• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಾಳಿ ಮಳೆಗೆ ತುಂಡಾಗಿ ಕೆಳಗೆ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಕೆಎಸ್ಸಾಆರ್‌ಟಿಸಿ ನೌಕರ ಸಾವು

Apr 21 2025, 12:50 AM IST

ಗಾಳಿ ಮಳೆಗೆ ತುಂಡಾಗಿ ಕೆಳಗೆ ಬಿದ್ದಿದ್ದ ಹೈ ಟೆನ್ಷನ್ ವಿದ್ಯುತ್ ತಂತಿಯನ್ನು ತುಳಿದ ಪರಿಣಾಮ ಕೆ.ಎಸ್.ಆರ್‌.ಟಿ.ಸಿ. ನೌಕರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಹೊರವಲಯದ ಬಿ ಟಿ ಕೊಪ್ಪಲಿನಲ್ಲಿ ಸಂಭವಿಸಿದೆ.  

ಗಾಳಿ ಮಳೆಗೆ ನೆಲಕ್ಕುರುಳಿದ 30ಎಕರೆಗೂ ಹೆಚ್ಚು ಭತ್ತದ ಬೆಳೆ, ಪಪ್ಪಾಯಿ, ವಿದ್ಯುತ್ ಕಂಬಗಳು

Apr 20 2025, 02:06 AM IST
ತಾಲೂಕಿನ ಕೋಗಳಿ ತಾಂಡಾದ ಒಂದು ಎಕರೆ ವಿಳ್ಯೆದೆಲೆ ತೋಟ ನೆಲ ಕಚ್ಚಿದೆ. ಇದೇ ಗ್ರಾಮದ ಬಾಳೆ ಬೆಳೆ ಅರ್ಧದಲ್ಲಿ ಮುರಿದು ಬಿದ್ದಿದೆ. ಬಾರಿ ಗಾಳಿಯಿಂದ ಲಕ್ಷಗಟ್ಟಲೆ ನಷ್ಟವಾಗಿದೆ

ಗಾಳಿ, ಮಳೆಯ ವೇಳೆ ವಿದ್ಯುತ್‌ ಅನಾಹುತ ತಪ್ಪಿಸಲು ಸೆಸ್ಕ್‌ ಸನ್ನದ್ಧ

Apr 17 2025, 12:50 AM IST
ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌) ಗ್ರಾಹಕರಿಗೆ ಅಡಚಣೆರಹಿತವಾದ ವಿದ್ಯುತ್‌ ಸೇವೆ ನೀಡುತ್ತಾ ಬಂದಿದೆ. ಪ್ರಸ್ತುತ ಪೂರ್ವ ಮುಂಗಾರು ಆರಂಭ ಆಗುತ್ತಿರುವ ವೇಳೆ ಉಂಟಾಗುವ ವಿದ್ಯುತ್ ‌ಸಮಸ್ಯೆಗಳು, ಅಪಾಯಗಳ ಕುರಿತಂತೆ ಜಾಗೃತಿ ಮೂಡಿಸಿ ಎಚ್ಚರವಹಿಸಲು ಕ್ರಮವಹಿಸಲಾಗಿದೆ.

ಮೂಡುಬಿದಿರೆ: ಭಾರೀ ಗಾಳಿ ಮಳೆಗೆ ಮನೆಗಳಿಗೆ ಹಾನಿ, ಅಪಾರ ನಷ್ಟ

Apr 16 2025, 12:33 AM IST
ಮೂಡುಬಿದಿರೆ ತಾಲೂಕಿನಾದ್ಯಂತ ವಿವಿಧೆಡೆ ಸೋಮವಾರ ಸಂಜೆ ಬೀಸಿದ ಭಾರೀ ಗಾಳಿ ಮಳೆಯಿಂದಾಗಿ ಹಲವಾರು ಮನೆಗಳಿಗೆ ಹಾನಿಯಾಗಿದೆ. ಕೆಲವು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು ಲಕ್ಷಾಂತರ ರುಪಾಯಿ ನಷ್ಟ ಸಂಭವಿಸಿದೆ.

ಹಾವೇರಿಯಲ್ಲಿ ಗಾಳಿ ಮಳೆ ಆರ್ಭಟಕ್ಕೆ ಅವಾಂತರ, ಜನಜೀವನ ಅಸ್ತವ್ಯಸ್ತ

Apr 16 2025, 12:30 AM IST
ಹಾವೇರಿ, ಹಾನಗಲ್ಲ, ಬ್ಯಾಡಗಿ, ರಟ್ಟೀಹಳ್ಳಿ ಭಾಗದಲ್ಲಿ ಸಿಡಿಲು ಸಮೇತ ದಿಢೀರ್ ಧಾರಾಕಾರ ಮಳೆ ಸುರಿದಿದೆ. ಬೀಸಿದ ಭಾರೀ ಗಾಳಿಗೆ ಅನೇಕ ಕಡೆಗಳಲ್ಲಿ ಮರಗಳು ಧರೆಗುರುಳಿ ಬಿದ್ದಿವೆ. ಮನೆಯ ಮೇಲೆ ಹೊದಿಸಲಾಗಿದ್ದ ತಗಡುಗಳು ಹಾರಿ ಹೋಗಿವೆ.

ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಗಾಳಿ ಸಹಿತ ಮಳೆಗೆ ಧರೆಗುಳಿದ ಮರಗಳು : ಆಟೋ ಜಖಂ

Apr 15 2025, 02:16 AM IST
ರಾಜಧಾನಿ ಬೆಂಗಳೂರಿನಲ್ಲಿ ಉತ್ತರ, ದಕ್ಷಿಣ ಹಾಗೂ ಪಶ್ಚಿಮ ಭಾಗದಲ್ಲಿ ವಿವಿಧ ಪ್ರದೇಶದಲ್ಲಿ ಸೋಮವಾರ ಸಂಜೆ ಗಾಳಿ ಸಹಿತ ಮಳೆಯಾಗಿದೆ.

ಮಳೆ ಗಾಳಿ ರಭಸಕ್ಕೆ ಬಾಲಕಿ ಬಲಿ

Apr 13 2025, 02:05 AM IST
Girl dies due to heavy rain and wind

ಭಾರಿ ಗಾಳಿ, ಮಳೆಗೆ ಧರೆಗುರುಳಿದ ಮರಗಳು: ಅಡಕೆ ಕೃಷಿ ನಾಶ

Apr 10 2025, 01:17 AM IST
ಕಾರ್ಕಳ ತಾಲೂಕಿನಲ್ಲಿ ಮಂಗಳವಾರ ಸಂಜೆ ಭಾರಿ ಸುಳಿ ಗಾಳಿ ಬೀಸಿದ್ದು ಭಾರಿ ಪ್ರಮಾಣದಲ್ಲಿ ಕೃಷಿ ನಾಶವಾಗಿದೆ. ಕಾರ್ಕಳ ತಾಲೂಕಿನ ಬೆಳ್ಮಣ್, ನಿಟ್ಟೆ , ಅತ್ತೂರು ಕಾಬೆಟ್ಟು ಪ್ರದೇಶಗಳಲ್ಲಿ ಮಳೆ ಬಿದ್ದಿದೆ. ಆದರೆ ಮಾಳ ಕೆರುವಾಶೆ ಪ್ರದೇಶಗಳಲ್ಲಿ ಭಾರಿ ಗಾಳಿ ಬೀಸಿದ್ದು ಅಡಕೆ ಗಿಡಗಳು ಧರೆಶಾಹಿಯಾಗಿವೆ.

ಮಳೆ ಹಾನಿ- ಬೆಳ್ತಂಗಡಿ: ಗಾಳಿ, ಮಳೆಗೆ ವ್ಯಾಪಕ ಹಾನಿ

Apr 10 2025, 01:17 AM IST
ಮಂಗಳವಾರ ಅಪರಾಹ್ನ ಮಳೆಯೊಂದಿಗೆ ಭಾರಿ ಗಾಳಿ ಬೀಸಿದ್ದುಬೆಳ್ತಂಗಡಿ ತಾಲೂಕಿನಲ್ಲಿ ವ್ಯಾಪಕ ಹಾನಿ ಸಂಭವಿಸಿದೆ. ಕಕ್ಕಿಂಜೆ, ಚಾರ್ಮಾಡಿ, ಮುಂಡಾಜೆ,ಕಲ್ಮಂಜ, ಚಿಬಿದ್ರೆ, ತೋಟತ್ತಾಡಿ, ಉಜಿರೆ ಮೊದಲಾದ ಪರಿಸರದಲ್ಲಿ ಗಾಳಿಯ ತೀವ್ರತೆ ತೀರಾ ಹೆಚ್ಚಾಗಿತ್ತು.

ಮುಂಡಗೋಡದಲ್ಲಿ ಭಾರಿ ಗಾಳಿ ಮಳೆಗೆ ಅವಾಂತರ ಸೃಷ್ಟಿ

Apr 09 2025, 12:30 AM IST
ವಿದ್ಯುತ್ ಕಂಬ, ಮೊಬೈಲ್ ಟವರ್ ಗಳು ನೆಲಕ್ಕುರುಳಿವೆ. ಹಲವು ಮೇಲ್ಚಾವಣಿ ಹಾರಿ ಹೋಗಿ ಮನೆಗಳಿಗೆ ಹಾನಿಯುಂಟಾಗಿದ್ದು, ಬಾರಿ ಅವಾಂತರ ಸೃಷ್ಟಿಯಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 13
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved