• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ಕರಾವಳಿಲ್ಲಿ ಆರೆಂಜ್‌ ಅಲರ್ಟ್‌, ಜು.30ರ ವರೆಗೆ ಸಮುದ್ರದಲ್ಲಿ ಭಾರಿ ಗಾಳಿ, ಅಲೆ ಎಚ್ಚರಿಕೆ

Jul 27 2024, 01:02 AM IST
ದ.ಕ.ಜಿಲ್ಲೆಯಲ್ಲಿ ಶುಕ್ರವಾರ ಆರೆಂಜ್‌ ಅಲರ್ಟ್‌ ಇದ್ದರೂ ಅಷ್ಟಾಗಿ ಮಳೆ ಸುರಿದಿಲ್ಲ. ಬೆಳಗ್ಗಿನಿಂದ ಮಧ್ಯಾಹ್ನ ವರೆಗೆ ಬಿಟ್ಟು ಬಿಟ್ಟು ಮ‍ಳೆಯಾಗಿದ್ದು, ಅಪರಾಹ್ನ ಮೋಡ, ಮ‍ಳೆ ಕಾಣಿಸಿದೆ.

ದಿಢೀರ್‌ ಅಬ್ಬರದ ಗಾಳಿ ಮಳೆಗೆ ಜನ ಹೈರಾಣ

Jul 27 2024, 12:49 AM IST
ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಅಬ್ಬರ ಜೋರಾಗಿದ್ದು, 24 ಗಂಟೆಗಳಲ್ಲೆ 43.17 ಮಿ.ಮೀ ಮಳೆ ದಾಖಲಾಗಿದೆ.

ಭೀಕರ ಗಾಳಿ-ಮಳೆ: ಮರ ಬಿದ್ದು 2 ಗಂಟೆ ಕೊಲ್ಲೂರು ಮುಖ್ಯ ರಸ್ತೆ ಬಂದ್!

Jul 26 2024, 01:42 AM IST
ಕೊಲ್ಲೂರು ಮುಖ್ಯ ರಸ್ತೆಗೆ ಮರ ಬಿದ್ದ ಪರಿಣಾಮ ಕೆಲ ಕಾಲ ವಾಹನ ಸಂಚಾರಕ್ಕೆ ತೊಡಕು ಉಂಟಾಯಿತು.

ಶೃಂಗೇರಿ: ಗಾಳಿ ಸಹಿತ ವರುಣನ ಆರ್ಭಟ; ಜನಜೀವನ ಅಸ್ತವ್ಯಸ್ತ

Jul 26 2024, 01:38 AM IST
ಶೃಂಗೇರಿ, ತಾಲೂಕಿನಾದ್ಯಂತ ಮಳೆ ಆರ್ಭಟ ಮುಂದುವರಿದಿದ್ದು ಗುರುವಾರ ಬೆಳಗಿನ ಜಾವ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದೆಲ್ಲೆಡೆ ಗಾಳಿ, ಗುಡುಗು ಸಿಡಿಲು ಸಹಿತ ಭಾರೀ ಮಳೆ ಅಬ್ಬರಿಸಿತು. ಬುಧವಾರವೂ ಮಳೆಯ ಆರ್ಭಟ ಸಂಜೆ ವರೆಗೂ ಮುಂದುವರಿದು ರಾತ್ರಿಯಿಡೀ ಎಡಬಿಡದೆ ಸುರಿಯಿತು. ಪಶ್ಚಿಮ ಘಟ್ಟಗಳ ತಪ್ಪಲು ಕೆರೆಕಟ್ಟೆ ಸುತ್ತಮುತ್ತಲ ಪ್ರದೇಶಗಳಲ್ಲಿ ಮಳೆ ಯಾಗುತ್ತಿರುವುದರಿಂದ ತುಂಗಾ ನದಿಯ ನೀರಿನ ಪ್ರಮಾಣ ಹೆಚ್ಚಿ ಅಪಾಯದ ಮಟ್ಟ ಮೀರಿ ನದಿ ಭಾರತೀ ಬೀದಿ ಕೆವಿಆರ್ ವೃತ್ತ ಸಂಪರ್ಕ ಕಲ್ಲಿಸುವ ಬೈಪಾಸ್‌ ರಸ್ತೆ ಮೇಲೆ ಹರಿದಿದ್ದರಿಂದ ಸಂಪರ್ಕ ಕಡಿತಗೊಂಡಿತು.

ಮಳೆ,ಗಾಳಿ: ಮುಂದುವರಿದ ಮನೆ ಕುಸಿತ, ವಿದ್ಯುತ್‌ ತಂತಿ ಮೇಲೆ ಉರುಳಿದ ಮರ

Jul 25 2024, 01:18 AM IST
ನರಸಿಂಹರಾಜಪುರ, ತಾಲೂಕಿನಲ್ಲಿ ಬುಧವಾರ ಬೆಳಿಗ್ಗೆ 10 ಗಂಟೆಯ ನಂತರ ಮಳೆ ಬಿಡುವು ನೀಡಿದ್ದು ಅಲ್ಲಲ್ಲಿ ಮನೆಯ ಗೋಡೆ ಕುಸಿತ ಪ್ರಕರಣಗಳು ಮಾತ್ರ ಮುಂದುವರಿದಿದೆ.

ಗಾಳಿ ಮಳೆಗೆ ಮೂಲ್ಕಿ ತಾಲೂಕಿನ ಹಲವೆಡೆ ಹಾನಿ

Jul 24 2024, 12:32 AM IST
ಬಪ್ಪನಾಡು ಗ್ರಾಮದ ಒಡೆಯರಬೆಟ್ಟು ಎಂಬಲ್ಲಿ ವೀಣಾ ಚಂದ್ರಹಾಸ್ ಎಂಬವರ ಮನೆಯ ಹಿಂಬದಿಯ ಕೆಳಗಿನ ಭಾಗದ ತಡೆಗೋಡೆ ಕುಸಿದು ಮನೆ ಅಪಾಯದಲ್ಲಿದೆ. ಮನೆಯಲ್ಲಿದ್ದ ನಾಲ್ವರನ್ನು ಸ್ಥಳಾಂತರಿಸಲಾಗಿದೆ.

ಸಂಭ್ರಮದ ಗಾಳಿ ದುರ್ಗಾದೇವಿ ಜಾತ್ರೆ

Jul 24 2024, 12:19 AM IST
ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಬೆಳಗ್ಗೆ 4 ಗಂಟೆಗೆ ದೇವಿಗೆ ವಿಶೇಷ ಮಹಾ ಅಭಿಷೇಕ, ಕರ್ಪೂರದಾರತಿ ಸೇರಿದಂತೆ ವಿವಿಧ ಧಾರ್ಮಿಕ ಆಚರಣೆಗಳು ನೆರವೇರಿದವು.

ಬಿಡುವು ನೀಡಿ ಸುರಿದ ಮಳೆ, ಗಾಳಿ ಹೆಚ್ಚು: ನಿಲ್ಲದ ಹಾನಿ

Jul 23 2024, 12:38 AM IST
ಜಿಲ್ಲೆಯಲ್ಲಿ ಸೋಮವಾರ ಮಳೆ ಪ್ರಮಾಣ ಇಳಿಮುಖವಾಗಿದೆ. ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಪ್ರವಾಹ ಕೂಡ ಇಳಿಕೆಯಾಗಿದೆ.

ಗಾಳಿ ಮಳೆಗೆ ಬೃಹತ್ ನಾಮಫಲಕ ಧರೆಗೆ

Jul 23 2024, 12:38 AM IST
ಘಟನೆ ಸಂದರ್ಭ ಸ್ಥಳದಲ್ಲಿ ಯಾರು ಇಲ್ಲದೇ ಇದ್ದುದರಿಂದ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ಸದ್ಯಕ್ಕೆ ನಾಮಫಲಕ ತೆರವುಗೊಳಿಸಲಾಗಿದೆ.

ಬಲವಾಗಿ ಬೀಸುತ್ತಿರುವ ಗಾಳಿ - ಧರೆಗುರುಳುತ್ತಿರುವ ವಿದ್ಯುತ್‌ ಕಂಬ, ಮರಗಳು

Jul 23 2024, 12:35 AM IST
ಚಿಕ್ಕಮಗಳೂರು, ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಮಳೆಯ ಆರ್ಭಟ ತಣ್ಣಗಾಗಿದೆ. ಆದರೆ, ಬಲವಾಗಿ ಬೀಸುತ್ತಿರುವ ಗಾಳಿಗೆ ಹಲವೆಡೆ ಅವಘಡಗಳು ಸಂಭವಿಸುತ್ತಿರುವ ಮಲೆನಾಡಿನ ಜನರು ಆತಂಕದಲ್ಲಿ ಬದುಕು ಸಾಗಿಸುತ್ತಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved