿಲಿ ಆಡಿಟೋರಿಯಂನಲ್ಲಿ ಭಾನುವಾರ ಜರುಗಿತು.

ಪರಿಸರ ಸ್ನೇಹಿ ಗಣೇಶೋತ್ಸವ: ಮೂಲ್ಕಿ ನಗರ ಪಂಚಾಯಿತಿ ಪ್ರಕಟಣೆ

Aug 19 2025, 01:00 AM IST
ಮಾಲಿನ್ಯ ನಿಯಂತ್ರಣ ಮಂಡಳಿಯ ಸುತ್ತೋಲೆಯನ್ವಯ ಪರಿಸರಕ್ಕೆ ಹಾನಿಯಾಗದಂತೆ ಗಣೇಶೋತ್ಸವ ಆಚರಿಸಲು ಮೂಲ್ಕಿ ನಗರ ಪಂಚಾಯಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಊರ ಹಬ್ಬ ಮಾದರಿಯಲ್ಲಿ ಬಪ್ಪನಾಡು ಗಣೇಶೋತ್ಸವ ಸುವರ್ಣ ಸಂಭ್ರಮ: ಸುನಿಲ್ ಆಳ್ವ

Aug 13 2025, 12:30 AM IST
ಸುವರ್ಣ ಮಹೋತ್ಸವದ ಸಂಭ್ರಮದಲ್ಲಿರುವ ಬಪ್ಪನಾಡು ಸಾರ್ವಜನಿಕ ಶ್ರೀ ಗಣೇಶೋತ್ಸವವನ್ನುಈ ಬಾರಿ ಅರ್ಥಪೂರ್ಣವಾಗಿ ಹಾಗೂ ವೈವಿಧ್ಯಮಯವಾಗಿ ಆಚರಿಸುವ ಬಗ್ಗೆ ಶ್ರೀ ಕ್ಷೇತ್ರ ಬಪ್ಪನಾಡು ಜ್ಞಾನ ಮಂದಿರದಲ್ಲಿ ಸಮಿತಿಯ ಪೂರ್ವಭಾವಿ ಸಭೆ ನೆರವೇರಿತು.

ಗಣೇಶೋತ್ಸವ ವೇಳೆ ಫ್ಲೈಓವರ್ ಕಾಮಗಾರಿ ಸ್ಥಗಿತಗೊಳಿಸಿ

Aug 05 2025, 01:30 AM IST
ಗಣೇಶೋತ್ಸವದಲ್ಲಿ ಬೃಹತ್ ಆಕಾರದ ಗಣೇಶಗಳನ್ನು ಪ್ರತಿಷ್ಠಾಪನೆ ಮಾಡಲಾಗುತ್ತದೆ. ಆದರೆ, ಫ್ಲೈಓವರ್ ಕಾಮಗಾರಿ ಅವುಗಳ ಮೆರವಣಿಗೆಗೆ ಅಡ್ಡಿಯಾಗಲಿದೆ. ಅದಕ್ಕಾಗಿ ಹಬ್ಬದ ಸಂದರ್ಭದಲ್ಲಿ ಕಾಮಗಾರಿ ಸ್ಥಗಿತಗೊಳಿಸುವುದು ಸೂಕ್ತ.

ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಸೌಹಾರ್ದತೆಯಿಂದ ಗಣೇಶೋತ್ಸವ ಆಚರಿಸಿ: ರಾಘವೇಂದ್ರ

Aug 01 2025, 02:15 AM IST
ಗೌರಿ ಗಣೇಶೋತ್ಸವವನ್ನು ನಾಪೋಕ್ಲು ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಸೌಹಾರ್ದತೆಯಿಂದ ಆಚರಿಸಿ ಎಂದು ಠಾಣಾಧಿಕಾರಿ ಸೂಚಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved