• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಗಾಳಿ ಸಹಿತ ಮಳೆಗೆ ಧರೆಗುಳಿದ ಮರಗಳು : ಆಟೋ ಜಖಂ

Apr 15 2025, 02:16 AM IST
ರಾಜಧಾನಿ ಬೆಂಗಳೂರಿನಲ್ಲಿ ಉತ್ತರ, ದಕ್ಷಿಣ ಹಾಗೂ ಪಶ್ಚಿಮ ಭಾಗದಲ್ಲಿ ವಿವಿಧ ಪ್ರದೇಶದಲ್ಲಿ ಸೋಮವಾರ ಸಂಜೆ ಗಾಳಿ ಸಹಿತ ಮಳೆಯಾಗಿದೆ.

ಮಳೆ ಗಾಳಿ ರಭಸಕ್ಕೆ ಬಾಲಕಿ ಬಲಿ

Apr 13 2025, 02:05 AM IST
Girl dies due to heavy rain and wind

ಭಾರಿ ಗಾಳಿ, ಮಳೆಗೆ ಧರೆಗುರುಳಿದ ಮರಗಳು: ಅಡಕೆ ಕೃಷಿ ನಾಶ

Apr 10 2025, 01:17 AM IST
ಕಾರ್ಕಳ ತಾಲೂಕಿನಲ್ಲಿ ಮಂಗಳವಾರ ಸಂಜೆ ಭಾರಿ ಸುಳಿ ಗಾಳಿ ಬೀಸಿದ್ದು ಭಾರಿ ಪ್ರಮಾಣದಲ್ಲಿ ಕೃಷಿ ನಾಶವಾಗಿದೆ. ಕಾರ್ಕಳ ತಾಲೂಕಿನ ಬೆಳ್ಮಣ್, ನಿಟ್ಟೆ , ಅತ್ತೂರು ಕಾಬೆಟ್ಟು ಪ್ರದೇಶಗಳಲ್ಲಿ ಮಳೆ ಬಿದ್ದಿದೆ. ಆದರೆ ಮಾಳ ಕೆರುವಾಶೆ ಪ್ರದೇಶಗಳಲ್ಲಿ ಭಾರಿ ಗಾಳಿ ಬೀಸಿದ್ದು ಅಡಕೆ ಗಿಡಗಳು ಧರೆಶಾಹಿಯಾಗಿವೆ.

ಮಳೆ ಹಾನಿ- ಬೆಳ್ತಂಗಡಿ: ಗಾಳಿ, ಮಳೆಗೆ ವ್ಯಾಪಕ ಹಾನಿ

Apr 10 2025, 01:17 AM IST
ಮಂಗಳವಾರ ಅಪರಾಹ್ನ ಮಳೆಯೊಂದಿಗೆ ಭಾರಿ ಗಾಳಿ ಬೀಸಿದ್ದುಬೆಳ್ತಂಗಡಿ ತಾಲೂಕಿನಲ್ಲಿ ವ್ಯಾಪಕ ಹಾನಿ ಸಂಭವಿಸಿದೆ. ಕಕ್ಕಿಂಜೆ, ಚಾರ್ಮಾಡಿ, ಮುಂಡಾಜೆ,ಕಲ್ಮಂಜ, ಚಿಬಿದ್ರೆ, ತೋಟತ್ತಾಡಿ, ಉಜಿರೆ ಮೊದಲಾದ ಪರಿಸರದಲ್ಲಿ ಗಾಳಿಯ ತೀವ್ರತೆ ತೀರಾ ಹೆಚ್ಚಾಗಿತ್ತು.

ಮುಂಡಗೋಡದಲ್ಲಿ ಭಾರಿ ಗಾಳಿ ಮಳೆಗೆ ಅವಾಂತರ ಸೃಷ್ಟಿ

Apr 09 2025, 12:30 AM IST
ವಿದ್ಯುತ್ ಕಂಬ, ಮೊಬೈಲ್ ಟವರ್ ಗಳು ನೆಲಕ್ಕುರುಳಿವೆ. ಹಲವು ಮೇಲ್ಚಾವಣಿ ಹಾರಿ ಹೋಗಿ ಮನೆಗಳಿಗೆ ಹಾನಿಯುಂಟಾಗಿದ್ದು, ಬಾರಿ ಅವಾಂತರ ಸೃಷ್ಟಿಯಾಗಿದೆ.

ಹೊನ್ನಾಳಿಯಲ್ಲಿ ಗಾಳಿ-ಮಳೆ: ಧರೆಗುರುಳಿದ ವಿದ್ಯುತ್‌ ಕಂಬಗಳು

Apr 08 2025, 12:35 AM IST
ಬೇಸಿಗೆ ಬಿರುಬಿಸಿಲಿನಿಂದ ಇಡೀ ತಾಲೂಕಿನಲ್ಲಿ ಭೂಮಿ ಕಾದ ಕಾವಲಿಯಂತಾಗಿದ್ದು, ಬಿಸಿಲಿನ ಧಗೆಗೆ ಜನ ಹೈರಾಣಾಗಿದ್ದರು. ಶನಿವಾರ ರಾತ್ರಿ ತಾಲೂಕಿನಾದ್ಯಂತ ಬಿರುಸಿನ ಗಾಳಿಸಹಿತ ಕೆಲ ಸಮಯ ಸುರಿದ ಮುಂಗಾರು ಪೂರ್ವ ಮಳೆ ಸ್ವಲ್ಪಮಟ್ಟಿನ ತಂಪು ವಾತಾವರಣ ಸೃಷ್ಠಿಸಿತು.

ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್‌ ಕಂಬ

Apr 04 2025, 12:46 AM IST
ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಸುರಿದ ಧಾರಾಕಾರ ಗಾಳಿ, ಮಳೆಗೆ ಅನೇಕ ರಸ್ತೆಗಳಲ್ಲಿ ನೀರು ತುಂಬಿ ವಾಹನ ಸಂಚಾರ ಅಸ್ತವ್ಯಸ್ತ ಉಂಟಾಯಿತು, ಕೆಲವು ಕಡೆ, ಮರ ಬಿದ್ದ ಕಾರು-ಬೈಕ್‌ ಜಖಂಗೊಂಡಿವೆ, ವಿದ್ಯುತ್‌ ಕಂಬಗಳು ಉರುಳಿ ಬಿದ್ದಿವೆ.

ಇಂದಿನಿಂದ ಒಂದು ವಾರ ಕಾಲ ರಾಜ್ಯದಲ್ಲಿ ಗಾಳಿ ಸಹಿತ ಮಳೆ - ಯೆಲ್ಲೋ ಅಲರ್ಟ್‌ : ಹವಾಮಾನ ಇಲಾಖೆ ಮುನ್ಸೂಚನೆ

Apr 02 2025, 01:03 AM IST

ರಾಜ್ಯಾದ್ಯಂತ ಬುಧವಾರದಿಂದ ಒಂದು ವಾರ ಕಾಲ ಭಾರೀ ಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರಿ ಗಾಳಿ ಮಳೆ: ಕಾರ್ಕಳ, ಹೆಬ್ರಿ ತಾಲೂಕುಗಳಲ್ಲಿ ಹಾನಿ

Mar 26 2025, 01:33 AM IST
ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳಿಗೆ ಮಂಗಳವಾರ ಸಂಜೆ ಸುರಿದ ಮಳೆ ತಂಪೆರೆದಿದೆ. ಭಾರಿ ಗಾಳಿ, ಸಿಡಿಲು, ಮಳೆಯಿಂದಾಗಿ ವಿದ್ಯುತ್ ಪೂರೈಕೆ ವ್ಯತ್ಯಯ ಕಂಡಿತು. ಕಾರ್ಕಳ ತಾಲೂಕಿನಲ್ಲಿ ಭಾರಿ ಗಾಳಿಗೆ ಸಣ್ಣ ಪುಟ್ಟ ಹಾನಿ ಸಂಭವಿಸಿವೆ.

ಬೆಂಗಳೂರಿನಲ್ಲಿ ಅನಿರೀಕ್ಷಿತ ಧಾರಾಕಾರ ಗಾಳಿ, ಗುಡುಗು ಸಹಿತ ಆಲಿಕಲ್ಲು ಮಳೆಗೆ ಬಿದ್ದ ಮರಕ್ಕೆ ಮಗು ಬಲಿ

Mar 23 2025, 01:38 AM IST
ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಬಿದ್ದ ಅನಿರೀಕ್ಷಿತ ಧಾರಾಕಾರ ಗಾಳಿ, ಗುಡುಗು ಸಹಿತ ಆಲಿಕಲ್ಲು ಮಳೆಗೆ ಜನಜೀವನ ಅಸ್ಥವ್ಯಸ್ಥಗೊಂಡಿದ್ದು, ಮರದ ಕೊಂಬೆ ಬಿದ್ದು, ಮೂರು ವರ್ಷದ ಮಗು ಮೃತಪಟ್ಟ ಘಟನೆ ನಡೆಸಿದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved