• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಾಳಿ-ಮಳೆಗೆ ನೆಲಕಚ್ಚಿದ ಪಪ್ಪಾಯಿ ಗಿಡಗಳು

May 25 2024, 12:45 AM IST
ಕುಷ್ಟಗಿ ತಾಲೂಕಿನ ಹನುಮಸಾಗರ, ಹನುಮನಾಳ ಮತ್ತಿತರ ಗ್ರಾಮಗಳಲ್ಲಿ ಗುಡುಗು ಗಾಳಿ ಸಮೇತ ಮಳೆಯಾಗಿದ್ದು, ಹಲವೆಡೆ ಪಪ್ಪಾಯಿ ಗಿಡಗಳು, ಹಾಗೂ ವೀಳ್ಯದೆಲೆ ಬಳ್ಳಿ ನೆಲಕಚ್ಚಿದೆ. ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಭಾರೀ ಗಾಳಿ ಮಳೆಗೆ ನೆಲಕ್ಕೊರಗಿದ ಬಾಳೆ

May 23 2024, 01:06 AM IST
ಜಿಲ್ಲೆಯಲ್ಲಿ ತುಂಡು ಭೂಮಿಗಳನ್ನು ಹೊಂದಿದ ರೈತರು ಹೆಚ್ಚಾಗಿದ್ದಾರೆ. ಅರ್ಧ ಎಕರೆ, ಕಾಲು ಎಕರೆ ಪ್ರದೇಶದಲ್ಲಿ ಬಾಳೆಯನ್ನು ಬೆಳೆಯುತ್ತಿದ್ದಾರೆ.

ಗಾಳಿ ಮಳೆ ಆರ್ಭಟ : ಧರೆಗುರುಳಿದ ಮರಗಳು

May 20 2024, 01:39 AM IST
ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧೆಡೆ ಮಳೆಯಾಗಿ ಬೃಹತ್‌ ಮರದ ಕೊಂಬೆ ಧರೆಗುರುಳಿದೆ.

ಕಾರಟಗಿಯಲ್ಲಿ ಭಾರಿ ಗಾಳಿ ಮಳೆ, ನೆಲಕ್ಕುರುಳಿದ ಮರ, ವಿದ್ಯುತ್ ಕಂಬಗಳು

May 18 2024, 12:37 AM IST
ಕಾರಟಗಿ ಪಟ್ಟಣದಲ್ಲಿ ಗುರುವಾರ ರಾತ್ರಿ ಬೀಸಿದ ಭಾರಿ ಬಿರುಗಾಳಿ ಸಹಿತ ಮಳೆಗೆ ಪಟ್ಟಣದ ವಿವಿಧೆಡೆ ಬೃಹತ್ ಮರಗಳು ನೆಲಕ್ಕುರುಳಿದ್ದು, ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಹಳ್ಳ-ಕೊಳ್ಳಗಳು ತುಂಬಿ ಹರಿದಿವೆ.

ಬೆಳ್ತಂಗಡಿ: ಗಾಳಿ ಮಳೆ: ಮೆಸ್ಕಾಂಗೆ 5 ಲಕ್ಷ ರು. ನಷ್ಟ

May 17 2024, 12:38 AM IST
ಬೆಳ್ತಂಗಡಿ ಸಂತೆಕಟ್ಟೆಯ ಕುತ್ಯಾರು ರಸ್ತೆಯಲ್ಲಿ ಬುಧವಾರ ರಾತ್ರಿ ವಿದ್ಯುತ್ ಲೈನ್ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್ ಮರ ಬೀಳುವ ವೇಳೆ ಜನ, ವಾಹನ ಸಂಚಾರ ಇಲ್ಲದ ಕಾರಣ ಯಾವುದೇ ಅಪಾಯ ಉಂಟಾಗಿಲ್ಲ.

ಗಾಳಿ, ಗುಡುಗು ಸಹಿತ ಸುರಿದ ಭಾರಿ ಮಳೆ

May 16 2024, 12:47 AM IST
ಸಿಡಿಲು ಗುಡುಗು ಸಹಿತ ಮಳೆ ಅಬ್ಬರಿಸಲು ಆರಂಭಗೊಂಡಿತು. ಆದರೆ, ತುಸು ಹೊತ್ತಲ್ಲೇ ಗಾಳಿಯೂ ಸಹ ಬೀಸಲು ಆರಂಭಿಸಿತು.

ಗಾಳಿ, ಮಳೆಗೆ ಧರೆಗುರುಳಿದ ಅಡಕೆ ಮರಗಳು

May 15 2024, 01:36 AM IST
ದಾವಣಗೆರೆ ಜಿಲ್ಲೆ ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಳೆ, ಗಾಳಿಯಿಂದ ಬೆಳೆ ಹಾನಿಯಾದ ತೋಟಗಳಿಗೆ ಸ್ಥಳೀಯ ಶಾಸಕ ಕೆ.ಎಸ್. ಬಸವಂತಪ್ಪ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸೊರಬ: ಗಾಳಿ, ಮಳೆಗೆ ಧರೆಗುರುಳಿದ ಮರ, ವಿದ್ಯುತ್ ಕಂಬ

May 15 2024, 01:33 AM IST
ಗಾಳಿ ಮಳೆಗೆ ಹೊಳೆಜೋಳದಗುಡ್ಡೆ ಗ್ರಾಮದಲ್ಲಿ ಬೃಹತ್ ಮರವೊಂದು ವಿದ್ಯುತ್ ತಂತಿ ಮೇಲೆ ಉರುಳಿ ರಸ್ತೆಗೆ ಅಡ್ಡಲಾಗಿ ಧರೆಗೆ ಉರುಳಿತು. ಪರಿಣಾಮ ಸುಮಾರು ಮೂರು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ಈ ಸಂದರ್ಭದಲ್ಲಿ ಸುಮಾರು ಎರಡು ತಾಸು ಸೊರಬ-ಚಂದ್ರಗುತ್ತಿ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ತೊಡಕಾಯಿತು. ವಿಷಯ ತಿಳಿದು ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ ಆಗಮಿಸಿದರು.

ಬೆಳ್ತಂಗಡಿ: ಗಾಳಿ ಮಳೆಗೆ ನೆಲಕ್ಕುರುಳಿದ 44 ವಿದ್ಯುತ್ ಕಂಬಗಳು

May 14 2024, 01:00 AM IST
ತಾಲೂಕಿನ ಹೆಚ್ಚಿನ ಕಡೆಗಳಲ್ಲಿ ಅಲ್ಲಲ್ಲಿ ವಿದ್ಯುತ್ ಕಂಬ ತಂತಿಗಳಿಗೆ ಹಾನಿ ಸಂಭವಿಸಿದ ಕಾರಣ ತಾಲೂಕಿನ ಗ್ರಾಮೀಣ ಭಾಗಗಳ ಹೆಚ್ಚಿನ ಕಡೆಗಳಲ್ಲಿ ಸೋಮವಾರ ಸಂಜೆ ತನಕವೂ ವಿದ್ಯುತ್ ಪೂರೈಕೆಯಾಗಿಲ್ಲ.

ಭಾರಿ ಗಾಳಿ ಮಳೆಗೆ ಬುಡ ಸಮೇತ ಬಿದ್ದ ಮರಗಳು, ಕಾರು, ಬೈಕ್‌ ಜಖಂ

May 12 2024, 01:16 AM IST
ಬೆಂಗಳೂರಿನಲ್ಲಿ ಶುಕ್ರವಾರ ತಡರಾತ್ರಿ ಸುರಿದ ಮಳೆಗೆ ಭಾರಿ ಅನಾಹುತವಾಗಿದೆ. ಮನೆಗಳು, ಅಪಾರ್ಟ್‌ಮೆಂಟ್‌ ಬೇಸ್‌ಮೆಂಟ್‌ಗಳಿಗೆ ನೀರು ನುಗ್ಗಿದೆ. ಮರಗಳು, ಕೊಂಬೆಗಳು ಬಿದ್ದು ಕಾರು, ಬೈಕ್‌ಗಳು ಜಖಂಗೊಂಡಿವೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved