• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಾಂಧೀಜಿ ತತ್ವಾದರ್ಶ ಪಾಲಿಸಿ ಪಾನಮುಕ್ತ ಸಮಾಜ ನಿರ್ಮಿಸೋಣ: ಶಾಸಕ ತನ್ವೀರ್ ಸೇಠ್

Oct 09 2024, 01:35 AM IST
ಮಹಾತ್ಮ ಗಾಂಧೀಜಿ ಅವರು ಸತ್ಯದ ಮಾರ್ಗದಲ್ಲಿ ಹೋರಾಟ ಮಾಡಿ ದೇಶದ ಸ್ವಾತಂತ್ರ್ಯಕ್ಕಾಗಿ ನಿರ್ಣಾಯಕ ಪಾತ್ರ ವಹಿಸಿದರು. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮಗಾಂಧೀಜಿ, ಸಂವಿಧಾನವನ್ನು ರಚಿಸಿದ ಡಾ.ಬಿ.ಆರ್. ಅಂಬೇಡ್ಕರ್ ಅವರ ಆದರ್ಶ ಪ್ರತಿಯೊಬ್ಬ ವ್ಯಕ್ತಿಯು ಜೀವನದಲ್ಲಿ ಅಳವಡಿಸಿಕೊಂಡು ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುವ ಮೂಲಕ ಬದುಕು ಕಟ್ಟಿಕೊಳ್ಳಬೇಕು.

ಸ್ವಾತಂತ್ರ್ಯ ನಂತರ ಗಾಂಧೀಜಿ 5 ವರ್ಷ ಬದುಕಿದ್ದರೆ ಭಾರತ ಮದ್ಯಪಾನ ಮುಕ್ತ: ವಿವೇಕ್ ವಿನ್ಸೆಂಟ್ ಪಾಯಸ್

Oct 07 2024, 01:36 AM IST
ಗಾಂಧೀಜಿ ಅವರು ನಾನೇನಾದರೂ ದೇಶದ ಸರ್ವಾಧಿಕಾರಿಯಾದರೆ ಮದ್ಯಪಾನ ನಿಷೇಧಿಸುತ್ತೇನೆ. ಮದ್ಯಪಾನದ ತೆರಿಗೆ ಹಣದಿಂದ ಸರಕಾರ ನಡೆಸಿದರೆ ಅದೊಂದು ಪಾಪದ ಸರಕಾರ ಎಂದು ಹೇಳಿದ್ದರು. ಈ ಬಗ್ಗೆ ಯಾವುದೇ ಸರಕಾರಗಳು ಯೋಚಿಸುತ್ತಿಲ್ಲ.

ಗಾಂಧೀಜಿ ತತ್ವಾದರ್ಶಗಳು ಸಾರ್ವಕಾಲಿಕ

Oct 06 2024, 01:21 AM IST
ತಿಪಟೂರು: ಸತ್ಯ, ಅಹಿಂಸೆ, ತ್ಯಾಗಗಳೆಂಬ ಮಂತ್ರದ ಮೂಲಕ ಸತ್ಯಾಗ್ರಹ, ಉಪವಾಸಗಳನ್ನೇ ಆಯುಧಗಳನ್ನಾಗಿಸಿಕೊಂಡು ಭಾರತಾದ್ಯಂತ ಸಂಚರಿಸಿ ಜನರಲ್ಲಿ ರಾಷ್ಟ್ರ ಪ್ರೇಮದ ಜಾಗೃತಿ ಮೂಡಿಸಿ ಸ್ವಾತಂತ್ರ್ಯಗಳಿಸುವಲ್ಲಿ ಪರಿಣಾಮಕಾರಿ ಪಾತ್ರವಹಿಸಿದ್ದ ಮಹಾತ್ಮಗಾಂಧೀಜಿಯವರ ತತ್ವಾದರ್ಶಗಳು ಸಾರ್ವಕಾಲಿಕ ಎಂದು ನಿವೃತ್ತ ಪ್ರಾಂಶುಪಾಲ ನಂ.ಶಿವಗಂಗಪ್ಪ ಹೇಳಿದರು.

ಗಾಂಧೀಜಿ ಉಡುಪಿ ಭೇಟಿ ಅಸ್ಪೃಶ್ಯ ನಿವಾರಣಾ ಚಳವಳಿಯ ಭಾಗವಾಗಿತ್ತು: ಯು. ವಿನೀತ್ ರಾವ್

Oct 05 2024, 01:35 AM IST
ಉಡುಪಿ ರಥಬೀದಿ ಗೆಳೆಯರು ಸಂಘಟನೆಯ ಆಶ್ರಯದಲ್ಲಿ ಗಾಂಧಿ ಜಯಂತಿ ಅಂಗವಾಗಿ ‘ಗಾಂಧೀಜಿ ಉಡುಪಿ ಭೇಟಿ - ಒಂದು ಅವಲೋಕನ’ ಕಾರ್ಯಕ್ರಮ ನಡೆಯಿತು.

ಯುವಜನರಲ್ಲಿ ಸಾಮಾಜಿಕ ಹೊಣೆ ಕನಸಿದ್ದ ಗಾಂಧೀಜಿ

Oct 05 2024, 01:33 AM IST
ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬ ನಾಗರೀಕರು ಯಾವುದೇ ಪ್ರತಿಫಲವಿಲ್ಲದೇ ಸೇವಾ ಮನೋಭಾವನೆ ಬೆಳೆಸಿಕೊಳ್ಳುವ ಮೂಲಕ ಸಮಾಜ, ರಾಷ್ಟ್ರದ ಅಭಿವೃದ್ಧಿಗೆ ಶ್ರಮಿಸಬೇಕಿದೆ ಎಂದು ನಾಲಂದ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಬಿ.ಎನ್.ಎಂ. ಸ್ವಾಮಿ ಜಗಳೂರಲ್ಲಿ ಹೇಳಿದ್ದಾರೆ.

ಗಾಂಧೀಜಿ, ಶಾಸ್ತ್ರೀಜಿ ತ್ಯಾಗ-ಬಲಿದಾನ ನಿತ್ಯ ಸ್ಮರಣೀಯ

Oct 05 2024, 01:31 AM IST
ಶಾಂತಿ, ಅಹಿಂಸೆ ಪಾಲನೆ ಹೋರಾಟದಿಂದಲೇ ದೇಶಕ್ಕೆ ಸ್ವಾತಂತ್ರ್ಯ ಸಿಗಬಹುದು ಎಂದು ವಿಶ್ವಕ್ಕೇ ತಿಳಿಸಿಕೊಟ್ಟ ಮಹಾನ್ ವ್ಯಕ್ತಿ ಮಹಾತ್ಮ ಗಾಂಧೀಜಿ ಎಂದು ಶಾಸಕ ಬಿ.ಪಿ. ಹರೀಶ್ ಹರಿಹರದಲ್ಲಿ ಹೇಳಿದ್ದಾರೆ.

ಬಿಜೆಪಿಯವರಿಂದ ಗಾಂಧೀಜಿ ವಿರೋಧಿಸುವ ಕುತಂತ್ರ

Oct 04 2024, 01:18 AM IST
ಇಂದು ಮಹಾತ್ಮಾ ಗಾಂಧೀಜಿಯವರನ್ನು ವಿರೋಧಿಸುವ ಕುತಂತ್ರ ಬಿಜೆಪಿಯವರಿಂದ ನಡೆದಿದೆ. ನನ್ನ ಉಸಿರು ಇರುವವರೆಗೂ ಹುನಗುಂದ ಮತಕ್ಷೇತ್ರದಲ್ಲಿ ಬಿಜೆಪಿಯವರ ಆಟ ನಡೆಯೋಕೆ ಬಿಡುವುದಿಲ್ಲ ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಹುನಗುಂದ ಮತಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರ ಗುಡುಗಿದರು.

ಗಾಂಧೀಜಿ ಆದರ್ಶಗಳು ಯುವ ಜನಾಂಗಕ್ಕೆ ತಲುಪಲಿ

Oct 04 2024, 01:16 AM IST
ಅಹಿಂಸೆ ತತ್ವ ಆಧಾರದ ಮೇಲೆ ಬ್ರೀಟಿಷರ್ ವಿರುದ್ಧ ಹೋರಾಟ ಮಾಡಿ ಭಾರತ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಗಾಂಧೀಜಿ ಅವರು ಹಿಂಸೆಯಿಂದಲೇ ಸಾವನ್ನಪ್ಪಬೇಕಾಯಿತು. ಇದು ವಿಪರ್ಯಾಸವಲ್ಲವೇ ಎಂದು ಅರಸಿಕೇರಿ ಕೋಡಿಮಠ ಮಹಾವಿದ್ಯಾಲಯದ ಉಪನ್ಯಾಸಕ ಡಾ.ಬಿ.ಡಿ.ಕುಮಾರ ಹೇಳಿದರು.

ಗಾಂಧೀಜಿ, ಶಾಸ್ತ್ರಿಯವರ ಸರಳ ಬದುಕು ಯುವಕರಿಗೆ ಪ್ರೇರಣೆ-ಶಾಂತಲಿಂಗ ಸ್ವಾಮೀಜಿ

Oct 04 2024, 01:10 AM IST
ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಶ್ರಮ ಸಂಸ್ಕೃತಿ, ಕಾಯಕ ನಿಷ್ಠೆ, ತ್ಯಾಗ ಮನೋಭಾವ, ಸರಳ ಬದುಕು ಇಂದಿನ ಯುವ ಜನಾಂಗಕ್ಕೆ ಪ್ರೇರಣೆಯಾಗಿದೆ ಎಂದು ಹೊಸಮಠದ ಶಾಂತಲಿಂಗ ಸ್ವಾಮೀಜಿ ಹೇಳಿದರು.

ಗಾಂಧೀಜಿ ಮತ್ತು ಶಾಸ್ತ್ರಿಜಿ ಅಪ್ರತಿಮ ದೇಶಭಕ್ತರು: ಪೂರ್ಣಿಮಾ

Oct 04 2024, 01:05 AM IST
ಕಡೂರು, ರಾಷ್ಟ್ರಪಿತ ಮಹಾತ್ಮಗಾಂಧೀಜಿ ಮತ್ತು ಲಾಲ್‍ಬಹದ್ದೂರ್ ಶಾಸ್ತ್ರಿ ಅಪ್ರತಿಮ ದೇಶಭಕ್ತರಾಗಿದ್ದ ಅವರ ಸರಳ ಜೀವನ ಮತ್ತು ಆದರ್ಶಗಳನ್ನು ಯುವಕರು ಅಳವಡಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ಸಿ.ಎಸ್.ಪೂರ್ಣಿಮಾ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved