• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಊರ ಹಬ್ಬ ಮಾದರಿಯಲ್ಲಿ ಬಪ್ಪನಾಡು ಗಣೇಶೋತ್ಸವ ಸುವರ್ಣ ಸಂಭ್ರಮ: ಸುನಿಲ್ ಆಳ್ವ

Aug 13 2025, 12:30 AM IST
ಸುವರ್ಣ ಮಹೋತ್ಸವದ ಸಂಭ್ರಮದಲ್ಲಿರುವ ಬಪ್ಪನಾಡು ಸಾರ್ವಜನಿಕ ಶ್ರೀ ಗಣೇಶೋತ್ಸವವನ್ನುಈ ಬಾರಿ ಅರ್ಥಪೂರ್ಣವಾಗಿ ಹಾಗೂ ವೈವಿಧ್ಯಮಯವಾಗಿ ಆಚರಿಸುವ ಬಗ್ಗೆ ಶ್ರೀ ಕ್ಷೇತ್ರ ಬಪ್ಪನಾಡು ಜ್ಞಾನ ಮಂದಿರದಲ್ಲಿ ಸಮಿತಿಯ ಪೂರ್ವಭಾವಿ ಸಭೆ ನೆರವೇರಿತು.

ಗಣೇಶೋತ್ಸವ ವೇಳೆ ಫ್ಲೈಓವರ್ ಕಾಮಗಾರಿ ಸ್ಥಗಿತಗೊಳಿಸಿ

Aug 05 2025, 01:30 AM IST
ಗಣೇಶೋತ್ಸವದಲ್ಲಿ ಬೃಹತ್ ಆಕಾರದ ಗಣೇಶಗಳನ್ನು ಪ್ರತಿಷ್ಠಾಪನೆ ಮಾಡಲಾಗುತ್ತದೆ. ಆದರೆ, ಫ್ಲೈಓವರ್ ಕಾಮಗಾರಿ ಅವುಗಳ ಮೆರವಣಿಗೆಗೆ ಅಡ್ಡಿಯಾಗಲಿದೆ. ಅದಕ್ಕಾಗಿ ಹಬ್ಬದ ಸಂದರ್ಭದಲ್ಲಿ ಕಾಮಗಾರಿ ಸ್ಥಗಿತಗೊಳಿಸುವುದು ಸೂಕ್ತ.

ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಸೌಹಾರ್ದತೆಯಿಂದ ಗಣೇಶೋತ್ಸವ ಆಚರಿಸಿ: ರಾಘವೇಂದ್ರ

Aug 01 2025, 02:15 AM IST
ಗೌರಿ ಗಣೇಶೋತ್ಸವವನ್ನು ನಾಪೋಕ್ಲು ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಸೌಹಾರ್ದತೆಯಿಂದ ಆಚರಿಸಿ ಎಂದು ಠಾಣಾಧಿಕಾರಿ ಸೂಚಿಸಿದರು.

ಕಾನೂನು ಚೌಕಟ್ಟು ಮೀರದ ಗಣೇಶೋತ್ಸವ ಆಚರಣೆ: ಎಸ್ಪಿ ಕರೆ

Jul 30 2025, 12:53 AM IST
ಗಣೇಶೋತ್ಸವ ಆಡಂಬರದ ಆಚರಣೆಯಾಗುವುದಕ್ಕಿಂತ ಮುಂದಿನ ಪೀಳಿಗೆ ಮಾರ್ಗದರ್ಶನ ನೀಡುವ ಸಾಂಪ್ರಾದಾಯಿಕ ಆಚರಣೆ ಆಗಲಿ ಎಂದು ಗಣ್ಯರು ತಿಳಿಸಿದರು.

ಬಪ್ಪನಾಡು ಶ್ರೀ ಗಣೇಶೋತ್ಸವ ಸಮಿತಿ ಸುವರ್ಣ ಮಹೋತ್ಸವ: ಪೂರ್ವಭಾವಿ ಸಭೆ

Mar 03 2025, 01:46 AM IST
ಮೂಲ್ಕಿಯ ಬಪ್ಪನಾಡು ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಆ.27ರಂದು ನಡೆಯುವ 50ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಂಭ್ರಮಾಚರಣೆಯ ಕುರಿತು ಬಪ್ಪನಾಡು ದೇವಸ್ಥಾನದ ಜ್ಞಾನ ಮಂದಿರ ಸಭಾಂಗಣದಲ್ಲಿ ಪೂರ್ವಭಾವಿ ಸಮಾಲೋಚನಾ ಸಭೆ ನಡೆಯಿತು.

ಗಣೇಶೋತ್ಸವ ಮೆರವಣಿಗೆ ವೇಳೆ ಕಲ್ಲು ತೂರಾಟ : ಹಿಂಜಾವೇ ಪೂಜಾರಿ ಸೇರಿ 48 ಜನಕ್ಕೆ ಜಾಮೀನು

Oct 16 2024, 12:41 AM IST
ದಾವಣಗೆರೆಯಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಹಿಂದು ಜಾಗರಣಾ ವೇದಿಕೆಯ ಸತೀಶ ಪೂಜಾರಿಗೆ ಕೆಟಿಜೆ ನಗರದ ನಿವಾಸದ ಬಳಿ ನೂರಾರು ಹಿಂದು ಮುಖಂಡರು, ಕಾರ್ಯಕರ್ತರು ಸ್ವಾಗತಿಸುತ್ತಿರುವುದು.

ಗಣೇಶೋತ್ಸವ ನಿಲ್ಲಿಸಲು ಷಡ್ಯಂತ್ರ, ವಿದೇಶಿ ಕೈವಾಡ

Sep 30 2024, 01:29 AM IST
ರಾಜ್ಯದಲ್ಲಿ ಗಣೇಶೋತ್ಸವವನ್ನು ಮುಂದಿನ ದಿನಗಳಲ್ಲಿ ನಿಲ್ಲಿಸುವ ಅತ್ಯಂತ ವ್ಯವಸ್ಥಿತ ಷಡ್ಯಂತ್ರ, ಪಿತೂರಿ ನಡೆದಿದೆ. ವಿದೇಶಿ ಕೈವಾಡವೂ ಇದರ ಹಿಂದಿದೆ ಎಂದು ವಿಜಯಪುರ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್ ಆರೋಪಿಸಿದರು.

ಗಣೇಶೋತ್ಸವ ಸಂಸ್ಕೃತಿಯ ಪ್ರತೀಕ

Sep 26 2024, 09:55 AM IST
ಲೋಕಮಾನ್ಯ ಬಾಲಗಂಗಾಧರ ತಿಲಕರು ಜನರಲ್ಲಿ ಸ್ವಾತಂತ್ರ್ಯದ ಕಿಚ್ಚನ್ನು ಹೊರಗೆಡವುದರ ಸಲುವಾಗಿ ಇದನ್ನು ಸಾಧನವಾಗಿ ಬಳಸಿಕೊಂಡರು

ಸೂರ್ಯ-ಚಂದ್ರ ಇರುವರೆಗೂ ಗಣೇಶೋತ್ಸವ ನಿಲ್ಲಲ್ಲ

Sep 22 2024, 01:50 AM IST
ತುಮಕೂರು: ನಗರದ ಬಿ.ಜಿ.ಎಸ್. ವೃತ್ತದಲ್ಲಿರುವ ನಾಗರಕಟ್ಟೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಗಣಪತಿಯ ವಿಸರ್ಜನಾ ಮಹೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ನಾಗರಕಟ್ಟೆ ದೇವಾಲಯದ ಮುಂಭಾದಲ್ಲಿ ಹಿಂದೂ ಮಹಾಗಣಪತಿ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಗೃಹ ಸಚಿವ ಡಾ. ಜಿ. ಪರಮೇಶ್ವರ್, ವಿವಿಧ ಮಠಾಧೀಶರು ಗಣೇಶೋತ್ಸವಕ್ಕೆ ಚಾಲನೆ ನೀಡಿದರು.

ವಿಜಯಪುರದಲ್ಲಿ ವಿಜೃಂಭಣೆಯ ಗಣೇಶೋತ್ಸವ

Sep 20 2024, 01:40 AM IST
ವಿಜಯಪುರ: ಸಮಾಜದಲ್ಲಿ ಐಕ್ಯತೆ ಮೆರೆಯಲು ಮೊದಲಿಗೆ ಮಹಾರಾಷ್ಟ್ರದಲ್ಲಿ ಲೋಕಮಾನ್ಯ ಬಾಲಗಂಗಾಧರನಾಥ ತಿಲಕ್‌ರು ಗಣೇಶೋತ್ಸವ ಆರಂಭಿಸಿದರು. ಇಂದು ಎಲ್ಲಾ ರಾಜ್ಯಗಳ ನಗರ, ಗ್ರಾಮೀಣ ಪ್ರದೇಶಗಳಲ್ಲೂ ವಿಜೃಂಭಣೆಯಿಂದ ಗಣೇಶನ ಪ್ರತಿಷ್ಠಾಪನೆ ಮಾಡುತ್ತಿರುವುದು ಉತ್ತಮ ಬೆಳವಣಿಗೆ ಎಂದು ಪುರಸಭಾ ಸದಸ್ಯ ಎಂ.ಸತೀಶ್ ಕುಮಾರ್ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved