• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂಡುಮಾರ್ನಾಡು ಗಣೇಶೋತ್ಸವ: ಧಾರ್ಮಿಕ ಸಭೆ

Sep 09 2024, 01:32 AM IST
ಮೂಡು ಮಾರ್ನಾಡು ಗಣೇಶ್ ಪ್ರಸಾದ್ ವಿಘ್ನೇಶ್ವರ ಭಜನಾ ಮಂದಿರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಅಂಗೇರಿ ಲಕ್ಷ್ಮೀ ನಾರಾಯಣ ಉಪಾಧ್ಯಾಯ ಅವರ ಪೌರೋಹಿತ್ಯದಲ್ಲಿ ನಡೆಯಿತು.

ಜಿಲ್ಲಾದ್ಯಂತ ಸಂಭ್ರಮದ ಗಣೇಶೋತ್ಸವ ಆಚರಣೆ

Sep 09 2024, 01:31 AM IST
ಶಿವಮೊಗ್ಗದ ಸೂಕ್ಷ್ಮ ಪ್ರದೇಶದಲ್ಲಿ ಡಿಎಎರ್‌, ಪೊಲೀಸ್‌ ತುಕಡಿಗಳು ಪಥ ಸಂಚಲನ ನಡೆಸಿದವು.

ಕೋಲಾರದ ವಿವಿಧೆಡೆ ವರ್ಣಮಯ ಗಣೇಶೋತ್ಸವ

Sep 09 2024, 01:31 AM IST
ಭಜರಂಗದಳ ಸಂಘಟನೆಯ ಯುವಕರು, ಬಾಲಗಂಗಾಧರ ತಿಲಕ್ ವಿನಾಯಕ ವಿಸರ್ಜನಾ ಸಮಿತಿ ನೇತೃತ್ವದಲ್ಲಿ ನಗರದ ಗಾಂಧಿವನದಲ್ಲಿ ಧರ್ಮರಕ್ಷಣೆ, ಸೌಹಾರ್ದತೆಯ ತಿರುಮಲ ಬಾಲಾಜಿ ಗಣಪನ ಬೃಹತ್ ಮೂರ್ತಿಯನ್ನಿಟ್ಟು, ಜತೆಯಲ್ಲಿ ಒಂದು ಕಡೆ ನೃತ್ಯ ಗಣಪ, ಮತ್ತೊಂದುಕಡೆ ಸಿಂಹಾಸನಾರೂಢ ಗಣಪನನ್ನಿಟ್ಟು ಪೂಜಿಸಿದರು.

ಜಿಲ್ಲಾದ್ಯಂತ ಎಲ್ಲೆಡೆ ಗಣೇಶೋತ್ಸವ: ಶಿವಪುತ್ರ ಆರಾಧನೆ

Sep 09 2024, 01:30 AM IST
ಜಿಲ್ಲಾದ್ಯಂತ ಎಲ್ಲೆಡೆ ಗಣೇಶೋತ್ಸವ ಸಂಭ್ರಮ, ಸಡಗರದಿಂದ ಭಾನುವಾರ ಕೂಡ ಮುಂದುವರಿದು, ಹಬ್ಬದ ವಾತಾವರಣ ಮನೆಮಾಡಿದೆ. ವಿವಿಧ ರೀತಿಯ ಸುಮಾರು 1 ಅಡಿಯಿಂದ 12, 15 ಅಡಿ ಎತ್ತರದ ವಿವಿಧ ವಿನ್ಯಾಸ, ಭಂಗಿ, ರೂಪಗಳಲ್ಲಿ ಒಡಮೂಡಿರುವ ವಿಘ್ನ ನಿವಾರಕನನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.

ಉಡುಪಿ: 481 ಕಡೆಗಳಲ್ಲಿ ಸಾರ್ವಜನಿಕ ಗಣೇಶೋತ್ಸವ

Sep 07 2024, 01:38 AM IST
ಗಣೇಶೋತ್ಸವ ನಡೆಯುವ ಒಟ್ಟು 406 ಸಾಮಾನ್ಯ, 73 ಸೂಕ್ಷ್ಮ, 2 ಅತೀ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ. ಗಣೇಶೋತ್ಸವ ಆಚರಣೆ, ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ 3 ಕೆಎಸ್​ಆರ್​ಪಿ ಮತ್ತು 8 ಡಿಎಆರ್​ ಸೇರಿದಂತೆ ಸುಮಾರು 500ಕ್ಕೂ ಅಧಿಕ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಗಣೇಶೋತ್ಸವ ಮೂರ್ತಿಗಳ ವಿಸರ್ಜನೆಗೆ ಸ್ಥಳ ನಿಗದಿ

Sep 07 2024, 01:34 AM IST
ಮಹಾನಗರ ಪಾಲಿಕೆ ವತಿಯಿಂದ ಸೆಪ್ಟೆಂಬರ್ 7 ಮತ್ತು 9ರಂದು ಶ್ರೀ ಗಣೇಶ ಮೂರ್ತಿಗಳ ತಾತ್ಕಾಲಿಕ ವಿಸರ್ಜನೆಗೆ ಆಯ್ದ ಸ್ಥಳಗಳಲ್ಲಿ ಟ್ರ್ಯಾಕ್ಟರ್ ನಿಲುಗಡೆ ಮಾಡಿ, ವಿಸರ್ಜನೆ ಮಾಡಲು ಸೌಲಭ್ಯ ಕಲ್ಪಿಸಲಾಗಿದೆ. ಭಕ್ತರು ಈ ವ್ಯವಸ್ಥೆ ಸದ್ಬಳಕೆ ಮೂಲಕ ನಗರದಲ್ಲಿ ಸ್ವಚ್ಛತೆ, ಜಲಮೂಲಗಳ ರಕ್ಷಣೆಗೆ ಸ್ಪಂದಿಸಲು ಕೋರಲಾಗಿದೆ.

ಗಣೇಶೋತ್ಸವ: ಗ್ರಾಹಕರಿಗೆ ಹೂವು-ಹಣ್ಣು ಬೆಲೆ ಏರಿಕೆ ಬಿಸಿ

Sep 07 2024, 01:34 AM IST
ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಯುವಕ ಸಂಘ, ಸಂಸ್ಥೆಗಳು ಈಗಾಗಲೇ ಎಲ್ಲ ಸಿದ್ದತೆ ಮಾಡಿಕೊಂಡಿವೆ.

ಇಂದಿನಿಂದ ಗಣೇಶೋತ್ಸವ ಸಂಭ್ರಮ...

Sep 07 2024, 01:33 AM IST
ಚೌತಿ ಹಿನ್ನೆಲೆಯಲ್ಲಿ ಭಾನುವಾರದ ಸಂತೆಯನ್ನು ಶನಿವಾರವೇ ಮಾಡಿದ್ದರಿಂದ ಸಂತೆ ಮಾರುಕಟ್ಟೆಯಲ್ಲಿ ಜನಜಂಗುಳಿಯೇ ಕಂಡುಬಂತು.

ಭಟ್ಕಳ ತಾಲೂಕಿನ 125 ಕಡೆ ಸಾರ್ವಜನಿಕ ಗಣೇಶೋತ್ಸವ

Sep 07 2024, 01:31 AM IST
ಬೇರೆ ರಾಜ್ಯದಂತೆ ನಮ್ಮ ರಾಜ್ಯದಲ್ಲೂ ಕಲಾಕಾರರಿಗೆ ಸರ್ಕಾರದಿಂದ ಸಹಾಯ ನೀಡಿ ಪ್ರೋತ್ಸಾಹಿಸಬೇಕು ಎಂದು ಗಣಪತಿ ಮೂರ್ತಿ ತಯಾರಕರಾದ ಅರುಣ ಗುಡಿಗಾರ ಆಗ್ರಹಿಸಿದರು.

ನಾಳೆಯಿಂದ ಗಣೇಶೋತ್ಸವ ಸಡಗರ...

Sep 06 2024, 01:05 AM IST
ಬಹುತೇಕ ಸಾರ್ವಜನಿಕ ಗಣೇಶೋತ್ಸವ 11 ದಿನಗಳ ತನಕ ಅದ್ಧೂರಿಯಿಂದ ನಡೆಯುತ್ತವೆ. ಬಗೆ ಬಗೆಯ ಮಂಟಪಗಳ ಸಿದ್ಧತೆ ಆರಂಭಗೊಂಡಿದೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved