• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವ್ಯಸನ ಮುಕ್ತವಾದರೆ ಆರೋಗ್ಯಕರ ಸಮಾಜ ನಿರ್ಮಾಣ: ಡಾ.ಅರುಣಕುಮಾರ ಗಾಳಿ

Aug 04 2025, 12:30 AM IST
ವ್ಯಸನಿಗಳ ಬದುಕು ಬದಲಾಯಿಸಿರುವ ಲಿಂ.ಡಾ.ಮಹಾಂತ ಶಿವಯೋಗಿಗಳು ಸಮಾಜಕ್ಕೆ ಮಾರಕವಾಗಿರುವ ದುಶ್ಚಟಗಳನ್ನು ಜೋಳಿಗೆಯಲ್ಲಿ ಹಾಕಿಸಿಕೊಂಡು, ಆರೋಗ್ಯಕರ ಸಮಾಜ ಕಟ್ಟಿರುವ ಮಹಾಶರಣರಾಗಿದ್ದಾರೆ. ಅವರು ಹಾಕಿಕೊಟ್ಟಿರುವ ಮಾರ್ಗದಶನದಲ್ಲಿ ಸಮಾಜ ನಿರ್ಮಾಣವಾಗಬೇಕು ಎಂದು ಪ್ರಾಚಾರ್ಯ ಡಾ.ಅರುಣಕುಮಾರ ಗಾಳಿ ಹೇಳಿದರು.

ಗಾಳಿ ಮಳೆಗೆ ಜಿಲ್ಲೆಯ 4303 ವಿದ್ಯುತ್‌ ಕಂಬಗಳಿಗೆ ಹಾನಿ

Aug 01 2025, 12:00 AM IST
ಚಿಕ್ಕಮಗಳೂರುಸತತ ಮಳೆ, ಭಾರೀ ಗಾಳಿಯನ್ನು ಕೆಲವು ದಿನಗಳ ಹಿಂದೆ ಕಂಡ ಕಾಫಿಯ ನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ನಾಲ್ಕು ತಿಂಗಳಲ್ಲಿ 4303 ವಿದ್ಯುತ್‌ ಕಂಬಗಳು ಧರೆಗುರುಳಿವೆ. ಮೆಸ್ಕಾಂಗೆ ಈವರೆಗೆ ₹7.38 ಕೋಟಿ ರು. ನಷ್ಟವಾಗಿದೆ.

ಭಾರಿ ಗಾಳಿ ಮಳೆಗೆ ಗೋಡೆ ಕುಸಿದು ಕಾರ್ಮಿಕ ಮಹಿಳೆ ಸಾವು

Jul 27 2025, 12:04 AM IST
ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಗೋಡೆ ಕುಸಿದು ಕಾರ್ಮಿಕ ಮಹಿಳೆ ಮೃತಪಟ್ಟ ಘಟನೆ ನಡೆದಿದೆ.

ಬೆಳ್ತಂಗಡಿ: ಗಾಳಿ ಮಳೆಗೆ ಹಲವೆಡೆ ಹಾನಿ

Jul 27 2025, 12:04 AM IST
ಕಳೆದ ರಾತ್ರಿ ಸುರಿದ ಮಳೆಗೆ ಲಾಯಿಲ-ಕಿಲ್ಲೂರು ಸಾಗುವ ಗಾಂಧಿನಗರ ಸಮೀಪ ಮರ ಬಿದ್ದಿದೆ. ಕೇಳ್ತಜೆ ಸಮೀಪ ರಸ್ತೆಗೆ ಮರ ಬಿದ್ದ ಪರಿಣಾಮ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಮೆಸ್ಕಾಂ ಇಲಾಖೆ ನಿರಂತರ ದುರಸ್ತಿ ಕಾರ್ಯ ನಡೆಸುತ್ತಿದೆ. ರಾಷ್ಟ್ರೀಯ ಹೆದ್ದಾರಿ ೭೩ರಲ್ಲಿ ಕುವೆಟ್ಟು ಗ್ರಾಮದ ವರಕಬೆ ಬಳಿ ರಸ್ತೆಗೆ ಅಡ್ಡಲಾಗಿ ಬೃಹದಾಕಾರದ ಮರ ಉರುಳಿದ ಪರಿಣಾಮ ಸುಮಾರು ಒಂದು ತಾಸು ಕಾಲ ಸಂಚಾರಕ್ಕೆ ತೊಡಕು ಉಂಟಾಯಿತು.

ಉಡುಪಿ: ಮಳೆಗಿಂತ ಗಾಳಿ ಆರ್ಭಟವೇ ಹೆಚ್ಚು

Jul 27 2025, 12:04 AM IST
ಹವಾಮಾನ ಇಲಾಖೆಯ ಮುನ್ನೆಚ್ಚರಿಕೆಯಂತೆ ಕಳೆದ 3 ದಿನ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಇಂದು (ಭಾನುವಾರ) ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆ ಸ್ವಲ್ಪ ಇಳಿಮುಖವಾಗುವ ಸಾಧ್ಯತೆಯ ಸೂಚನೆ ನೀಡಲಾಗಿದೆ.

ಕೊಡಗಿನಾದ್ಯಂತ ಭಾರಿ ಗಾಳಿ-ಮಳೆ: ಗೋಡೆ ಬಿದ್ದು ಮಹಿಳೆ ಸಾವು

Jul 27 2025, 12:03 AM IST
ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

ಗಾಳಿ-ಮಳೆ ಆರ್ಭಟ: ಹಲವೆಡೆ ಹಾನಿ, ವಿದ್ಯುತ್ ಕಂಬಗಳು ಧರೆಗೆ

Jul 27 2025, 12:03 AM IST
ದೈನಂದಿನ ಕೆಲಸ ಮಾಡಲಾಗದೇ ಜನರು ಹೈರಾಣಾಗುವಂತಾಗಿದೆ.

ಗಾಳಿ ಮಳೆ ಆರ್ಭಟಕ್ಕೆ ವಿದ್ಯುತ್ ಕಂಬಗಳು ಧರೆಗೆ

Jul 26 2025, 12:00 AM IST
ಶೃಂಗೇರಿತಾಲೂಕಿನಾದ್ಯಂತ ಮಳೆ ಗುರುವಾರ ರಾತ್ರಿಯಿಂದ ಜೋರಾದ ಗಾಳಿ ಸಹಿತ ಎಡಬಿಡದೆ ಸತತವಾಗಿ ಸುರಿಯುತ್ತಿದೆ. ಶೃಂಗೇರಿ ಪಟ್ಟಣದಲ್ಲಿ ಬೆಳಿಗ್ಗೆಯಿಂದಲೇ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಗುರುವಾರ ಸ್ಥಗಿತಗೊಂಡಿದ್ದ ವಿದ್ಯುತ್ ಶುಕ್ರವಾರ ಸಂಜೆಯವರೆಗೂ ಇರಲಿಲ್ಲ.

ಮಳೆ, ಗಾಳಿ ಸಂಕಷ್ಟ: ಬೊಬ್ಬರ್ಯನಿಗೆ ಮೀನುಗಾರರ ಮೊರೆ

Jul 22 2025, 01:15 AM IST
ಮಲ್ಪೆಯ ಕಲ್ಮಾಡಿ ಎಂಬಲ್ಲಿನ ಗುಡ್ಡೆಯಲ್ಲಿರುವ ಬೊಬ್ಬರ್ಯ ದೈವಸ್ಥಾನದಲ್ಲಿ ಮೀನುಗಾರರು ಸಮುದ್ರವನ್ನು ಶಾಂತಗೊಳಿಸಿ ಮೀನುಗಾರಿಕೆಗೆ ಸಹಾಯ ಮಾಡುವಂತೆ ಪ್ರಾರ್ಥನೆ ಸಲ್ಲಿಸಿದ್ದಾರೆ.

ಉಡುಪಿ: ಜುಲೈ 27ರ ವರೆಗೆ ಭಾರಿ ಮಳೆ, ಗಾಳಿ ಮುನ್ಸೂಚನೆ

Jul 22 2025, 12:01 AM IST
ಜು. 27ರ ವರೆಗೆ ಕರಾವಳಿಯಲ್ಲಿ ಭಾರಿ ಮಳೆ, ಗಾಳಿಯಾಗುವ ಸಾಧ್ಯತೆ ಇದೆ ಎಂದು ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಜನರು, ಮೀನುಗಾರರು ಹೆಚ್ಚಿನ ಮುಂಜಾಗ್ರತೆ ವಹಿಸುವಂತೆ, ವಿಪತ್ತು ನಿರ್ವಹಣಾ ಸಮಿತಿಯಲ್ಲಿರುವ ಅಧಿಕಾರಿಗಳು ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 12
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved