• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಂತಿಯುತ ಗಣೇಶೋತ್ಸವ ಆಚರಿಸಲು ಕೆ.ಎಲ್. ಗಣೇಶ ಮನವಿ

Aug 30 2024, 01:05 AM IST
ಸಾರ್ವಜನಿಕ ಗಣಪತಿ ಇಡುವಂತಹ ಸಂಘಟನೆಗಳು ಆದಷ್ಟು ಪೊಲೀಸ್ ಇಲಾಖೆಯು ನೀಡಿದ ಸಮಯದಲ್ಲೆ ವಿಸರ್ಜನೆ ಮಾಡುವುದರಿಂದ ಎಲ್ಲರಿಗೂ ಉತ್ತಮ ಎಂದು ಶಿರಸಿ ಡಿಎಸ್‌ಪಿ ಕೆ.ಎಲ್. ಗಣೇಶ ತಿಳಿಸಿದರು.

ಕೊಡೆವೂರು ಗಣೇಶೋತ್ಸವ: ವಿವಿಧ ಸ್ಪರ್ಧೆಗಳಿಗೆ ಚಾಲನೆ

Aug 28 2024, 12:54 AM IST
ಕೊಡವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಆಚರಿಸಲ್ಪಡುವ 56ನೇ ಗಣೇಶೋತ್ಸವದ ಪ್ರಯುಕ್ತ ಉಡುಪಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆ ಹಾಗೂ ಮಹಿಳೆಯರಿಗೆ ರಂಗವಲ್ಲಿ ಸ್ಪರ್ಧೆ ಭಾನುವಾರ ಸ್ಥಳೀಯ ಶ್ರೀ ಶಂಕರನಾರಾಯಣ ದೇವಸ್ಥಾನದ ಸಭಾಂಗಣದಲ್ಲಿ ಜರಗಿತು.

ಪರಿಸರಸ್ನೇಹಿಯಾಗಿ ಗಣೇಶೋತ್ಸವ ಆಚರಿಸಿ: ಜಿಲ್ಲಾಧಿಕಾರಿ

Aug 28 2024, 12:53 AM IST
ಗೌರಿ ಹಾಗೂ ಗಣೇಶ ಹಬ್ಬದ ಸಂದರ್ಭದಲ್ಲಿ ಕೇವಲ ಮಣ್ಣಿನಿಂದ ತಯಾರಿಸಿದ ಮೂರ್ತಿಗಳನ್ನು ಮಾತ್ರ ಉಪಯೋಗಿಸಲು ಅವಕಾಶ ಇದೆ.

ಗಣೇಶೋತ್ಸವ ಆಚರಿಸಲು ಸಹಕಾರ: ಪೊಲೀಸ್‌ ಕಮಿಷನರ್‌

Aug 28 2024, 12:47 AM IST
ಸಂಚಾರ ವ್ಯವಸ್ಥೆ, ಚಹಾ ಡಬ್ಬಿ ಅಂಗಡಿಗಳಿಗೆ ಅವಕಾಶ, ಪಾರ್ಕಿಂಗ್‌ ವ್ಯವಸ್ಥೆ, ಪೆಂಡಾಲ್‌ಗಳಿಗೆ ಜನಸಾಂಧ್ರತೆ ನಿಯಂತ್ರಿಸಲು ಪೊಲೀಸ್ ಹಾಗೂ ಹೋಂಗಾರ್ಡ್‌ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಒದಗಿಸಬೇಕು ಎಂದು ಕಮಿಷನರ್‌ಗೆ ಮನವಿ ಮಾಡಲಾಯಿತು.

ಶಾಂತಿ, ಸಂಯಮದಿಂದ ಗಣೇಶೋತ್ಸವ ಆಚರಿಸಿ

Aug 27 2024, 01:45 AM IST
ಗಣೇಶ ಹಬ್ಬದ ಸಂಭ್ರಮಕ್ಕೆ ಯಾವ ತಕರಾರಿಲ್ಲ. ಪೊಲೀಸ್ ಇಲಾಖೆ ಸೂಚಿಸಿದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಶಾಂತಿ ಸಂಯಮದಿಂದ ಭಕ್ತಿ ಭಾವದಿಂದ ಗಣೇಶ ಹಬ್ಬ ಆಚರಿಸಬೇಕು. ತಪ್ಪಿದಲ್ಲಿ ಶಿಸ್ತಿನ ಕ್ರಮ ಅನಿವಾರ್ಯವೆಂದು ಡಿಎಸ್ಪಿ ವಿಶ್ವನಾಥ ಕುಲಕರ್ಣಿ ಎಚ್ಚರಿಕೆ ನೀಡಿದರು.

ಇತಿಹಾಸ ಪ್ರಸಿದ್ಧ ವಿರಾಜಪೇಟೆ ಶ್ರೀ ಬಸವೇಶ್ವರ ದೇವಸ್ಥಾನ ಆಶ್ರಯದಲ್ಲಿ ಅದ್ಧೂರಿ ಗಣೇಶೋತ್ಸವ ಆಚರಣೆಗೆ ಸಿದ್ಧತೆ

Aug 26 2024, 01:45 AM IST
ಗೌರಿ ವಿಗ್ರಹ ಪಲ್ಲಕ್ಕಿಯಲ್ಲಿ ಕೂರಿಸಿ ನಗರದಾದ್ಯಂತ ಮೆರವಣಿಗೆ ಮಾಡುವುದು ವಿಶೇ಼ಷವಾಗಿದೆ. ವಿವಿಧ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಅರಸೀಕೆರೆ ಗಣೇಶೋತ್ಸವ ಮೆರವಣಿಗೆ

Nov 19 2023, 01:30 AM IST
ಅರಸೀಕೆರೆ ಗಣೇಶೋತ್ಸವದ ಮೆರವಣಿಗೆ ೨ನೇ ದಿನವಾದ ಶನಿವಾರವೂ ಶಾಂತಿಯುತವಾಗಿ ಸಡಗರ ಸಂಭ್ರಮದಿಂದ ಮುಂದುವರಿಯಿತು. ಸಾಂಸ್ಕೃತಿಕ ಕಲಾ ತಂಡಗಳು ಜನಮನಸೂರೆಗೊಂಡರೆ ಕೆರೆಯ ಬಳಿ ಭಾರಿ ಮದ್ದು ಗುಂಡುಗಳ ಪ್ರದರ್ಶನ ನೆರೆದಿದ್ದ ಜನರನ್ನು ನಿಬ್ಬೆರಗಾಗಿಸುವಂತೆ ಮಾಡಿತು.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved