• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ವಚ್ಛತೆಗೆ ಮಹತ್ವ ನೀಡಿದ್ದ ಮಹಾತ್ಮ ಗಾಂಧೀಜಿ

Oct 04 2024, 01:05 AM IST
ಸತ್ಯ, ಸಾಮರಸ್ಯ ಮತ್ತು ಸಮಾನತೆಯ ಆಧಾರದ ಮೇಲಿನ ಅವರ ಜೀವನ ಮತ್ತು ಆದರ್ಶಗಳು ಯಾವಾಗಲೂ ಸ್ಫೂರ್ತಿದಾಯಕವಾಗಿವೆ.

ಮಹಾತ್ಮ ಗಾಂಧೀಜಿ ಸಿದ್ಧಾಂತ ಪಾಲಿಸಿರಿ

Oct 04 2024, 01:05 AM IST
ಕನಕಪುರ: ಗಾಂಧೀಜಿ ಸತ್ಯ, ಅಹಿಂಸೆ, ಸತ್ಯಾಗ್ರಹ, ಉಪವಾಸ ಎಂಬ ಅಸ್ತ್ರಗಳ ಮೂಲಕ ದೈತ್ಯ ಶಕ್ತಿಯಂತ್ತಿದ್ದ ಬ್ರಿಟಿಷರನ್ನು ಮಣಿಸಿ ಭಾರತವನ್ನು ಸ್ವಾತಂತ್ರಗೊಳಿಸಿದ್ದಾರೆ ಎಂದು ಉಪನ್ಯಾಸಕ ಜಿ.ಕೆ. ಸತ್ಯನಾರಾಯಣ ತಿಳಿಸಿದರು.

ಅಹಿಂಸೆ ಮೂಲಕ ಬದುಕಬಹುದೆಂದು ತೋರಿಸಿದವರು ಗಾಂಧೀಜಿ

Oct 04 2024, 01:03 AM IST
ಅಸಾಮಾನ್ಯ ಎಂದೆನಿಸಿರುವ ಸತ್ಯ, ಅಹಿಂಸೆ ಮತ್ತು ಸರಳತೆ ಮಾರ್ಗದಲ್ಲಿ ಬದುಕಲು ಸಾಧ್ಯವೆಂದು ತೋರಿಸಿ, ತನ್ಮೂಲಕ ಜೀವನದ ಅತ್ಯುನ್ನತ ಆದರ್ಶಗಳ ಸಂದೇಶವನ್ನು ಇಡೀ ವಿಶ್ವಕ್ಕೆ ನೀಡಿದವರು ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧಿ ಎಂದು ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜು ಪ್ರಾಂಶುಪಾಲರಾದ ಕುಮಾರ್ ತಿಳಿಸಿದರು.

ಅಹಿಂಸಾವಾದದ ಅಪ್ರತಿಮ ಪ್ರತಿಪಾದಕ ಗಾಂಧೀಜಿ

Oct 04 2024, 01:03 AM IST
ಭಾರತದ ಸ್ವಾತಂತ್ರ್ಯ ಹೋರಾಟಗಾರ, ಅಹಿಂಸಾವಾದದ ಪ್ರತಿಪಾದಕ, ಅಪ್ರತಿಮ ರಾಷ್ಟ್ರೀಯ ನಾಯಕರಾದ ಮಹಾತ್ಮ ಗಾಂಧಿಯವರು ಜನ್ಮ ದಿನವನ್ನು ಭಾರತಾದ್ಯಂತ ಗಾಂಧಿ ಜಯಂತಿಯನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಗುತ್ತದೆ ಎಂದು ಶಾಸಕ ಸಿ. ಎನ್ ಬಾಲಕೃಷ್ಣ ತಿಳಿಸಿದರು. ನಗರದ ಗಾಂಧಿ ವೃತದಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿ, ಭಾರತದ ಸ್ವಾತಂತ್ರ್ಯ ಚಳವಳಿಗೆ ಅವರು ನೀಡಿದ ಅಪ್ರತಿಮ ಕೊಡುಗೆಯನ್ನು ಸ್ಮರಿಸಬೇಕಾಗಿದೆ. ಭಾರತದಲ್ಲಿ ಗಾಂಧಿ ಜಯಂತಿಯನ್ನು ರಾಷ್ಟ್ರೀಯ ರಜಾ ದಿನವಾಗಿ ಆಚರಿಸಲಾಗುತ್ತದೆ ಎಂದರು.

ಗಾಂಧೀಜಿ ತಮ್ಮ ನಡೆನುಡಿಗಳ ಮೂಲಕ ನಮಗೆ ಆದರ್ಶ: ಶಾಸಕ ಎಚ್. ಡಿ. ತಮ್ಮಯ್ಯ

Oct 04 2024, 01:01 AM IST
ಕಡೂರು, ಗಾಂಧೀಜಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವ ಜೊತೆಗೆ ತಮ್ಮ ನಡೆನುಡಿಗಳ ಮೂಲಕ ನಮಗೆ ಆದರ್ಶರಾಗಿದ್ದಾರೆ. ಅವರ ಕನಸಾದ ರಾಮರಾಜ್ಯವನ್ನು ನಿರ್ಮಾಣ ಮಾಡುವುದು ನಮ್ಮ ಗುರಿಯಾಗಬೇಕು ಎಂದು ಶಾಸಕ ಎಚ್. ಡಿ. ತಮ್ಮಯ್ಯ ಹೇಳಿದರು.

ಗಾಂಧೀಜಿ, ಶಾಸ್ತ್ರಿ ಮಹಾನ್ ದೇಶಪ್ರೇಮಿಗಳು: ಚಾಪೆಲ್

Oct 03 2024, 01:37 AM IST
ವಡಗೇರಾ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಬುಧವಾರ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಆಚರಿಸಲಾಯಿತು.

ಗಾಂಧೀಜಿ, ಶಾಸ್ತ್ರೀಜಿ ದೇಶ ಕಂಡ ಮಹಾನ್ ನೇತಾರರು: ಅರುಣಕುಮಾರ ಪೂಜಾರ

Oct 03 2024, 01:33 AM IST
ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಮಹಾತ್ಮಾ ಗಾಂಧೀಜಿ ಮತ್ತು ಲಾಲ್‌ ಬಹಾದ್ದೂರ್ ಶಾಸ್ತ್ರಿ ಜಯಂತಿಯನ್ನು ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಆಚರಿಸಲಾಯಿತು.

ಗಾಂಧೀಜಿ ಕನಸಿನ ಭಾರತ ನಿರ್ಮಾಣಗೊಳ್ಳಲಿ: ವನಿತಾಮಧು

Oct 03 2024, 01:31 AM IST
ಬೀರೂರು, ಮಹಾತ್ಮ ಗಾಂಧಿಯವರ ಆಶಯದ ಸತ್ಯ, ಅಹಿಂಸೆ ಮತ್ತು ಜಾತಿ, ವರ್ಗಭೇದವಿರದ ಕನಸಿನ ಭಾರತ ನಿರ್ಮಾಣವಾಗಲಿ ಎಂದು ಪುರಸಭೆ ಅಧ್ಯಕ್ಷೆ ವನಿತಮಧು ಆಶಿಸಿದರು.

ಗಾಂಧೀಜಿ ವ್ಯಕ್ತಿತ್ವದಿಂದ ಕಲಿಯುವುದು ಬಹಳಷ್ಟಿದೆ: ಡಾ. ಪುಂಡಿಕಾಯಿ ಗಣಪಯ್ಯ ಭಟ್

Oct 03 2024, 01:29 AM IST
ಗಾಂಧಿ ಜಯಂತಿಯ ಅಂಗವಾಗಿ ಕಾಲೇಜಿನ ಗ್ರಂಥಾಲಯದಲ್ಲಿ ಗಾಂಧಿ ಸಾಹಿತ್ಯ ಕುರಿತಾದ ಪುಸ್ತಕ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.

ಗ್ರಾಮ ಸ್ವರಾಜ್ಯದ ಕನಸು ಕಂಡಿದ್ದ ಗಾಂಧೀಜಿ: ಡಿಸಿ ಡಾ. ಸುಶೀಲಾ

Oct 03 2024, 01:29 AM IST
ಸತ್ಯ, ಅಂಹಿಸೆ, ಶಾಂತಿ ಗಾಂಧೀಜಿ ಅವರ ಮೂಲಮಂತ್ರಗಳಾಗಿದ್ದವು. ಗ್ರಾಮ ಸ್ವರಾಜ್ಯದ ಕನಸನ್ನು ಕಂಡಿದ್ದರು. ಅವರ ತತ್ವಾದರ್ಶಗಳು ಯುವ ಜನಾಂಗಕ್ಕೆ ಮಾದರಿ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved