• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಳ್ಕೂರು ಗಣೇಶೋತ್ಸವ ಮೆರವಣಿಗೆಯಲ್ಲಿ ‘ಕೈದಿ ನಂಬರ್ 6106’!

Sep 16 2024, 01:53 AM IST
ಮೂರ್ತಿ ವಿಸರ್ಜನೆ ವೇಳೆ ಬಳ್ಕೂರು ಚೋಣ್ ಗುಡ್ಡಿ ಫ್ರೆಂಡ್ಸ್ ಸದಸ್ಯರು ದರ್ಶನ್ ಕೈದಿ ನಂಬರ್ 6106 ಬರಹವುಳ್ಳ ಬಿಳಿ ಬಣ್ಣದ ಟೀ ಶರ್ಟ್ ಧರಿಸಿ ಡಿಜೆ ಸದ್ದಿಗೆ ಹೆಜ್ಜೆ ಹಾಕಿದ್ದರು. ಆರಂಭದಲ್ಲಿ ಕೆಲವರು ಕೈದಿ ನಂಬರ್ ಟೀ ಶರ್ಟ್‌ಗೆ ವಿರೋಧ ವ್ಯಕ್ತಪಡಿಸಿದ ಕಾರಣ ಮಾತಿನ ಚಕಮಕಿ ಏರ್ಪಟ್ಟಿತು‌.

ಗಣೇಶೋತ್ಸವ, ಈದ್‌ ಮಿಲಾದ್‌: ವಿವಿಧೆಡೆ ಪೊಲೀಸ್ ಪಥ ಸಂಚಲನ

Sep 15 2024, 01:50 AM IST
ದಾವಣಗೆರೆ ನಗರದಲ್ಲಿ ಸೆ.15ರ ಭಾನುವಾರ ನಡೆಯಲಿರುವ ವಿನೋಬ ನಗರ 2ನೇ ಮುಖ್ಯ ರಸ್ತೆಯಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶ ವಿಸರ್ಜನೆ ಮೆರವಣಿಗೆ ಹಾಗೂ ಸೆ.16ರಂದು ನಡೆಯಲಿರುವ ಈದ್ ಮಿಲಾದ್ ಹಿನ್ನೆಲೆಯಲ್ಲಿ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕರಲ್ಲಿ ಭಯಮುಕ್ತ ವಾತಾವರಣ ನಿರ್ಮಾಣ ದೃಷ್ಠಿಯಿಂದ ಶನಿವಾರ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ನೇತೃತ್ವದಲ್ಲಿ ‘ಪೊಲೀಸ್ ಪಥ ಸಂಚಲನ’ ನಡೆಯಿತು.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಗಣೇಶೋತ್ಸವ ಆಚರಣೆಗೂ ಅಡ್ಡಿಪಡಿಸುತ್ತಿದೆ : ಮೋದಿ ವಾಗ್ದಾಳಿ

Sep 15 2024, 01:48 AM IST
ಹರ್ಯಾಣದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಗಣೇಶೋತ್ಸವ ಆಚರಣೆಗೂ ಅಡ್ಡಿಪಡಿಸುತ್ತಿದೆ ಎಂದು ಟೀಕಿಸಿದ್ದಾರೆ. ಭ್ರಷ್ಟಾಚಾರದ ಆರೋಪ ಮಾಡಿ, ಕಾಂಗ್ರೆಸ್ ಅನ್ನು ತಿರಸ್ಕರಿಸುವಂತೆ ಮತದಾರರಲ್ಲಿ ಕರೆ ನೀಡಿದರು.

ಗಣೇಶೋತ್ಸವ, ಈದ್‌: ಪೊಲೀಸ್‌ ಪಥಸಂಚಲನ

Sep 15 2024, 01:45 AM IST
ಹುಬ್ಬಳ್ಳಿಯಲ್ಲಿ 9ನೇ ಹಾಗೂ 11ನೇ ದಿನದ ಗಣೇಶೋತ್ಸವ ಹಾಗೂ ಸೋಮವಾರ ಈದ್‌ ಮಿಲಾದ್‌ ಇರುವುದರಿಂದ ನಗರದಲ್ಲಿ ಪೊಲೀಸರು ಪಥಸಂಚಲನ ಮೂಡಿಸಿದರು. ಹಬ್ಬದ ಮೆರವಣಿಗೆಯಲ್ಲಿ ಕಾನೂನು ನಿಯಮ ಮೀರಿದರೆ ಕ್ರಮದ ಎಚ್ಚರಿಕೆಯನ್ನೂ ನೀಡಿದರು.

ಮಂಗಳೂರು ಗಣೇಶೋತ್ಸವ ವೈಭವದ ಶೋಭಾಯಾತ್ರೆ

Sep 14 2024, 01:45 AM IST
ಪ್ರತಿಷ್ಠಾಪಿಸಲ್ಪಟ್ಟ ಸರ್ವಾಲಂಕೃತ ಗಣಪತಿ ದೇವರ ವಿಗ್ರವನ್ನು ಅಲಂಕೃತ ಮಂಟಪದಲ್ಲಿರಿಸಿ, ವಿವಿಧ ಸ್ತಬ್ಧಚಿತ್ರಗಳು, ಭಜನಾ ತಂಡಗಳ ಉಪಸ್ಥಿತಿಯಲ್ಲಿ ನಡೆದ ಶೋಭಾಯಾತ್ರೆಯನ್ನು ಸಹಸ್ರಾರು ಭಕ್ತರು ವೀಕ್ಷಿಸಿದರು.

ಭಾವೈಕ್ಯತೆ, ಸಾಮರಸ್ಯ ಸಾರುವ ಗಣೇಶೋತ್ಸವ

Sep 13 2024, 01:37 AM IST
ಹೊಸಕೋಟೆ: ಗ್ರಾಮಗಳಲ್ಲಿ ಭಾವೈಕ್ಯತೆ ಹಾಗೂ ಸಾಮರಸ್ಯ ಸಾರಲು ಗಣೇಶೋತ್ಸವ ಪೂರಕವಾಗಿದೆ ಎಂದು ರಕ್ಷ ರಾಜ ಗೆಳೆಯರ ಬಳಗದ ಮುಖ್ಯಸ್ಥ ಗಿರೀಶ್ ತಿಳಿಸಿದರು.

ನಾಗಮಂಗಲ ಅಹಿತಕರ ಘಟನೆ: ಗಣೇಶೋತ್ಸವ ಸಮಿತಿಗಳ ಒಕ್ಕೂಟ ಪ್ರತಿಭಟನೆ

Sep 13 2024, 01:34 AM IST
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಗಣೇಶ ಮೂರ್ತಿಯ ಮೆರವಣಿಗೆಯ ಸಂದರ್ಭ ನಡೆದ ಅಹಿತಕರ ಘಟನೆಗಳನ್ನು ಖಂಡಿಸಿ ಕೊಡಗು ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಒಕ್ಕೂಟ ಗುರುವಾರ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಗಣೇಶೋತ್ಸವ ಶೋಭಾಯಾತ್ರೆ

Sep 12 2024, 02:04 AM IST
ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಬ್ರಹ್ಮಶ್ರೀ ಗುರುತಂತ್ರಿಯವರು ಗಣೇಶನ ವಿಗ್ರಹಕ್ಕೆ ಮಂಗಳಾರತಿ ಬೆಳಗಿ ತೆಂಗಿನ ಕಾಯಿ ಒಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.

ಗಣೇಶೋತ್ಸವ ರಾಷ್ಟ್ರೀಯ ಭಾವೈಕ್ಯತೆಯ ಪ್ರತಿಬಿಂಬ: ಸ್ಪೀಕರ್‌

Sep 11 2024, 01:11 AM IST
ಯು. ಟಿ. ಖಾದರ್ ಅವರನ್ನು ಗಣೇಶೋತ್ಸವ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಉಡುಪಿ ಬನ್ನಂಜೆ ಗಣೇಶೋತ್ಸವ: ಸಾಧಕರಿಗೆ ಸನ್ಮಾನ

Sep 11 2024, 01:07 AM IST
ಬನ್ನಂಜೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಗಣೇಶೋತ್ಸವದ ರಜತ ಸಂಭ್ರಮ ಸಮಾರಂಭದ ಕೊನೆಯ ದಿನ ಸುಬ್ರಮಣ್ಯ ಮಠದ ವಿದ್ವಾಂಸ ಡಾ. ಆನಂದತೀರ್ಥ ಉಪಾಧ್ಯಾಯ ಧಾರ್ಮಿಕ ಪ್ರವಚನ ನಡೆಸಿಕೊಟ್ಟರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved