• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಾಂಧೀಜಿ ಸತ್ಯ, ಅಹಿಂಸೆ ತತ್ವ ಅಳವಡಿಸಿಕೊಳ್ಳಿ: ಪ್ರೊ.ಎಂ.ಆರ್.ಗಂಗಾಧರ್

Oct 03 2024, 01:24 AM IST
ಗಾಂಧೀಜಿ ಅವರ ಸರಳತೆ, ಸತ್ಯ, ಅಹಿಂಸೆ, ಸರ್ವೋದಯ ಮುಂತಾದ ತತ್ವಾದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಚಾಮರಾಜನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಆರ್.ಗಂಗಾಧರ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಚಾಮರಾಜನಗರ ವಿಶ್ವವಿದ್ಯಾಲಯದಲ್ಲಿ ಬುಧವಾರ ಏರ್ಪಡಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗಾಂಧೀಜಿ ಚಿತಾಭಸ್ಮ ಬಿಟ್ಟ ಪಶ್ಚಿಮವಾಹಿನಿ ನದಿ ತೀರ ಸ್ಮಾರಕವನ್ನಾಗಿಸಲು ಒತ್ತಾಯ

Oct 03 2024, 01:24 AM IST
ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿಯವರ ಚಿತಾಭಸ್ಮ ಬಿಟ್ಟ ಸ್ಥಳವನ್ನು ಪುರಸಭೆ ಹಾಗೂ ಸರ್ಕಾರ ಅಭಿವೃದ್ಧಿ ಪಡಿಸುವಲ್ಲಿ ವಿಫಲವಾಗಿದೆ. ಈ ಹಿಂದೆ ಶಾಸಕರು ಅಭಿವೃದ್ಧಿ ಪಡಿಸುವುದಾಗಿ ಹೇಳಿದ್ದರು. ಆದರೆ, ಇದುವರೆಗೂ ಸ್ಥಳ ಅಭಿವೃದ್ಧಿಯಾಗಿಲ್ಲ.

ಗಾಂಧೀಜಿ ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಜುಬಿನ್ ಮೊಹಾಪಾತ್ರ

Oct 03 2024, 01:23 AM IST
ಕಾರ್ಯಕ್ರಮದ ಪ್ರಾರಂಭದಲ್ಲಿ ಸರ್ವಧರ್ಮ ದೀಪ ಬೆಳಗಿಸಿ, ರಾಮಕೃಷ್ಣ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಗಾಂಧಿ ಭಜನೆ, ಸರ್ವಧರ್ಮ ಪ್ರಾರ್ಥನೆ ನೆರವೇರಿತು.

ಗಾಂಧೀಜಿ, ಶಾಸ್ತ್ರಿಜಿ ತತ್ವ-ಆದರ್ಶಗಳನ್ನು ಪಾಲಿಸಬೇಕು

Oct 03 2024, 01:22 AM IST
ಮಹಾತ್ಮ ಗಾಂಧೀಜಿ, ಲಾಲ್‌ ಬಹದ್ದೂರ್‌ ಶಾಸ್ತ್ರಿ ಪಾಲಿಸಿದ ತತ್ವ, ಸಿದ್ಧಾಂತಗಳ ಸನ್ಮಾರ್ಗಗಳನ್ನು ಮತ್ತೆ ಹುಡುಕಿಕೊಳ್ಳುವುದು ಇಂದಿನ ಸಮಾಜದ ಕರ್ತವ್ಯ ಮತ್ತು ಅಗತ್ಯವಾಗಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೊನ್ನಾಳಿಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ದೇಶಕ್ಕೆ ಗಾಂಧೀಜಿ, ಶಾಸ್ತ್ರಿಜಿ ಕೊಡುಗೆ ಅಪಾರ

Oct 03 2024, 01:22 AM IST
ಸತ್ಯ, ಅಹಿಂಸೆ, ಪ್ರಾಮಾಣಿಕತೆಯಿಂದ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧಿ ಅವರ ತತ್ವ-ಆದರ್ಶಗಳು ಭಾರತೀಯರಾದ ನಮಗೆ ಪ್ರೇರಣೆಯಾಗಿವೆ. ಅವರ ಮಾರ್ಗದರ್ಶನದಲ್ಲಿ ಮುನ್ನಡೆದಾಗ ಉತ್ತಮ ಸಮಾಜ ನಮ್ಮದಾಗುವುದು ಎಂದು ತಹಸೀಲ್ದಾರ್ ರುಕ್ಮಿಣಿಬಾಯಿ ಹೇಳಿದ್ದಾರೆ.

ಭಾರತಕ್ಕೆ ಗಾಂಧೀಜಿ ಆದರ್ಶವೇ ಹೊರತು ಗೋಡ್ಸೆ ಅಲ್ಲ: ಆನಂದ್‌

Oct 03 2024, 01:21 AM IST
ಕಡೂರು, ಭಾರತ ದೇಶಕ್ಕೆ ಮಹಾತ್ಮ ಗಾಂಧೀಜಿಯವರೇ ಆದರ್ಶವೇ ಹೊರತು ಗೋಡ್ಸೆ ಅಲ್ಲ ಎಂದು ಶಾಸಕ ಕೆ.ಎಸ್. ಆನಂದ್ ಹೇಳಿದರು.ಕಡೂರು ಪಟ್ಟಣದ ಪುರಸಭೆಯಲ್ಲಿ 155ನೇ ಗಾಂಧೀ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆಯಲ್ಲಿ ಕೆಳಗೆ ಕುಳಿತು ಮಾತನಾಡಿದರು. ಇತ್ತೀಚಿನ ಪೀಳಿಗೆಗೆ ಗಾಂಧೀಜಿ ವಿಚಾರಗಳು ಮರೀಚಿಕೆಯಾಗುತ್ತಿದ್ದು, ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಗಾಂಧೀಜಿ ಸ್ಮರಣೆ ಕಾರ್ಯಕ್ರಮದಲ್ಲಿ ಗೌರವ ಸಲ್ಲಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ ಎಂದರು.

ಮಹಾತ್ಮಾ ಗಾಂಧೀಜಿ ಕಂಡ ಗ್ರಾಮ ಸ್ವರಾಜ್ಯ ಕಲ್ಪನೆ ಅದ್ಭುತ: ಎಸ್.ಎಸ್. ಪಾಟೀಲ

Oct 03 2024, 01:21 AM IST
ಲಾಲ್ ಬಹದ್ದೂರ್ ಶಾಸ್ತ್ರೀ ಅವರು ಭಾರತ ಕಂಡ ಅಪ್ರತಿಮ ಪ್ರಧಾನಿಯಾಗಿ ಈ ದೇಶವನ್ನು ಸದೃಢ, ಸಮರ್ಥ ಭಾರತವನ್ನಾಗಿ ನಿರ್ಮಾಣಗೊಳಿಸಲು ತಮ್ಮನ್ನು ತೊಡಗಿಸಿಕೊಂಡ ಧೀಮಂತ ವ್ಯಕ್ತಿಗಳು ಎಂದು ಎಸ್.ಎಸ್. ಪಾಟೀಲ ಹೇಳಿದರು.

ಅತ್ಯುನ್ನತ ಸಂದೇಶವನ್ನು ಇಡೀ ವಿಶ್ವಕ್ಕೆ ನೀಡಿದ ಗಾಂಧೀಜಿ: ಸೋಮಶೇಖರ್

Oct 03 2024, 01:21 AM IST
ಸತ್ಯಮತ್ತು ಅಹಿಂಸ ಮಾರ್ಗದ ಮೂಲಕ ಭಾರತವನ್ನು ಸ್ವಾತಂತ್ರ್ಯದೆಡೆಗೆ ಮುನ್ನಡೆಸಿದ ಮಹಾತ್ಮ ಗಾಂಧಿಯವರ ಪ್ರತಿಯೊಬ್ಬ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಗಾಂಧೀಜಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹಾದಿ ಪೀಳಿಗೆಗೆ ಆದರ್ಶಮಯವಾಗಿದೆ.

ಭಾರತ ಬಲಿಷ್ಠ ರಾಷ್ಟವಾಗಲು ಗಾಂಧೀಜಿ ಪ್ರತಿಪಾದಿಸಿದ ಗ್ರಾಮೀಣ ಅಭಿವೃದ್ಧಿಯೇ ಕಾರಣ: ಟಿ.ಡಿ.ರಾಜೇಗೌಡ

Oct 03 2024, 01:20 AM IST
ನರಸಿಂಹರಾಜಪುರಮಹಾತ್ಮಾ ಗಾಂಧೀಜಿಯವರು ಚಿಕ್ಕಮಗಳೂರಿನ ಡಿಸಿ ಕಚೇರಿಯಲ್ಲಿ 1927 ರಲ್ಲಿ ಭಾಷಣ ಮಾಡಿದ್ದರು ಎಂದು ರಾಜ್ಯ ನವೀಕರಿಸಬಹುದಾದ ಇಂದನ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ಡಿ.ರಾಜೇಗೌಡ ಸ್ಮರಿಸಿದರು.

ಗಾಂಧೀಜಿ ತತ್ವಾದರ್ಶಗಳನ್ನು ಯುವಜನಾಂಗ ಪಾಲಿಸಬೇಕು: ಕೆ.ಎಂ.ಉದಯ್

Oct 03 2024, 01:19 AM IST
My Experiment with Truth ಮತ್ತು ನನ್ನ ಜೀವನವೇ ನನಗೆ ಸಂದೇಶ ಎಂದು ನಾಡಿಗೆ ಮಹತ್ವದ ವಿಚಾರಗಳನ್ನು ತಿಳಿಸಿಕೊಟ್ಟವರು ಬಾಪೂಜಿ. 1857ರ ಸಿಪಾಯಿ ದಂಗೆಯಿಂದ ಹಿಡಿದು 1942ರ ಕ್ವಿಟ್ ಇಂಡಿಯಾ ಚಳವಳಿಯವರೆಗೆ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಎಲ್ಲ ಮಹನೀಯರುಗಳನ್ನ ಸ್ಮರಿಸಿಕೊಳ್ಳುವ ದಿನ ಇದಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved